ದಿನಕರ್ ತೂಗದೀಪ್
Producer/Director/Actor
Born : 21 Sep 1978
ದಿನಕರ್ ತೂಗುದೀಪ್ ಕನ್ನಡ ಚಿತ್ರರಂಗದಲ್ಲಿ ಸಕ್ರಿಯವಾಗಿರುವ ಪ್ರಮುಖ ನಿರ್ದೇಶಕ ಮತ್ತು ನಿರ್ಮಾಪಕ. ಇವರು ಖ್ಯಾತ ಖಳನಟ ತೂಗುದೀಪ ಶ್ರೀನಿವಾಸರವರ ಕಿರಿಯ ಪುತ್ರ. ಹಿರಿಯ ಸಹೋದರ ಚಾಲೆಂಜಿಂಗ್ ಸ್ಟಾರ್ ದರ್ಶನ್ ಜೊತೆ ಸೇರಿ `ತೂಗುದೀಪ ಪ್ರೊಡಕ್ಷನ್ಸ್ ಮತ್ತು ಡಿಸ್ಟ್ರಿಬ್ಯೂಷನ್ ಸಂಸ್ಥೆ...
ReadMore
Famous For
ದಿನಕರ್ ತೂಗುದೀಪ್ ಕನ್ನಡ ಚಿತ್ರರಂಗದಲ್ಲಿ ಸಕ್ರಿಯವಾಗಿರುವ ಪ್ರಮುಖ ನಿರ್ದೇಶಕ ಮತ್ತು ನಿರ್ಮಾಪಕ. ಇವರು ಖ್ಯಾತ ಖಳನಟ ತೂಗುದೀಪ ಶ್ರೀನಿವಾಸರವರ ಕಿರಿಯ ಪುತ್ರ.
ಹಿರಿಯ ಸಹೋದರ ಚಾಲೆಂಜಿಂಗ್ ಸ್ಟಾರ್ ದರ್ಶನ್ ಜೊತೆ ಸೇರಿ `ತೂಗುದೀಪ ಪ್ರೊಡಕ್ಷನ್ಸ್ ಮತ್ತು ಡಿಸ್ಟ್ರಿಬ್ಯೂಷನ್ ಸಂಸ್ಥೆ ನಡೆಸುತ್ತಿದ್ದಾರೆ.
`ಜೊತೆ ಜೊತೆಯಲಿ' ಚಿತ್ರದಿಂದ ನಿರ್ದೇಶಕರಾಗಿ ಸಿನಿಪಯಣ ಆರಂಭಿಸಿದ ಇವರು `ನವಗ್ರಹ',`ಸಾರಥಿ',`ಒಂದೂರಲ್ಲಿ ಒಬ್ಬ ರಾಜ' ಮುಂತಾದ ಚಿತ್ರಗಳನ್ನು ನಿರ್ದೇಶಿಸಿದ್ದಾರೆ.
ನಿರ್ಮಾಪಕರಾಗಿ `ಬುಲ್- ಬುಲ್' ಮತ್ತು ಮದುವೆಯ ಮಮತೆಯ ಕರೆಯೋಲೆ ಚಿತ್ರಗಳನ್ನು ನಿರ್ಮಿಸಿದ್ದಾರೆ.
-
'ಬ್ರಹ್ಮಾಚಾರಿ' ನಿರ್ದೇಶಕನ ಜೊತೆ 'ಫಾರೆಸ್ಟ್' ಸೇರಿದ ಚಿಕ್ಕಣ್ಣ, ಅನೀಶ್, ಗುರುನಂದನ್, ರಂಗಾಯಣ ರಘು
-
ಅನಿಮಲ್ ಚಿತ್ರ ಮತ್ತು ನೈತಿಕ ಪೊಲೀಸ್ಗಿರಿ ; ರಣ್ಬೀರ್ ಚಿತ್ರದ ಬಗ್ಗೆ ಹೇಳಿದ್ದೇನು ಮೇಘನಾ ರಾಜ್..?
-
ಪಂಚಭೂತಗಳಲ್ಲಿ ಲೀನವಾದ ದ್ವಾರಕೀಶ್ ; ಪ್ರಚಂಡ ಕುಳ್ಳ ನೆನೆದು ಭಾವುಕರಾದ ಸಿಎಂ ಸಿದ್ಧರಾಮಯ್ಯ..!
-
"ದ್ವಾರಕೀಶ್ ತೆರೆ ಹಿಂದಿನ ರಸಿಕರು.. ನಾನು ತೆರೆಮೇಲೆ ರಸಿಕ ಅಷ್ಟೇ"; ಕ್ರೇಜಿಸ್ಟಾರ್ ರವಿಚಂದ್ರನ್
-
ಚಂದನವನದಲ್ಲಿ ತ್ರಿವಿಕ್ರಮನಾಗಿ ಬೆಳೆದ ಹುಣಸೂರಿನ ವಾಮನಮೂರ್ತಿ ದ್ವಾರಕೀಶ್
-
ಕನ್ನಡದಲ್ಲಿ ಅಯೋಧ್ಯೆ ಶ್ರೀರಾಮಮಂದಿರ ಬಯೋಪಿಕ್ ಘೋಷಣೆ; ಡೈರೆಕ್ಟರ್ ಯಾರು?
ದಿನಕರ್ ತೂಗದೀಪ್ ಕಾಮೆಂಟ್ಸ್