ದಿನಕರ್ ತೂಗದೀಪ್
Born on 21 Sep 1978 (Age 45)
ದಿನಕರ್ ತೂಗದೀಪ್ ಜೀವನಚರಿತ್ರೆ
ದಿನಕರ್ ತೂಗುದೀಪ್ ಕನ್ನಡ ಚಿತ್ರರಂಗದಲ್ಲಿ ಸಕ್ರಿಯವಾಗಿರುವ ಪ್ರಮುಖ ನಿರ್ದೇಶಕ ಮತ್ತು ನಿರ್ಮಾಪಕ. ಇವರು ಖ್ಯಾತ ಖಳನಟ ತೂಗುದೀಪ ಶ್ರೀನಿವಾಸರವರ ಕಿರಿಯ ಪುತ್ರ.
ಹಿರಿಯ ಸಹೋದರ ಚಾಲೆಂಜಿಂಗ್ ಸ್ಟಾರ್ ದರ್ಶನ್ ಜೊತೆ ಸೇರಿ `ತೂಗುದೀಪ ಪ್ರೊಡಕ್ಷನ್ಸ್ ಮತ್ತು ಡಿಸ್ಟ್ರಿಬ್ಯೂಷನ್ ಸಂಸ್ಥೆ ನಡೆಸುತ್ತಿದ್ದಾರೆ.
`ಜೊತೆ ಜೊತೆಯಲಿ' ಚಿತ್ರದಿಂದ ನಿರ್ದೇಶಕರಾಗಿ ಸಿನಿಪಯಣ ಆರಂಭಿಸಿದ ಇವರು `ನವಗ್ರಹ',`ಸಾರಥಿ',`ಒಂದೂರಲ್ಲಿ ಒಬ್ಬ ರಾಜ' ಮುಂತಾದ ಚಿತ್ರಗಳನ್ನು ನಿರ್ದೇಶಿಸಿದ್ದಾರೆ.
ನಿರ್ಮಾಪಕರಾಗಿ `ಬುಲ್- ಬುಲ್' ಮತ್ತು ಮದುವೆಯ ಮಮತೆಯ ಕರೆಯೋಲೆ ಚಿತ್ರಗಳನ್ನು ನಿರ್ಮಿಸಿದ್ದಾರೆ.
ಸಂಬಂಧಿತ ಸುದ್ದಿ