ನಾಗತಿಹಳ್ಳಿ ಚಂದ್ರಶೇಖರ್
Director/Producer/Lyricst
Born : 15 Aug 1958
Birth Place : Mandya, (Nagathihalli) Karnataka.
ನಾಗತಿಹಳ್ಳಿ ಚಂದ್ರಶೇಖರ್ ಇವರು ಬರಹಗಾರರು, ನಿರ್ದೇಶಕರು, ನಿರ್ಮಾಪಕ ರು ಆಗಿದ್ದಾರೆ. ಇವರು ಜನಿಸಿದ್ದು 15 ಆಗಸ್ಟ್ 1958 ಮಂಡ್ಯ ಜಿಲ್ಲೆಯ ನಾಗತಿಹಳ್ಳಿ ಎಂಬ ಗ್ರಾಮದಲ್ಲಿ . ಪ್ರಾಥಮಿಕ ಶಿಕ್ಷಣವನ್ನು ನಾಗತಿಹಳ್ಳಿಯಲ್ಲಿ ಮುಗಿಸಿದರು. ಮುಂದೆ ಹೆಚ್ಚಿನ ವಿದ್ಯಾಭ್ಯಾಸವನ್ನು ಮೈಸೂರಿನಲ್ಲಿ ಮುಗಿಸಿ...
ReadMore
Famous For
ನಾಗತಿಹಳ್ಳಿ ಚಂದ್ರಶೇಖರ್ ಇವರು ಬರಹಗಾರರು, ನಿರ್ದೇಶಕರು, ನಿರ್ಮಾಪಕರು ಆಗಿದ್ದಾರೆ. ಇವರು ಜನಿಸಿದ್ದು 15 ಆಗಸ್ಟ್ 1958 ಮಂಡ್ಯ ಜಿಲ್ಲೆಯ ನಾಗತಿಹಳ್ಳಿ ಎಂಬ ಗ್ರಾಮದಲ್ಲಿ . ಪ್ರಾಥಮಿಕ ಶಿಕ್ಷಣವನ್ನು ನಾಗತಿಹಳ್ಳಿಯಲ್ಲಿ ಮುಗಿಸಿದರು. ಮುಂದೆ ಹೆಚ್ಚಿನ ವಿದ್ಯಾಭ್ಯಾಸವನ್ನು ಮೈಸೂರಿನಲ್ಲಿ ಮುಗಿಸಿ ಸ್ನಾತಕೋತ್ತರ ಪದವಿಯನ್ನು ಪಡೆದುಕೊಂಡರು.
ಕನ್ನಡ ಪ್ರಾಧ್ಯಾಪಕರಾಗಿ ಕೆಲಸ ನಿರ್ವಹಿಸತೊಡಗಿದ ನಾಗತಿಹಳ್ಳಿ ಚಂದ್ರಶೇಖರರು ಕಥಾಲೋಕದಲ್ಲಿ ತಮ್ಮದೇ ಛಾಪು ಮೂಡಿಸಿದರು. 8ನೇ ತರಗತಿಯಲ್ಲಿ ಓದುತ್ತಿರುವಾಗಲೇ ಇವರು ‘ಆವರ್ತ’ ಎಂಬ ಕಥೆ ಬರೆದರು. ಇದುವರೆಗೆ ಕಥೆ, ಕಾದಂಬರಿಗಳನ್ನು ಒಳಗೊಂಡ ಇವರ 21 ಪ್ರಕಟಣೆಗಳು ಬಿಡುಗಡೆಗೊಂಡಿವೆ. ಹೀಗೆ ಸಿನಿಮಾಗಳಿಗೆ ನಿರ್ದೆಶನ ಮಾಡುವುದರ ಜೊತೆಗೆ ಕಿರುತೆರೆಯಲ್ಲಿ ಧಾರಾವಾಹಿಗಳನ್ನ ನಿರ್ದೇಶಿಸಿ ತಮ್ಮದೇ ಆದ ಛಾಪು ಮೂಡಿಸಿದ್ದಾರೆ
*...
Read More
ಕನ್ನಡ ಪ್ರಾಧ್ಯಾಪಕರಾಗಿ ಕೆಲಸ ನಿರ್ವಹಿಸತೊಡಗಿದ ನಾಗತಿಹಳ್ಳಿ ಚಂದ್ರಶೇಖರರು ಕಥಾಲೋಕದಲ್ಲಿ ತಮ್ಮದೇ ಛಾಪು ಮೂಡಿಸಿದರು. 8ನೇ ತರಗತಿಯಲ್ಲಿ ಓದುತ್ತಿರುವಾಗಲೇ ಇವರು ‘ಆವರ್ತ’ ಎಂಬ ಕಥೆ ಬರೆದರು. ಇದುವರೆಗೆ ಕಥೆ, ಕಾದಂಬರಿಗಳನ್ನು ಒಳಗೊಂಡ ಇವರ 21 ಪ್ರಕಟಣೆಗಳು ಬಿಡುಗಡೆಗೊಂಡಿವೆ. ಹೀಗೆ ಸಿನಿಮಾಗಳಿಗೆ ನಿರ್ದೆಶನ ಮಾಡುವುದರ ಜೊತೆಗೆ ಕಿರುತೆರೆಯಲ್ಲಿ ಧಾರಾವಾಹಿಗಳನ್ನ ನಿರ್ದೇಶಿಸಿ ತಮ್ಮದೇ ಆದ ಛಾಪು ಮೂಡಿಸಿದ್ದಾರೆ
*...
-
Neha Murder Case: ನೇಹಾ ಹತ್ಯೆ ಅಪರಾಧಿಗೆ ಅತ್ಯುಗ್ರ ಶಿಕ್ಷೆ ನೀಡಬೇಕು ಎಂದು ಸಿನಿಮಾ ತಾರೆಯರ ಆಗ್ರಹ
-
ಡಿ. ಕೆ ಸುರೇಶ್ ಪರ ನಟ ದರ್ಶನ್ ಪ್ರಚಾರ; ಆ 2 ವಿಧಾನಸಭಾ ಕ್ಷೇತ್ರಗಳಲ್ಲಿ ಮತಬೇಟೆ
-
3ನೇ ಬಾರಿ ಜೊತೆಯಾದ್ರು ಶಿವಣ್ಣ- ಜಾಕಿ ಭಾವನಾ; ಯಾವ ಸಿನಿಮಾ ಗೊತ್ತಾ?
-
ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ನಟ ದರ್ಶನ್ ಪ್ರಚಾರ; ಸುಮಲತಾ ಅಂಬರೀಶ್ ಪ್ರತಿಕ್ರಿಯೆ
-
'ಅವತಾರ ಪುರುಷ 2'ದಿಂದ ನಿರ್ಮಾಪಕ ಜೇಬು ತುಂಬಿತೇ? ಪುಷ್ಕರ್ಗೆ ಹಕ್ಕುಗಳಿಂದ ಬಂದ ಹಣವೆಷ್ಟು?
-
ಹರ್ಷಿಕಾ ಪೂಣಚ್ಚ- ಭುವನ್ ಪೊನ್ನಣ್ಣ ಮೇಲೆ ಹಲ್ಲೆ; "ನಮ್ಮ ಬೆಂಗಳೂರಿನಲ್ಲಿ ನಾವು ಎಷ್ಟು ಸುರಕ್ಷಿತ?" ಎಂದ ನಟಿ
ನಾಗತಿಹಳ್ಳಿ ಚಂದ್ರಶೇಖರ್ ಕಾಮೆಂಟ್ಸ್