ಅಗ್ನಿ ಶ್ರೀಧರ್
Producer/Director/Story Writer
ಖ್ಯಾತ ಪತ್ರಕರ್ತ ಅಗ್ನಿ ಶ್ರೀಧರ್ ಕನ್ನಡ ಚಿತ್ರರಂಗದಲ್ಲಿ ನಿರ್ದೇಶಕರಾಗಿ ಮತ್ತು ಚಿತ್ರಕಥಾಕಾರರಾಗಿ ಸಕ್ರಿಯರಾಗಿದ್ದಾರೆ. ಇವರು ಪತ್ರಿಕೋದ್ಯಮಕ್ಕೂ ಮುನ್ನ ಬೆಂಗಳೂರಿನ ಭೂಗತ ಜಗತ್ತಿನಲ್ಲಿ ಗುರುತಿಸಿಕೊಂಡಿದ್ದರು. ತಮ್ಮ ಭೂಗತ ಲೋಕದ ಅನುಭವಗಳನ್ನು `ದಾದಾಗಿರಿಯ ದಿನಗಳು' ಎಂಬ ಪುಸ್ತಕದಲ್ಲಿ...
ReadMore
Famous For
ಖ್ಯಾತ ಪತ್ರಕರ್ತ ಅಗ್ನಿ ಶ್ರೀಧರ್ ಕನ್ನಡ ಚಿತ್ರರಂಗದಲ್ಲಿ ನಿರ್ದೇಶಕರಾಗಿ ಮತ್ತು ಚಿತ್ರಕಥಾಕಾರರಾಗಿ ಸಕ್ರಿಯರಾಗಿದ್ದಾರೆ. ಇವರು ಪತ್ರಿಕೋದ್ಯಮಕ್ಕೂ ಮುನ್ನ ಬೆಂಗಳೂರಿನ ಭೂಗತ ಜಗತ್ತಿನಲ್ಲಿ ಗುರುತಿಸಿಕೊಂಡಿದ್ದರು. ತಮ್ಮ ಭೂಗತ ಲೋಕದ ಅನುಭವಗಳನ್ನು `ದಾದಾಗಿರಿಯ ದಿನಗಳು' ಎಂಬ ಪುಸ್ತಕದಲ್ಲಿ ದಾಖಲಿಸಿದ್ದಾರೆ. `ಆ ದಿನಗಳು',`ಎದೆಗಾರಿಕೆ' ಚಿತ್ರಗಳಿಗೆ ಸಂಭಾಷಣೆ ಬರೆದಿದ್ದ ಇವರು `ತಮಸ್ಸು' ಎಂಬ ಚಿತ್ರವನ್ನು ನಿರ್ದೇಶಿಸಿದ್ದಾರೆ.
Read More
-
ಕೆಜಿಎಫ್ ಮೂಲಕ ಕನ್ನಡಿಗರ ಹೃದಯ ಗೆದ್ದ ಯ್ಯೂಟ್ಯೂಬರ್ ಇನ್ನು ನೆನಪು ಮಾತ್ರ
-
'ಬ್ರಹ್ಮಾಚಾರಿ' ನಿರ್ದೇಶಕನ ಜೊತೆ 'ಫಾರೆಸ್ಟ್' ಸೇರಿದ ಚಿಕ್ಕಣ್ಣ, ಅನೀಶ್, ಗುರುನಂದನ್, ರಂಗಾಯಣ ರಘು
-
ಅನಿಮಲ್ ಚಿತ್ರ ಮತ್ತು ನೈತಿಕ ಪೊಲೀಸ್ಗಿರಿ ; ರಣ್ಬೀರ್ ಚಿತ್ರದ ಬಗ್ಗೆ ಹೇಳಿದ್ದೇನು ಮೇಘನಾ ರಾಜ್..?
-
ಪಂಚಭೂತಗಳಲ್ಲಿ ಲೀನವಾದ ದ್ವಾರಕೀಶ್ ; ಪ್ರಚಂಡ ಕುಳ್ಳ ನೆನೆದು ಭಾವುಕರಾದ ಸಿಎಂ ಸಿದ್ಧರಾಮಯ್ಯ..!
-
"ದ್ವಾರಕೀಶ್ ತೆರೆ ಹಿಂದಿನ ರಸಿಕರು.. ನಾನು ತೆರೆಮೇಲೆ ರಸಿಕ ಅಷ್ಟೇ"; ಕ್ರೇಜಿಸ್ಟಾರ್ ರವಿಚಂದ್ರನ್
-
ಚಂದನವನದಲ್ಲಿ ತ್ರಿವಿಕ್ರಮನಾಗಿ ಬೆಳೆದ ಹುಣಸೂರಿನ ವಾಮನಮೂರ್ತಿ ದ್ವಾರಕೀಶ್
ಅಗ್ನಿ ಶ್ರೀಧರ್ ಕಾಮೆಂಟ್ಸ್