twitter
    For Quick Alerts
    ALLOW NOTIFICATIONS  
    For Daily Alerts

    ಚೆನ್ನೈ ಮಹಾನಗರಿಗೆ ಅಕ್ಷಯ್ ಕುಮಾರ್ ಮಹಾ ದೇಣಿಗೆ

    By Harshitha
    |

    ಕಂಡು ಕೇಳರಿಯದ ಅತಿವೃಷ್ಟಿಯಿಂದ ತತ್ತರಿಸಿರುವ ಚೆನ್ನೈ ಮಹಾನಗರಿಗೆ ಶಾರುಖ್ ಖಾನ್ ಒಂದು ಕೋಟಿ ರೂಪಾಯಿ ದೇಣಿಗೆ ನೀಡಿರುವ ವಿಷಯ ನಿಮಗೆ ಗೊತ್ತಿದೆ. ಈಗ ಆಕ್ಷನ್ ಕಿಂಗ್ ಅಕ್ಷಯ್ ಕುಮಾರ್ ಸರದಿ.

    ಕುಂಭದ್ರೋಣ ಮಳೆಯಿಂದಾಗಿ ನಲುಗಿರುವ ಚೆನ್ನೈ ಮಹಾನಗರದ ಭೀಕರ ಚಿತ್ರಗಳನ್ನು ವೀಕ್ಷಿಸಿದ ಬಳಿಕ ಜನರಿಗೆ ಪುನರ್ವಸತಿ ಕಲ್ಪಿಸಲು ಅಕ್ಷಯ್ ಕುಮಾರ್ ಬರೋಬ್ಬರಿ 1 ಕೋಟಿ ರೂಪಾಯಿ ದೇಣಿಗೆ ನೀಡಿದ್ದಾರೆ.[ಸೂಪರ್ ಸ್ಟಾರ್ ರಜನಿಕಾಂತ್ 10 ಕೋಟಿ ಕೊಟ್ಟಿದ್ದು ನಿಜಾನಾ?]

    Chennai Flood; Akshay Kumar donates Rs.10 crore

    ಚೆನ್ನೈ ಸಂತ್ರಸ್ತರಿಗೆ ಆಹಾರ, ಬಟ್ಟೆ ಬರೆಗಳನ್ನು ನೀಡುತ್ತಿರುವ ಭೂಮಿಕಾ ಟ್ರಸ್ಟ್ ಗೆ ಅಕ್ಷಯ್ ಕುಮಾರ್ ಚೆಕ್ ವಿತರಿಸಿದ್ದಾರೆ.[ಚೆನ್ನೈ ಮಳೆ: ಹೆದರಬೇಡಿ ನಿಮಗೆ ನಾವಿದ್ದೇವೆ ಎಂದ ಕಾಲಿವುಡ್ ಸ್ಟಾರ್ಸ್..!]

    ತಮಿಳು ಸಿನಿ ಅಂಗಳದ ಕಡೆಯಿಂದ ನಟ ಸೂರ್ಯ ಹಾಗೂ ನಟ ಕಾರ್ತಿ 25 ಲಕ್ಷ ರೂಪಾಯಿ ನೀಡಿದ್ದರೆ, ನಟ ವಿಶಾಲ್ ಕೃಷ್ಣ ರೆಡ್ಡಿ 10 ಲಕ್ಷ ರೂಪಾಯಿ ನೀಡುವ ಮೂಲಕ ಸಂತ್ರಸ್ತರಿಗೆ ಸಹಾಯ ಹಸ್ತ ಚಾಚಿದ್ದರು.

    ಸೂಪರ್ ಸ್ಟಾರ್ ರಜನಿಕಾಂತ್ ಕೂಡ ಸಂತ್ರಸ್ತರಿಗೆ ಪುನರ್ವಸತಿ ಕಲ್ಪಿಸುತ್ತಿದ್ದಾರೆ.

    English summary
    Bollywood Actor Akshay Kumar donated Rs.1 crore for relief work in Chennai.
    Wednesday, December 16, 2015, 16:12
    IIFA

    Kannada Photos

    Go to : More Photos
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X
    X