Don't Miss!
- Technology vivo: ವಿವೋ Y200i ಸ್ಮಾರ್ಟ್ಫೋನ್ ಲಾಂಚ್! 12GB RAM.. 6000mAh ಬ್ಯಾಟರಿ
- News Bengaluru Rain: ಬೆಂಗಳೂರಿನ ಹಲವೆಡೆ ಗುಡುಗು ಸಹಿತ ಜಿನುಗು ಮಳೆ.. ಮನೆಯಿಂದ ಹೊರಬಂದು ಕುಣಿದು ಕುಪ್ಪಳಿಸಿದ ಮಕ್ಕಳು
- Automobiles ಸಣ್ಣ ಕುಟುಂಬಗಳಿಗೆ ಬೆಸ್ಟ್ ಕಾರು... 5.36 ಲಕ್ಷ ರೂ. ಬೆಲೆ... 34 ಕಿ.ಮೀ ಮೈಲೇಜ್!
- Lifestyle 2 ಬಗೆಯ ಮಜ್ಜಿಗೆ ಸಾರು ರೆಸಿಪಿ: ಕಾಯಿ ಹಾಕಿದ, ಕಾಯಿ ಹಾಕದ ಸಾರಿನ ರೆಸಿಪಿ
- Sports ಐಪಿಎಲ್ನಿಂದ ದೂರವುಳಿದಿದ್ದ ಟೀಮ್ ಇಂಡಿಯಾ ವೇಗಿ ಟಿ20 ವಿಶ್ವಕಪ್ ಆಡುತ್ತಾರಾ?: ಆಟಗಾರ ಹೇಳಿದ್ದೇನು?
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ನೇತ್ರದಾನ ಮಾಡಿದ ನಯನ ಮನೋಹರ ಚೆಲುವೆ
ಬಾಲಿವುಡ್ ತಾರೆ, ನಿರ್ಮಾಪಕಿ, ಉದ್ಯಮಿ ಶಿಲ್ಪಾ ಶೆಟ್ಟಿ ತಮ್ಮ ಸುಂದರ ಕಣ್ಣುಗಳನ್ನು ಮರಣಾನಂತರ ದಾನ ಮಾಡುವುದಾಗಿ ಬರೆದುಕೊಟ್ಟಿದ್ದಾರೆ. ಈ ಮೂಲಕ ಬಾಲಿವುಡ್ ನಲ್ಲಿ ನೇತ್ರದಾನಕ್ಕೆ ನಾಂದಿ ಹಾಡಿದ್ದಾರೆ. ಇತ್ತೀಚೆಗೆ ಅವರು ಮಹಾರಾಷ್ಟ್ರದ ಶನಿ ಸಿಂಗಣಾಪುರದ ಮಂದಿರಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಈ ಮಹತ್ವದ ನಿರ್ಧಾರ ಕೈಗೊಂಡರು.
ಅಲ್ಲಿನ ಯಶವಂತ್ ಸಾಮಾಜಿಕ ಪ್ರತಿಷ್ಠಾನ ಸಂಸ್ಥೆ ಮೂಲಕ ನೇತ್ರದಾನದ ಪತ್ರಗಳಿಗೆ ಸಹಿ ಹಾಕಿದರು. ತನ್ನ ಪತಿ ರಾಜ್ ಕುಂದ್ರಾ ಜೊತೆ ಶಿರಡಿಯ ಸಾಯಿಬಾಬಾ ಮಂದಿರಕ್ಕೆ ಭೇಟಿ ನೀಡಿ ಬಳಿಕ ಅವರು ಸಿಂಗಣಾಪುರಕ್ಕೆ ಬಂದು ಕಣ್ಣುಗಳನ್ನು ದಾನವಾಗಿ ಬರೆದುಕೊಟ್ಟಿದ್ದಾರೆ. [ಸೀರೆಯಲಿ ಶಿಲ್ಪಾ ಶೆಟ್ಟಿ ಸೌಂದರ್ಯ ಅನಾವರಣ]
'ದೋಸ್ತಾನ' ಚಿತ್ರದಲ್ಲಿ ಅತಿಥಿ ಪಾತ್ರದಲ್ಲಿ ಕಾಣಿಸಿದ್ದ ಶಿಲ್ಪಾ ಶೆಟ್ಟಿ ಆ ಬಳಿಕ ಪೂರ್ಣ ಪ್ರಮಾಣದ ಪಾತ್ರಗಳಲ್ಲಿ ಅಭಿನಯಿಸಲೇ ಇಲ್ಲ. ಪೂರ್ಣ ಪ್ರಮಾಣದ ನಾಯಕಿಯಾಗಿ ಕಾಣಿಸಿಕೊಂಡ ಆಪ್ನೆ ಚಿತ್ರವೇ ಕೊನೆ. ಈಗವರು ತನ್ನ ಗಂಡನ ಬಿಜಿನೆಸ್ ನೋಡಿಕೊಂಡು, ಮಗುವನ್ನು ಆಡಿಸಿಕೊಂಡು, ಚಿತ್ರ ನಿರ್ಮಾಣದಲ್ಲಿ ಬಿಜಿಯಾಗಿದ್ದಾರೆ. (ಏಜೆನ್ಸೀಸ್)