ಪ್ರಕಾಶ್
Director
Birth Place : ಬೆಂಗಳೂರು
ಪ್ರಕಾಶ್ ಅವರು ಜನಿಸಿದ್ದು ಬೆಂಗಳೂರಿನಲ್ಲಿ. ಇವರ ವಿದ್ಯಾ ಬ್ಯಾಸವೆಲ್ಲ ಮುಗಿಸಿದ್ದು ಬೆಂಗಳೂರಿನಲ್ಲಿ. ನಿರ್ದೇಶಕರಾಗಿ ಕನ್ನಡ ಚಿತ್ರರಂಗದಲ್ಲಿ ತಮ್ಮನ್ನು ಗುರುತಿಸಿಕೊಂಡಿದ್ದಾರೆ. "ಖುಷಿ" ಇವರು ನಿರ್ದೇಶಿಸಿದ ಕನ್ನಡದ ಮೊದಲ ಚಿತ್ರ. ನಂತರ ಪುನಿತ್ ರಾಜ್ ಕುಮಾರ್ ಅಭಿನಯದ ಪ್ರಕಾಶ್ ಅವರ...
ReadMore
Famous For
ಪ್ರಕಾಶ್ ಅವರು ಜನಿಸಿದ್ದು ಬೆಂಗಳೂರಿನಲ್ಲಿ. ಇವರ ವಿದ್ಯಾ ಬ್ಯಾಸವೆಲ್ಲ ಮುಗಿಸಿದ್ದು ಬೆಂಗಳೂರಿನಲ್ಲಿ.
ನಿರ್ದೇಶಕರಾಗಿ ಕನ್ನಡ ಚಿತ್ರರಂಗದಲ್ಲಿ ತಮ್ಮನ್ನು ಗುರುತಿಸಿಕೊಂಡಿದ್ದಾರೆ. "ಖುಷಿ" ಇವರು ನಿರ್ದೇಶಿಸಿದ ಕನ್ನಡದ ಮೊದಲ ಚಿತ್ರ. ನಂತರ ಪುನಿತ್ ರಾಜ್ ಕುಮಾರ್ ಅಭಿನಯದ ಪ್ರಕಾಶ್ ಅವರ ನಿರ್ದೇಶನದಲ್ಲಿ ಮುಡಿ ಬಂಡ ಎರಡನೇ ಚಿತ್ರ ಮಿಲನ.
ಈ ಚಿತ್ರವು ಕನ್ನಡ ಚಿತ್ರರಂಗದ ಬಾಕ್ಸ್ ಆಫೀಸಿನಲ್ಲಿ ನಿರೀಕ್ಷೆಗೂ ಮೀರಿ ಸದ್ದು ಮಾಡಿತು. ೪೫೦ ದಿವಸ ಚಿತ್ರವು ತೆರೆಯ ಮೇಲೆ ಪ್ರದರ್ಶನ ಗೊಂಡು ಒಂದು ರೀತಿಯಲ್ಲಿ ದಾಖಲೆಯನ್ನೇ ಕನ್ನಡ ಚಿತ್ರರಂಗದಲ್ಲಿ ನಿರ್ಮಿಸಿತು.
ವಂಶಿ, ಪ್ರಾಣ, ರಿಷಿ, ಶ್ರೀ, ಗೋಕುಲ, ಹೀಗೆ ಅನೇಕ ಚಿತ್ರಗಳನ್ನು ನಿರ್ದೇಶಿಸಿ ಕನ್ನಡ ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದಾರೆ.
ರಾಜ್ ಕುಮಾರ್ ವಂಶದ ಮೂರನೆ ತಲೆಮಾರು ವಿನಯ್ ರಾಜ್ ಕುಮಾರ್ ಅವರು ನಾಯಕನಾಗಿ ನಿರ್ಮಿಸುತ್ತಿರುವ ಚಿತ್ರ...
Read More
ನಿರ್ದೇಶಕರಾಗಿ ಕನ್ನಡ ಚಿತ್ರರಂಗದಲ್ಲಿ ತಮ್ಮನ್ನು ಗುರುತಿಸಿಕೊಂಡಿದ್ದಾರೆ. "ಖುಷಿ" ಇವರು ನಿರ್ದೇಶಿಸಿದ ಕನ್ನಡದ ಮೊದಲ ಚಿತ್ರ. ನಂತರ ಪುನಿತ್ ರಾಜ್ ಕುಮಾರ್ ಅಭಿನಯದ ಪ್ರಕಾಶ್ ಅವರ ನಿರ್ದೇಶನದಲ್ಲಿ ಮುಡಿ ಬಂಡ ಎರಡನೇ ಚಿತ್ರ ಮಿಲನ.
ಈ ಚಿತ್ರವು ಕನ್ನಡ ಚಿತ್ರರಂಗದ ಬಾಕ್ಸ್ ಆಫೀಸಿನಲ್ಲಿ ನಿರೀಕ್ಷೆಗೂ ಮೀರಿ ಸದ್ದು ಮಾಡಿತು. ೪೫೦ ದಿವಸ ಚಿತ್ರವು ತೆರೆಯ ಮೇಲೆ ಪ್ರದರ್ಶನ ಗೊಂಡು ಒಂದು ರೀತಿಯಲ್ಲಿ ದಾಖಲೆಯನ್ನೇ ಕನ್ನಡ ಚಿತ್ರರಂಗದಲ್ಲಿ ನಿರ್ಮಿಸಿತು.
ವಂಶಿ, ಪ್ರಾಣ, ರಿಷಿ, ಶ್ರೀ, ಗೋಕುಲ, ಹೀಗೆ ಅನೇಕ ಚಿತ್ರಗಳನ್ನು ನಿರ್ದೇಶಿಸಿ ಕನ್ನಡ ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದಾರೆ.
ರಾಜ್ ಕುಮಾರ್ ವಂಶದ ಮೂರನೆ ತಲೆಮಾರು ವಿನಯ್ ರಾಜ್ ಕುಮಾರ್ ಅವರು ನಾಯಕನಾಗಿ ನಿರ್ಮಿಸುತ್ತಿರುವ ಚಿತ್ರ...
-
ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ನಟ ದರ್ಶನ್ ಪ್ರಚಾರ; ಸುಮಲತಾ ಅಂಬರೀಶ್ ಪ್ರತಿಕ್ರಿಯೆ
-
'ಅವತಾರ ಪುರುಷ 2'ದಿಂದ ನಿರ್ಮಾಪಕ ಜೇಬು ತುಂಬಿತೇ? ಪುಷ್ಕರ್ಗೆ ಹಕ್ಕುಗಳಿಂದ ಬಂದ ಹಣವೆಷ್ಟು?
-
ಹರ್ಷಿಕಾ ಪೂಣಚ್ಚ- ಭುವನ್ ಪೊನ್ನಣ್ಣ ಮೇಲೆ ಹಲ್ಲೆ; "ನಮ್ಮ ಬೆಂಗಳೂರಿನಲ್ಲಿ ನಾವು ಎಷ್ಟು ಸುರಕ್ಷಿತ?" ಎಂದ ನಟಿ
-
ಆತ್ಮಗಳ ಜೊತೆ ಮಾತಾಡುತ್ತಾರಾ ನೀತು? ಕನಸುಗಳನ್ನು ಬೆನ್ನತ್ತಿ ಹೊರಟಿದ್ದೇಕೆ?
-
'ಮಾರ್ಟಿನ್' ಚಿತ್ರದ ನಿರ್ಮಾಪಕ- ನಿರ್ದೇಶಕರ ಮಧ್ಯೆ ಕಿರಿಕ್: ಕೊನೆಗೂ ಸಿಕ್ತು ಸ್ಪಷ್ಟನೆ
-
ಮಗಳ ಗೆಲುವನ್ನು ಕಂಡು ಸಂಭ್ರಮಿಸಿದ ಮಾಲಾಶ್ರೀ ಹೇಳಿದ್ದೇನು ಗೊತ್ತಾ?
ಪ್ರಕಾಶ್ ಕಾಮೆಂಟ್ಸ್