ಹೆಚ್.ಡಿ.ಕುಮಾರಸ್ವಾಮಿ
Producer
Born : 16 Dec 1959
Birth Place : Haradanahalli, Karnataka,
ಹೆಚ್.ಡಿ.ಕುಮಾರಸ್ವಾಮಿ ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿ, ಜನಪ್ರಿಯ ರಾಜಕಾರಣಿ ಮತ್ತು ಚಿತ್ರ ನಿರ್ಮಾಪಕ. ನಿರ್ಮಾಪಕ ಮಾತ್ರವಲ್ಲದೇ ಚಿತ್ರಗಳ ವಿತರಕ ಮತ್ತು ಪ್ರದರ್ಶಕರೂ ಆಗಿದ್ದರು. ಇವರು ತಮ್ಮ ಬ್ಯಾನರ್ ಆದ ಚೆನ್ನಾಂಬಿಕಾ ಫಿಲ್ಮ್ಸ್ ಅಡಿಯಲ್ಲಿ ಸೂರ್ಯವಂಶ, ಪ್ರೇಮೋತ್ಸವ, ಗಲಾಟೆ ಅಳಿಯಂದ್ರು,...
ReadMore
Famous For
ಹೆಚ್.ಡಿ.ಕುಮಾರಸ್ವಾಮಿ ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿ, ಜನಪ್ರಿಯ ರಾಜಕಾರಣಿ ಮತ್ತು ಚಿತ್ರ ನಿರ್ಮಾಪಕ. ನಿರ್ಮಾಪಕ ಮಾತ್ರವಲ್ಲದೇ ಚಿತ್ರಗಳ ವಿತರಕ ಮತ್ತು ಪ್ರದರ್ಶಕರೂ ಆಗಿದ್ದರು. ಇವರು ತಮ್ಮ ಬ್ಯಾನರ್ ಆದ ಚೆನ್ನಾಂಬಿಕಾ ಫಿಲ್ಮ್ಸ್ ಅಡಿಯಲ್ಲಿ ಸೂರ್ಯವಂಶ, ಪ್ರೇಮೋತ್ಸವ, ಗಲಾಟೆ ಅಳಿಯಂದ್ರು, ಜಿತೇಂದ್ರ, ಚಂದ್ರ ಚಕೋರಿ, ಜಾಗ್ವಾರ್, ಸೀತಾರಾಮ ಕಲ್ಯಾಣ ಚಿತ್ರಗಳನ್ನು ನಿರ್ಮಿಸಿದ್ದಾರೆ.
ಇವರು ಹಾಸನ ಜಿಲ್ಲೆಯ ಹೊಳೇನರಸಿಪುರ ತಾಲೂಕಿನ ಹರದನಹಳ್ಳಿಯಲ್ಲಿ ಜನಿಸಿದರು. ಹೈಸ್ಕೂಲ್ ವಿದ್ಯಾಭ್ಯಾಸವನ್ನು ಬೆಂಗಳೂರಿನ ಎಮ್.ಇ.ಎಸ್ ವಿದ್ಯಾಸಂಸ್ಥೆಯಲ್ಲಿ ಮುಗಿಸಿ ಬೆಂಗಳೂರಿನ ಜಯನಗರದಲ್ಲಿರುವ ವಿಜಯ ಕಾಲೇಜ್ ನಲ್ಲಿ ಪಿಯುಸಿಯನ್ನು ಮುಗಿಸಿದರು. ನ್ಯಾಷನಲ್ ಕಾಲೇಜ್ ನಲ್ಲಿ ಬಿಎಸ್ಸಿ ಪದವಿಯನ್ನು ಪಡೆದುಕೊಂಡಿರುವ ಇವರು...
Read More
-
ಅಪ್ಪು ಮನೆಗೆ ಭೇಟಿ ಕೊಟ್ಟ ಶೋಭಾ ಕರಂದ್ಲಾಜೆ; ಸಾಥ್ ಕೊಟ್ಟ ಸಿ ಎನ್ ಅಶ್ವತ್ಥನಾರಾಯಣ
-
ರಾಘಣ್ಣಗೆ ಸ್ಟೋಕ್ ಆದಾಗ ಸಿಂಗಾಪುರದಲ್ಲಿ ಶಿವಣ್ಣ, ಅಪ್ಪು ಹೇಗೆ ನೋಡ್ಕೊಂಡ್ರು?
-
"ಪುಷ್ಪ-2ನಲ್ಲಿ ನಾಯಿ ತರ ಹೊಡೆಸಿಕೊಳ್ಳುವ ಪಾತ್ರ ಇದೆ ಮಾಡಿ ಅಂದ್ರು, ನಾನು ಒಪ್ಪಲಿಲ್ಲ": ಪ್ರಮೋದ್
-
ಅಪ್ಪಾಜಿಗೂ ಪಾಲಿಟಿಕ್ಸ್ ಬೇಕು, ಇಲ್ಲಾಂದ್ರೆ ನನಗೆ ಯಾಕೆ ; 'ರಾಜ'ಕೀಯದ ಬಗ್ಗೆ ಶಿವಣ್ಣ ಮಾತು..!
-
"ನಾನು ಶುದ್ಧ ಶಾಪಗ್ರಸ್ತ ಗಂಧರ್ವ"; ನಾದ ಬ್ರಹ್ಮ ಹಂಸಲೇಖ ಹೇಳಿದ ಈ ಮಾತಿನ ಅರ್ಥವೇನು?
-
'ಬ್ಯಾಂಗಲೂರ್' ಬೇಡ ಎಂದ ರಶ್ಮಿಕಾ ಮಂದಣ್ಣ; ವಿಡಿಯೋ ಫುಲ್ ವೈರಲ್
ಹೆಚ್.ಡಿ.ಕುಮಾರಸ್ವಾಮಿ ಕಾಮೆಂಟ್ಸ್