ಬ್ಯಾಂಕ್ ಜನಾರ್ಧನ್
Actor/Actress
Born : 1948
Birth Place : ಬೆಂಗಳೂರು
ಬ್ಯಾಂಕ್ ಜನಾರ್ಧನ್ ಕನ್ನಡ ಚಿತ್ರರಂಗದ ಹಿರಿಯ ನಟ. ಇವರು 1948ರಲ್ಲಿ ಬೆಂಗಳೂರಿನಲ್ಲಿ ಜನಿಸಿದರು. ಜನಾರ್ಧನ್ ತಮ್ಮವಿದ್ಯಾಭ್ಯಾಸವನ್ನೆಲ್ಲಾ ಮುಗಿಸಿದ್ದು ಕೂಡ ಬೆಂಗಳೂರಿನಲ್ಲಿಯೇ. 1991ರಿಂದ ಚಂದನವನದಲ್ಲಿ ಸಕ್ರಿಯವಾಗಿರುವ ಇವರು, ಈವೆರೆಗೂ 500ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಅಭಿನಯಿಸಿದ್ದಾರೆ. ಸಿನಿಮಾ...
ReadMore
Famous For
ಬ್ಯಾಂಕ್ ಜನಾರ್ಧನ್ ಕನ್ನಡ ಚಿತ್ರರಂಗದ ಹಿರಿಯ ನಟ. ಇವರು 1948ರಲ್ಲಿ ಬೆಂಗಳೂರಿನಲ್ಲಿ ಜನಿಸಿದರು. ಜನಾರ್ಧನ್ ತಮ್ಮವಿದ್ಯಾಭ್ಯಾಸವನ್ನೆಲ್ಲಾ ಮುಗಿಸಿದ್ದು ಕೂಡ ಬೆಂಗಳೂರಿನಲ್ಲಿಯೇ. 1991ರಿಂದ ಚಂದನವನದಲ್ಲಿ ಸಕ್ರಿಯವಾಗಿರುವ ಇವರು, ಈವೆರೆಗೂ 500ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಅಭಿನಯಿಸಿದ್ದಾರೆ. ಸಿನಿಮಾ ಮಾತ್ರವಲ್ಲದೇ ಕಿರುತೆರೆ ಮತ್ತು ರಂಗಭೂಮಿಯಲ್ಲಿ ತೊಡಗಿಸಿಕೊಂಡಿರುವ, ಹಾಸ್ಯ ನಟರಾಗಿ ತಮ್ಮದೇಯಾದ ಛಾಪು ಮೂಡಿಸಿದ್ದಾರೆ.
ಉಪೇಂದ್ರ ನಿರ್ದೇಶನದ ಶ್, ತರ್ಲೆ ನನ್ ಮಗ, ಬೆಳ್ಳಿಯಪ್ಪ ಬಂಗಾರಪ್ಪ, ಗಣೇಶ ಸುಬ್ರಮಣ್ಯ, ಕೌರವ ಸೇರಿದಂತೆ ಹಲವು ಸಿನಿಮಾಗಳಲ್ಲಿ ಗಮನ ಸೆಳೆದಿರುವ ಇವರು, ಪಾಪಪಾಂಡು, ಮಾಂಗಲ್ಯ, ರೋಬೋ ಫ್ಯಾಮಿಲಿ, ಜೋಕಾಲಿ ಧಾರಾವಾಹಿಗಳಲ್ಲೂ ನಟಿಸಿದ್ದಾರೆ.
ಹೃದಯಾಘಾತ: ಬ್ಯಾಂಕ್ ಜಾರ್ಧನ್ ಅವರಿಗೆ 2023ರ ಸೆಪ್ಟಂಬರ್ 26ರಂದು ಹೃದಯಘಾತವಾಗಿದ್ದು, ಮಣಿಪಾಲ್...
Read More
-
ಆತ್ಮಗಳ ಜೊತೆ ಮಾತಾಡುತ್ತಾರಾ ನೀತು? ಕನಸುಗಳನ್ನು ಬೆನ್ನತ್ತಿ ಹೊರಟಿದ್ದೇಕೆ?
-
'ಮಾರ್ಟಿನ್' ಚಿತ್ರದ ನಿರ್ಮಾಪಕ- ನಿರ್ದೇಶಕರ ಮಧ್ಯೆ ಕಿರಿಕ್: ಕೊನೆಗೂ ಸಿಕ್ತು ಸ್ಪಷ್ಟನೆ
-
ಮಗಳ ಗೆಲುವನ್ನು ಕಂಡು ಸಂಭ್ರಮಿಸಿದ ಮಾಲಾಶ್ರೀ ಹೇಳಿದ್ದೇನು ಗೊತ್ತಾ?
-
ಕನ್ನಡ ಚಿತ್ರರಂಗಕ್ಕೆ ಬಂದ ಕಾಲಿವುಡ್ನ ಕಿನ್ನರಿ ; ಡಾಲಿಯ 'ಉತ್ತರಕಾಂಡ'ಕ್ಕೆ ಇವರೇ ನಾಯಕಿ..?
-
ಮೋಹನ್ ಲಾಲ್ ಭೇಟಿಯಾದ ರಿಷಬ್ ಶೆಟ್ಟಿ; ಶುರುವಾಯ್ತು ಬಿಸಿಬಿಸಿ ಚರ್ಚೆ
-
ನಟ ದರ್ಶನ್ ಚುನಾವಣೆ ಪ್ರಚಾರದ ಬಗ್ಗೆ ಫ್ಯಾನ್ಸ್ ಬೇಸರ!: ಕಾರಣ ಬೇರೇನೆ ಇದೆ!
ಬ್ಯಾಂಕ್ ಜನಾರ್ಧನ್ ಕಾಮೆಂಟ್ಸ್
ಸುದ್ದಿಯಲ್ಲಿರುವ ಸೆಲೆಬ್ರಿಟಿ
Enable