Don't Miss!
- News ಲೋಕಸಭಾ ಚುನಾವಣೆಯಲ್ಲಿ ಕೊಡಗಿನಲ್ಲಿ ಮತ್ತೆ ‘ಕೈ’ ಕಮಾಲ್?: ಒಂದಷ್ಟು ನಾಯಕರು ಮೌನವಾಗಿದ್ದೇಕೆ?
- Lifestyle ಗ್ರಹಣ ಕಾಲದಲ್ಲಿ ಆಹಾರ ಸೇವಿಸಬಾರದೇಕೆ.? ಹಿರಿಯರ ವಾದವೇನು..?
- Technology ಬಜೆಟ್ ದರದಲ್ಲಿ ಬೆಸ್ಟ್ 5G ಫೋನ್ ಬೇಕಿದ್ರೆ, ಈ ಲಿಸ್ಟ್ ಒಮ್ಮೆ ಗಮನಿಸಿ!
- Finance ಆದಾಯ ತೆರಿಗೆ ಇಲಾಖೆಯಿಂದ ಕಾಂಗ್ರೆಸ್ಗೆ 1,823 ಕೋಟಿ ರೂ. ನೋಟಿಸ್: ತೆರಿಗೆ ಭಯೋತ್ಪಾದನೆ ನಿಲ್ಲಲೇಬೇಕು ಎಂದ ಪಕ್ಷ
- Sports Kohli vs Gambhir: ಹೈ-ವೋಲ್ಟೇಜ್ ಪಂದ್ಯದ ಬಗ್ಗೆ ಕೌಂಟರ್ ನೀಡಿದ ದಿನೇಶ್ ಕಾರ್ತಿಕ್
- Automobiles ಇನ್ಮುಂದೆ ಟೋಲ್ ಪ್ಲಾಜಾಗಳು ಕಣ್ಮರೆ: ಖುಷಿ ಪಡುವ ಮುನ್ನ ಈ ಸುದ್ದಿ ನೋಡಿ...
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಹಳೆ ಕೇಸಲ್ಲಿ ತಗಲಾಕ್ಕೊಂಡ ನಟ ಸಲ್ಮಾನ್ ಖಾನ್
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈ ಮೆಟ್ರೋ ಪಾಲಿಟನ್ ಕೋರ್ಟ್ ಸೋಮವಾರ (ಡಿಸೆಂಬರ್ 3) ಸಮನ್ಸ್ ಜಾರಿ ಮಾಡಿದೆ. ಪೊಲೀಸರನ್ನೂ ತರಾಟೆಗೆ ತೆಗೆದುಕೊಂಡಿರುವ ಕೋರ್ಟ್, ಸಲ್ಲು ಮೇಲೆ ನಿಮಗ್ಯಾಕೆ ಅಷ್ಟೊಂದು ಪ್ರೀತಿ ಎಂದು ಪ್ರಶ್ನಿಸಿದೆ.
ಈ ಘಟನೆ ನಡೆದು ಹತ್ತು ವರ್ಷಗಳೇ ಕಳೆದುಹೋಗಿವೆ. ಈ ಪ್ರಕರಣವನ್ನು ತನಿಖೆಯನ್ನು ಬೇಗ ಇತ್ಯರ್ಥಪಡಿಸುವಂತೆ ಪೊಲೀಸರಿಗೆ ಕೋರ್ಟ್ ಆದೇಶಿಸಿದೆ. ಡಿಸೆಂಬರ್ 27ರ ಒಳಗೆ ಕೋರ್ಟ್ ಗೆ ಹಾಜರಾಗುವಂತೆಯೂ ಸಲ್ಲುಗೆ ಕೋರ್ಟ್ ಸೂಚಿಸಿದೆ.
2002ರಲ್ಲಿ ನಡೆದ ಈ ಘನೆಯಲ್ಲಿ ಒಬ್ಬರು ಮೃತಪಟ್ಟು ನಾಲ್ಕು ಮಂದಿ ಗಾಯಗೊಂಡಿದ್ದರು. ಮುಂಬೈ ಬಾಂದ್ರಾ ಪ್ರದೇಶದ ಬೇಕರಿಯೊಂದರ ಬಳಿ ಫುಟ್ ಪಾತ್ ಮೇಲೆ ಮಲಗಿದ್ದ ಇವರ ಮೇಲೆ ಸಲ್ಲು ತಮ್ಮ ಐಶಾರಾಮಿ ಲ್ಯಾಂಡ್ ಕ್ರೂಸರ್ ಕಾರನ್ನು ಹತ್ತಿಸಿದ್ದ. ಈ ಕೇಸಿಗೆ ಸಂಬಂಧಿಸಿದಂತೆ ಸಲ್ಲು 82 ಸಲ ಗೈರು ಹಾಜರಾಗಿದ್ದಾರೆ.
ಈಗ ಮತ್ತೆ ಕೇಸ್ ರೀ ಓಪನ್ ಆಗಲಿದ್ದು ಮತ್ತೊಮ್ಮೆ ಸಲ್ಲು ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಕೇಸನ್ನು ಮತ್ತೆ ಕೈಗೆತ್ತಿಕೊಳ್ಳುವಂತೆ ಐಪಿಎಸ್ ಅಧಿಕಾರಿ ಹಾಗೂ ವಕೀಲ ವೈಪಿ. ಸಿಂಗ್ ಅವರ ಪಾತ್ರ ಗಮನಾರ್ಹವಾಗಿದೆ. (ಏಜೆನ್ಸೀಸ್)