Don't Miss!
- Finance ಕಚ್ಚಾ ತೈಲ ಆಮದು ಗಣನೀಯ ಇಳಿಕೆ, ಪೆಟ್ರೋಲ್ ಡಿಸೇಲ್ ಬೆಲೆ ಹೆಚ್ಚಾಗುತ್ತಾ?
- News ಹಿರಿಯೂರು: ರಾಷ್ಟ್ರೀಯ ಹೆದ್ದಾರಿಯಲ್ಲಿ ಆಟೋ ಪಲ್ಟಿ: NHAIನ ಆ ಒಂದು ಯಡವಟ್ಟಿನ ವಿರುದ್ಧ ಭುಗಿಲೆದ್ದ ಆಕ್ರೋಶ
- Technology Poco: ಹೊಸದಾಗಿ ಲಾಂಚ್ ಆದ ಪೊಕೊ X6 ಪ್ರೊ 5G ಸ್ಮಾರ್ಟ್ಫೋನ್ಗೆ 17% ರಿಯಾಯಿತಿ!8 GB RAM
- Lifestyle ಶುಕ್ರವಾರ ವೈಭವ ಲಕ್ಷ್ಮಿ ವ್ರತ ಮಾಡೋದೇಕೆ..? ಹೇಗೆ ಆಚರಿಸಬೇಕು ಎಂಬ ಮಾಹಿತಿ ಇಲ್ಲಿದೆ..!
- Sports RCB vs KKR IPL 2024: ಕೆಕೆಆರ್ ವಿರುದ್ಧ ಆರ್ಸಿಬಿ ಹಸಿರು ಜೆರ್ಸಿಯಲ್ಲಿ ಕಣಕ್ಕೆ; ಅಂದೇ ಏಕೆ?
- Automobiles ಎಲೆಕ್ಟ್ರಿಕ್ ಕಾರು ಖರೀದಿಸಿ ಪರಿಸರ ಪ್ರೇಮ ಮೆರೆದ ನಟಿ: ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕರೀನಾಗೆ ಮಧುಚಂದ್ರ ಮಂಚದಲ್ಲಿ ರಸಹೀನ ರಾತ್ರಿ
ಕಾರಣ ಇಷ್ಟೇ. ಪ್ರೇಮಿಗಳ ದಿನದಂದು ಅವರು ತಮ್ಮ ಪತಿ ಸೈಫ್ ಆಲಿ ಖಾನ್ ಅವರೊಂದಿಗೆ ಇರಲ್ಲವಂತೆ. ಅಯ್ಯೋ ಪಾಪ. ಈ ಬಾರಿಯ ಪ್ರೇಮಿಗಳ ದಿನಕ್ಕೆ ಸೈಫ್ ನನಗಾಗಿ ಒಲವಿನ ಉಡುಗೊರೆಯೊಂದನ್ನು ಸಿದ್ಧಮಾಡಿಕೊಂಡಿದ್ದಾರೆ. ಆದರೆ ನಾನು ಮಾತ್ರ ಅವರೊಂದಿಗೆ ಆ ದಿನ ಎಂಜಾಯ್ ಮಾಡಕ್ಕೆ ಆಗುತ್ತಿಲ್ಲ ಎಂದು ತಮ್ಮ ಅಳಲು ತೋಡಿಕೊಂಡಿದ್ದಾರೆ.
ಪ್ರೇಮಿಗಳ ದಿನಾಚರಣೆಯಂದು ನಾನು ಸತ್ಯಾಗ್ರಹ ಚಿತ್ರದಲ್ಲಿ ಶೂಟಿಂಗ್ ನಲ್ಲಿರುತ್ತೇನೆ. ಹಾಗಾಗಿ ಅಂದು ಅವರೊಂದಿಗೆ ಬೆರೆಯಲು ಸಾಧ್ಯವಾಗುತ್ತಿಲ್ಲ. ರಾಜಕೀಯ ಥ್ರಿಲ್ಲರ್ ಕಥಾಹಂದರದ ಈ ಚಿತ್ರಕ್ಕೆ ಪ್ರಕಾಶ್ ಝಾ ಆಕ್ಷನ್ ಕಟ್ ಹೇಳುತ್ತಿದ್ದಾರೆ.
ಭೋಪಾಲ್ ನಲ್ಲಿ ಈ ಚಿತ್ರದ ಚಿತ್ರೀಕರಣ ನಡೆಯಲಿದೆ. ಈ ಬಾರಿಯ ಪ್ರೇಮಿಗಳ ದಿನವನ್ನು ನಾನು ಅಮಿತ್ ಜಿ, ಅಜಯ್ ದೇವಗನ್ ಹಾಗೂ ಪ್ರಕಾಶ್ ಝಾ ಜೊತೆ ಸೆಲೆಬ್ರೇಟ್ ಮಾಡಿಕೊಳ್ಳುತ್ತೇನೆ ಎಂದಿದ್ದಾರೆ ಕರೀನಾ.
ಹಾಗಾಗಿ ತಮ್ಮ ಪಾಲಿಗೆ ಈ ಬಾರಿಯ ಪ್ರೇಮಿಗಳ ದಿನ ಅಷ್ಟೇನು ನಿರಾಶಾದಾಯಕವೇನಲ್ಲ ಎನ್ನುತ್ತಾರೆ ಕರೀನಾ. ಈ ಚಿತ್ರದ ಪಾತ್ರವರ್ಗದಲ್ಲಿ ಅಮಿತಾಬ್ ಬಚ್ಚನ್, ಅರ್ಜುನ್ ರಾಂಪಾಲ್, ಮನೋಜ್ ಬಾಜ್ ಪೇಯಿ ಮುಂತಾದವರು ಇದ್ದಾರೆ.