ಕೆ.ಎಂ.ಚೈತನ್ಯ
Director
ಕೆ.ಎಂ.ಚೈತನ್ಯ ಕನ್ನಡ ಚಿತ್ರರಂಗದಲ್ಲಿ ಸಕ್ರಿಯವಾಗಿರುವ ಪ್ರಮುಖ ನಿರ್ದೇಶಕ , ಸಾಕ್ಷ್ಯಚಿತ್ರ ನಿರ್ದೇಶಕ ಮತ್ತು ರಂಗಕರ್ಮಿ. ಇವರು ಮೊದಲ ಬಾರಿಗೆ ನಿರ್ದೇಶಿಸಿದ `ಆ ದಿನಗಳು' ಚಿತ್ರಕ್ಕೆ ಫಿಲ್ಮ್ ಫೇರ್ ಅತ್ತ್ಯುತ್ತಮ ನಿರ್ದೇಶಕ ಪ್ರಶಸ್ತಿ ಪಡೆದರು. 2010 ರಲ್ಲಿ ತೆರೆಕಂಡ `ಸೂರ್ಯಕಾಂತಿ' ಚಿತ್ರವನ್ನು...
ReadMore
Famous For
ಕೆ.ಎಂ.ಚೈತನ್ಯ ಕನ್ನಡ ಚಿತ್ರರಂಗದಲ್ಲಿ ಸಕ್ರಿಯವಾಗಿರುವ ಪ್ರಮುಖ ನಿರ್ದೇಶಕ , ಸಾಕ್ಷ್ಯಚಿತ್ರ ನಿರ್ದೇಶಕ ಮತ್ತು ರಂಗಕರ್ಮಿ. ಇವರು ಮೊದಲ ಬಾರಿಗೆ ನಿರ್ದೇಶಿಸಿದ `ಆ ದಿನಗಳು' ಚಿತ್ರಕ್ಕೆ ಫಿಲ್ಮ್ ಫೇರ್ ಅತ್ತ್ಯುತ್ತಮ ನಿರ್ದೇಶಕ ಪ್ರಶಸ್ತಿ ಪಡೆದರು.
2010 ರಲ್ಲಿ ತೆರೆಕಂಡ `ಸೂರ್ಯಕಾಂತಿ' ಚಿತ್ರವನ್ನು ಉಜ್ಬೇಕಿಸ್ತಾನ್ ಚಿತ್ರದಲ್ಲಿ ಚಿತ್ರೀಕರಿಸಿದ್ದರು. ಇವರು ನಿರ್ದೇಶಿಸಿದ `ಬ್ಯಾಕ್ ಟು ದಿ ಫ್ಲೂರ್' ಬಿಬಿಸಿ ಟಿವಿಯಲ್ಲಿ ಪ್ರಸಾರವಾಯಿತು. ಕನ್ನಡದಲ್ಲಿ ತಮ್ಮ ಮಾರ್ಗದರ್ಶಕ ಗಿರೀಶ್ ಕಾರ್ನಾಡ್ `ನೆಡೆದು ಬಂದ ದಾರಿ' ಎಂಬ ಡಾಕುಮೆಂಟರಿಯನ್ನು ಮಾಡಿದ್ದಾರೆ.
ಕಿರುತೆರೆಯಲ್ಲಿ ಕೂಡ ಹಲವು ಧಾರಾವಾಹಿಗಳನ್ನು ನಿರ್ದೇಶಿಸಿರುವ ಚೈತನ್ಯ ರಂಗಭೂಮಿಯಲ್ಲಿ ಕೆಲವು ನಾಟಕಗಳನ್ನು ನಿರ್ದೇಶಿಸಿದ್ದಾರೆ.
-
ಚಿಕ್ಕ ವಯಸ್ಸಿನಲ್ಲಿಯೇ ಕೊನೆಯುಸಿರೆಳೆದ ಆ್ಯಂಗ್ರಿ ರ್ಯಾಂಟ್ಮ್ಯಾನ್ ; ಪ್ರಖ್ಯಾತ ಯುಟ್ಯೂಬರ್ಗೆ ಏನಾಗಿತ್ತು..?
-
ಪಂಚಭೂತಗಳಲ್ಲಿ ಲೀನವಾದ ದ್ವಾರಕೀಶ್ ; ಪ್ರಚಂಡ ಕುಳ್ಳ ನೆನೆದು ಭಾವುಕರಾದ ಸಿಎಂ ಸಿದ್ಧರಾಮಯ್ಯ..!
-
"ದ್ವಾರಕೀಶ್ ತೆರೆ ಹಿಂದಿನ ರಸಿಕರು.. ನಾನು ತೆರೆಮೇಲೆ ರಸಿಕ ಅಷ್ಟೇ"; ಕ್ರೇಜಿಸ್ಟಾರ್ ರವಿಚಂದ್ರನ್
-
ಚಂದನವನದಲ್ಲಿ ತ್ರಿವಿಕ್ರಮನಾಗಿ ಬೆಳೆದ ಹುಣಸೂರಿನ ವಾಮನಮೂರ್ತಿ ದ್ವಾರಕೀಶ್
-
ಕನ್ನಡದಲ್ಲಿ ಅಯೋಧ್ಯೆ ಶ್ರೀರಾಮಮಂದಿರ ಬಯೋಪಿಕ್ ಘೋಷಣೆ; ಡೈರೆಕ್ಟರ್ ಯಾರು?
-
ದ್ವಾರಕೀಶ್ ನಿಧನಕ್ಕೆ ಪಿಎಂ ಮೋದಿ ಸಂತಾಪ.. ಶಿವಣ್ಣ ಅಂತಿಮ ದರ್ಶನ; ಇಲ್ಲಿದೆ 'ಪ್ರಚಂಡ ಕುಳ್ಳ'ನ ಅಂತ್ಯಕ್ರಿಯೆ ಡಿಟೈಲ್ಸ್
ಕೆ.ಎಂ.ಚೈತನ್ಯ ಕಾಮೆಂಟ್ಸ್