Don't Miss!
- News ಕುಡಿಯುವ ನೀರಿಲ್ಲದೇ ಜನ ಬೆಂಗಳೂರಿಗೆ ಬಾಯ್ ಹೇಳುತ್ತಿದ್ದಾರೆ: ಆರ್.ಅಶೋಕ್
- Sports ರೋಹಿತ್ vs ಹಾರ್ದಿಕ್: ಸತತ ಸೋಲಿನ ನಡುವೆಯೇ ಮುಂಬೈ ಇಂಡಿಯನ್ಸ್ ಇಬ್ಭಾಗ!?
- Lifestyle ಕಂಡ ಕಂಡಲ್ಲಿ ಏಕೆ ಉಗುಳಬಾರದು ಗೊತ್ತಾ? ಈ ವಿಡಿಯೋ ನೋಡಿ..!
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಚೆನ್ನೈ ಮಹಾನಗರಿಗೆ ಅಕ್ಷಯ್ ಕುಮಾರ್ ಮಹಾ ದೇಣಿಗೆ
ಕಂಡು ಕೇಳರಿಯದ ಅತಿವೃಷ್ಟಿಯಿಂದ ತತ್ತರಿಸಿರುವ ಚೆನ್ನೈ ಮಹಾನಗರಿಗೆ ಶಾರುಖ್ ಖಾನ್ ಒಂದು ಕೋಟಿ ರೂಪಾಯಿ ದೇಣಿಗೆ ನೀಡಿರುವ ವಿಷಯ ನಿಮಗೆ ಗೊತ್ತಿದೆ. ಈಗ ಆಕ್ಷನ್ ಕಿಂಗ್ ಅಕ್ಷಯ್ ಕುಮಾರ್ ಸರದಿ.
ಕುಂಭದ್ರೋಣ ಮಳೆಯಿಂದಾಗಿ ನಲುಗಿರುವ ಚೆನ್ನೈ ಮಹಾನಗರದ ಭೀಕರ ಚಿತ್ರಗಳನ್ನು ವೀಕ್ಷಿಸಿದ ಬಳಿಕ ಜನರಿಗೆ ಪುನರ್ವಸತಿ ಕಲ್ಪಿಸಲು ಅಕ್ಷಯ್ ಕುಮಾರ್ ಬರೋಬ್ಬರಿ 1 ಕೋಟಿ ರೂಪಾಯಿ ದೇಣಿಗೆ ನೀಡಿದ್ದಾರೆ.[ಸೂಪರ್ ಸ್ಟಾರ್ ರಜನಿಕಾಂತ್ 10 ಕೋಟಿ ಕೊಟ್ಟಿದ್ದು ನಿಜಾನಾ?]
ಚೆನ್ನೈ ಸಂತ್ರಸ್ತರಿಗೆ ಆಹಾರ, ಬಟ್ಟೆ ಬರೆಗಳನ್ನು ನೀಡುತ್ತಿರುವ ಭೂಮಿಕಾ ಟ್ರಸ್ಟ್ ಗೆ ಅಕ್ಷಯ್ ಕುಮಾರ್ ಚೆಕ್ ವಿತರಿಸಿದ್ದಾರೆ.[ಚೆನ್ನೈ ಮಳೆ: ಹೆದರಬೇಡಿ ನಿಮಗೆ ನಾವಿದ್ದೇವೆ ಎಂದ ಕಾಲಿವುಡ್ ಸ್ಟಾರ್ಸ್..!]
ತಮಿಳು ಸಿನಿ ಅಂಗಳದ ಕಡೆಯಿಂದ ನಟ ಸೂರ್ಯ ಹಾಗೂ ನಟ ಕಾರ್ತಿ 25 ಲಕ್ಷ ರೂಪಾಯಿ ನೀಡಿದ್ದರೆ, ನಟ ವಿಶಾಲ್ ಕೃಷ್ಣ ರೆಡ್ಡಿ 10 ಲಕ್ಷ ರೂಪಾಯಿ ನೀಡುವ ಮೂಲಕ ಸಂತ್ರಸ್ತರಿಗೆ ಸಹಾಯ ಹಸ್ತ ಚಾಚಿದ್ದರು.
ಸೂಪರ್ ಸ್ಟಾರ್ ರಜನಿಕಾಂತ್ ಕೂಡ ಸಂತ್ರಸ್ತರಿಗೆ ಪುನರ್ವಸತಿ ಕಲ್ಪಿಸುತ್ತಿದ್ದಾರೆ.