ಎಸ್ ಮಹೇಂದರ್
Director/Lyricst/Actor
ಎಸ್ .ಮಹೇಂದರ್ ಕನ್ನಡ ಚಿತ್ರರಂಗದಲ್ಲಿ ಸಕ್ರಿಯವಾಗಿರುವ ಪ್ರಮುಖ ನಿರ್ದೇಶಕ ಮತ್ತು ನಟ. ಇವರು ಕೊಳ್ಳೇಗಾಲದ ಬಂಡಹಳ್ಳಿಯಲ್ಲಿ ಜನಿಸಿದರು. ಇವರು ಬಿಜೆಪಿ ಅಭ್ಯರ್ಥಿಯಾಗಿ ಕೊಳ್ಳೇಗಾಲ ಕ್ಷೇತ್ರದಿಂದ ಸ್ಫರ್ಧಿಸಿದ್ದರು. 1992 ರಲ್ಲಿ ತೆರೆಕಂಡ `ಪ್ರಣಯದ ಪಕ್ಷಿಗಳು' ಚಿತ್ರದಿಂದ ನಿರ್ದೇಶಕರಾಗಿ ಕನ್ನಡ...
ReadMore
Famous For
ಎಸ್ .ಮಹೇಂದರ್ ಕನ್ನಡ ಚಿತ್ರರಂಗದಲ್ಲಿ ಸಕ್ರಿಯವಾಗಿರುವ ಪ್ರಮುಖ ನಿರ್ದೇಶಕ ಮತ್ತು ನಟ. ಇವರು ಕೊಳ್ಳೇಗಾಲದ ಬಂಡಹಳ್ಳಿಯಲ್ಲಿ ಜನಿಸಿದರು. ಇವರು ಬಿಜೆಪಿ ಅಭ್ಯರ್ಥಿಯಾಗಿ ಕೊಳ್ಳೇಗಾಲ ಕ್ಷೇತ್ರದಿಂದ ಸ್ಫರ್ಧಿಸಿದ್ದರು.
1992 ರಲ್ಲಿ ತೆರೆಕಂಡ `ಪ್ರಣಯದ ಪಕ್ಷಿಗಳು' ಚಿತ್ರದಿಂದ ನಿರ್ದೇಶಕರಾಗಿ ಕನ್ನಡ ಚಿತ್ರರಂಗ ಪ್ರವೇಶಿಸಿದರು. ನಂತರ `ತಾಯಿ ಇಲ್ಲದ ತಬ್ಬಲಿ' ,`ಶೃಂಗಾರ ಕಾವ್ಯ' ,`ಕರ್ಪೂರದ ಗೊಂಬೆ', `ಸ್ನೇಹಲೋಕ',`ಅಸುರ' `ವಾಲೀ' ಮುಂತಾದ ಚಿತ್ರಗಳನ್ನು ನಿರ್ದೇಶಿಸಿದ್ದಾರೆ. 1998 ರಲ್ಲಿ ತಮ್ಮ ಹಲವು ಚಿತ್ರಗಳಲ್ಲಿ ನಾಯಕಿಯಾಗಿ ನಟಿಸಿದ್ದ ಶೃತಿಯವರನ್ನು ವಿವಾಹವಾದರು. ಈ ದಂಪತಿಗಳಿಗೆ ಗೌರಿ ಎಂಬ ಪುತ್ರಿಯಿದ್ದಾಳೆ. 2001 ರಲ್ಲಿ ತೆರೆಕಂಡ `ಗಟ್ಟಿಮೇಳ' ಚಿತ್ರದಲ್ಲಿ ಎಸ್ ಮಹೇಂದರ್ ಮತ್ತು ಶೃತಿ ತೆರೆಮೇಲೆ ಕೂಡ ದಂಪತಿಯಾಗಿ ನಟಿಸಿದ್ದರು.
-
'ಕೂಲಿ' ಕನ್ನಡ ಟೀಸರ್ನಲ್ಲಿ ರಜನಿ ಧ್ವನಿ ಇಲ್ಲ; ಕಾಟಚಾರಕ್ಕೆ ರಿಲೀಸ್ ಆಗುತ್ತಾ 171ನೇ ಸಿನಿಮಾ?
-
ಸೂಪರ್ ಸ್ಟಾರ್ ಗಳಿಗೆ ಬೇಕಿಲ್ಲ, ಹೊಸಬರಿಗೆ ಬೆಲೆ ಇಲ್ಲ ; ಕನ್ನಡ ಚಿತ್ರರಂಗದ ಕರುಣಾಜನಕ ಕಥೆ...!
-
ಕನ್ನಡ ಫಿಲ್ಮ್ ಮೇಕರ್ಸ್ಗೆ ಚಿತ್ರಮಂದಿರಗಳು ಬೇಡ್ವಾ? ಓಟಿಟಿ ಸಾಕಾ? ಏನಿದು ಭೀತಿ?
-
'ವೀರ ಮದಕರಿ' ಚಿತ್ರದ ಬಾಲನಟಿ ನಾಯಕಿಯಾಗಿ ಕನ್ನಡ ಚಿತ್ರರಂಗಕ್ಕೆ ವಾಪಸ್
-
Exclusive; ನಾಗಾಭರಣ ಕಾನೂನು ಸಮರಕ್ಕೆ ಡೋಂಟ್ಕೇರ್; ಲಂಡನ್ನಲ್ಲಿ 'ಕೆಂಪೇಗೌಡ' ಸಿನಿಮಾ ರಿಜಿಸ್ಟರ್
-
'ಧರ್ಮಭೀರು ನಾಡಪ್ರಭು ಕೆಂಪೇಗೌಡ' ಚಿತ್ರಕ್ಕೆ ತಡೆಯಾಜ್ಞೆ; ನಾಗಾಭರಣ ನಿರ್ದೇಶನದಲ್ಲಿ ಹೀರೊ ಆಗೋದ್ಯಾರು?
ಎಸ್ ಮಹೇಂದರ್ ಕಾಮೆಂಟ್ಸ್