Don't Miss!
- News ಉಕ್ರೇನ್ ವಿರುದ್ಧ ರಷ್ಯಾ ಗಂಭೀರ ಆರೋಪ!
- Lifestyle ಯೇಸುವನ್ನು ಶಿಲುಬೆಗೆ ಹಾಕಿದ ದಿನವನ್ನು ಗುಡ್ ಪ್ರೈಡೇ ಎಂದು ಹೇಳುವುದೇಕೆ?
- Sports RR vs DC: ಅವೇಶ್ ಖಾನ್, ರಿಯಾನ್ ಪರಾಗ್ ಶೈನ್; ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ವಿನ್
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಜನರ ಆಕ್ರೋಶಕ್ಕೆ ಮಣಿದು ಕ್ಷಮೆ ಯಾಚಿಸಿದ ಸಲ್ಮಾನ್
1993ರ ಸರಣಿ ಬಾಂಬ್ ಸ್ಫೋಟದ ಪ್ರಮುಖ ಅಪರಾಧಿ ಯಾಕೂಬ್ ಅಬ್ದುಲ್ ರಜಾಕ್ ಮೆಮನ್ ಪರವಾಗಿ ಮಾಡಿದ್ದ ಟ್ವಿಟ್ಗಳನ್ನು ಸಲ್ಮಾನ್ ಖಾನ್ ವಾಪಸ್ ಪಡೆದಿದ್ದಾರೆ.
ಯಾಕೂಬ್ ಗಲ್ಲಿಗೇರಿಸುವ ವಿಚಾರದಲ್ಲಿ ಸಲ್ಮಾನ್ ಖಾನ್ ಟ್ವಿಟ್ ಮಾಡಿರುವುದಕ್ಕೆ ಸಲ್ಮಾನ್ ಖಾನ್ ತಂದೆ ಸಲೀಮ್ ಖಾನ್ ವಿಷಾದ ವ್ಯಕ್ತಪಡಿಸಿದ್ದರು. ಸಾಮಾಜಿಕ ಜಾಲ ತಾಣದಲ್ಲಿಯೂ ಈ ಬಗ್ಗೆ ಬಿಸಿ-ಬಿಸಿ ಚರ್ಚೆ ನಡೆಯುತ್ತಿತ್ತು.[ಯಾಕೂಬ್ ಮೆಮನ್ ಗಲ್ಲು: ಸಲ್ಮಾನ್ ಖಾನ್ Tweets]
ಮುಂಬೈ ಸ್ಪೋಟ ಪ್ರಕರಣದಲ್ಲಿ ಅಪರಾಧಿಯಾಗಿ ತಲೆಮರೆಸಿಕೊಂಡಿರುವ ಟೈಗರ್ ಮೆಮನ್ ನಿಜವಾದ ಅಪರಾಧಿ. ಆತನ ಬದಲಿಗೆ ಸಹೋದರ ಯಾಕೂಬ್ ಮೆಮನ್ ನನ್ನು ಗಲ್ಲಿಗೇರಿಸಬಾರದು ಅಂತ ಸಲ್ಮಾನ್ ಖಾನ್ ತಮ್ಮ ಮೈಕ್ರೋ ಬ್ಲಾಗಿಂಗ್ ಸೈಟ್ ನಲ್ಲಿ ಬರೆದುಕೊಂಡಿದ್ದರು.
I
would
like
to
unconditionally
apologise
for
any
misunderstanding
I
may
have
created
unintentionally.
—
Salman
Khan
(@BeingSalmanKhan)
July
26,
2015
' ಸಲ್ಮಾನ್ ಮಾಡಿರುವ ಟ್ವೀಟ್ ಗಳನ್ನು ನಾನು ಒಪ್ಪುವುದಿಲ್ಲ ಎಂದು ಸಲ್ಮಾನ್ ಖಾನ್ ಅಪ್ಪ ಚಿತ್ರ ಸಾಹಿತಿಯೂ ಆಗಿರುವ ಸಲೀಮ್ ಖಾನ್ ಹೇಳಿದ್ದರು'.
'ಸಲ್ಮಾನ್ ಖಾನ್ ಬರೆದಿರುವುದೆಲ್ಲವೂ ಅನರ್ಥಕಾರಿಯಾಗಿದೆ. ಈ ವಿಚಾರದ ಬಗ್ಗೆ ಸಲ್ಮಾನ್ ಸ್ವಲ್ಪ ಮಟ್ಟಿಗೆ ಅಜ್ಞಾನಿಯಾಗಿದ್ದಾನೆ. ಜನರು ಈತನ ಮಾತನ್ನು ಗಂಭೀರವಾಗಿ ಪರಿಗಣಿಸಬಾರದು'. ಎಂದು ಸಲ್ಮಾನ್ ತಂದೆ ಸಲೀಮ್ ಖಾನ್ ಮನವಿ ಮಾಡಿಕೊಂಡಿದ್ದಾರೆ.[ಸಲ್ಲುಗೆ ಮಾತ್ರ ಯಾಕೆ? ನಂಗೂ ಇರಲಿ! ಎಂದ ಶಾರುಖ್]
My
dad
called
&
said
I
should
retract
my
tweets
as
they
have
the
potential
to
create
misunderstanding.
I
here
by
retract
them.
—
Salman
Khan
(@BeingSalmanKhan)
July
26,
2015
ಮಾತ್ರವಲ್ಲದೇ 'ನಾನು ಬೇಕೂಂತ ಇಂತಹ ಟ್ವೀಟ್ ಗಳನ್ನು ಮಾಡಲಿಲ್ಲ ಬದಲಾಗಿ ಮುಂಬೈ ಸರಣಿ ಸ್ಪೋಟದಲ್ಲಿ ತುಂಬಾ ಜನರು ತಮ್ಮ ಪ್ರಾಣಗಳನ್ನು ಕಳೆದುಕೊಂಡಿದ್ದಕ್ಕೆ ಬೇಸರ ವ್ಯಕ್ತಪಡಿಸಿ ಈ ತರಹದ ಟ್ವೀಟ್ ಮಾಡಿದ್ದಾಗಿ, ಸಲ್ಮಾನ್ ಖಾನ್ ಮತ್ತೆ ರಿ ಟ್ವೀಟ್ ಮಾಡುವ ಮೂಲಕ ಅಭಿಮಾನಿಗಳಲ್ಲಿ ಕ್ಷಮೆ ಯಾಚಿಸಿದ್ದಾರೆ.['ಬಾಹುಬಲಿ', 'ಭಜರಂಗಿ ಭಾಯ್ ಜಾನ್' ಸಕ್ಸಸ್ ಹಿಂದಿನ ಸೂತ್ರಧಾರ]
Many
lives
were
lost
in
the
Mumbai
blasts.
And
I
have
repeatedly
said
the
loss
of
one
innocent
life
is
equal
to
the
loss
of
all
humanity.
—
Salman
Khan
(@BeingSalmanKhan)
July
26,
2015
ಒಟ್ನಲ್ಲಿ 'ಭಜರಂಗಿ ಭಾಯ್ ಜಾನ್' ಚಿತ್ರದ ಭರ್ಜರಿ ಯಶಸ್ಸಿನ ನಡುವೆ, ಈ ಮೂಲಕನೂ ಪಬ್ಲಿಸಿಟಿ ಪಡೆದುಕೊಳ್ಳುತ್ತಿರುವ 'ಬಾಕ್ಸಾಫೀಸ್ ಸುಲ್ತಾನ' ಬಿಟೌನ್ ನಲ್ಲಿ ಸುಖಾ-ಸುಮ್ಮನೆ ಸುದ್ದಿಯಾಗುತ್ತಿದ್ದಾರೆ.