ಎಸ್.ನಾರಾಯಣ್
Director/Producer/Lyricst
Born : 05 Jun 1962
ಎಸ್. ನಾರಾಯಣ್ ಕನ್ನಡ ಚಿತ್ರರಂಗದ, ನಿರ್ದೇಶಕ, ನಿರ್ಮಾಪಕ, ನಟ ಹಾಗೂ ಚಿತ್ರ ಸಾಹಿತಿ. ಇವರು ಜನಿಸಿದ್ದು 05 ಜೂನ್ 1962 ರಲ್ಲಿ. ಕಳೆದ ಎರಡು ದಶಕಗಳಿಗೂ ಹೆಚ್ಚು ಕಾಲದಿಂದ ಕನ್ನಡ ಚಿತ್ರರಂಗದಲ್ಲಿ ಗಣನೀಯ ಸಾಧನೆ ಮಾಡಿದವರು ನಿರ್ದೇಶಕ, ನಟ, ನಿರ್ಮಾಪಕ, ಚಿತ್ರ ಸಾಹಿತಿ ಹೀಗೆ ಬಹುಮುಖೀ ಪ್ರತಿಭೆ ಎಸ್. ನಾರಾಯಣ್ 1981ರ...
ReadMore
Famous For
ಎಸ್. ನಾರಾಯಣ್ ಕನ್ನಡ ಚಿತ್ರರಂಗದ, ನಿರ್ದೇಶಕ, ನಿರ್ಮಾಪಕ, ನಟ ಹಾಗೂ ಚಿತ್ರ ಸಾಹಿತಿ. ಇವರು ಜನಿಸಿದ್ದು 05 ಜೂನ್ 1962 ರಲ್ಲಿ. ಕಳೆದ ಎರಡು ದಶಕಗಳಿಗೂ ಹೆಚ್ಚು ಕಾಲದಿಂದ ಕನ್ನಡ ಚಿತ್ರರಂಗದಲ್ಲಿ ಗಣನೀಯ ಸಾಧನೆ ಮಾಡಿದವರು ನಿರ್ದೇಶಕ, ನಟ, ನಿರ್ಮಾಪಕ, ಚಿತ್ರ ಸಾಹಿತಿ ಹೀಗೆ ಬಹುಮುಖೀ ಪ್ರತಿಭೆ ಎಸ್. ನಾರಾಯಣ್ 1981ರ ವರ್ಷದಲ್ಲಿ ನಟನಾಗಬೇಕು ಎಂದುಕೊಂಡು ಬೆಂಗಳೂರಿಗೆ ಬಂದು ಅಂದು ಜನಪ್ರಿಯ ನಿರ್ದೇಶಕರಾಗಿದ್ದ ಭಾರ್ಗವ, ಎ.ಟಿ. ರಘು, ರಾಜ್ಕಿಶೋರ್ ಮುಂತಾದವರ ಬಳಿ ಸಹಾಯಕರಾಗಿ ಸೇರಿಕೊಂಡರು.
ರಾಜ್ಕುಮಾರ್ ಅಭಿನಯದ ಕೊನೆಯ ಚಿತ್ರ `ಶಬ್ದವೇದಿ`, ವಿಷ್ಣುವರ್ಧನ್ ಅಭಿನಯದ `ವೀರಪ್ಪನಾಯಕ`, ಹೊಸತನದದಿಂದ ಭಾರೀ ಯಶಸ್ಸುಗಳಿಸಿದ `ಚೈತ್ರದ ಪ್ರೇಮಾಂಜಲಿ`, ‘ಚಂದ್ರ ಚಕೋರಿ’ ಮೊದಲಾದ ಚಿತ್ರಗಳ ಮೂಲಕ ಚಿತ್ರರಂಗಕ್ಕೊಂದು ಹೊಸ ಆಯಾಮ ಸೃಷ್ಟಿಸಿದ ಖ್ಯಾತಿ ನಾರಾಯಣ್ ಅವರದು. ರಾಜೇಂದ್ರ ಸಿಂಗ್ ಬಾಬು `ಕುರಿಗಳು ಸಾರ್ ಕುರಿಗಳು`...
Read More
ರಾಜ್ಕುಮಾರ್ ಅಭಿನಯದ ಕೊನೆಯ ಚಿತ್ರ `ಶಬ್ದವೇದಿ`, ವಿಷ್ಣುವರ್ಧನ್ ಅಭಿನಯದ `ವೀರಪ್ಪನಾಯಕ`, ಹೊಸತನದದಿಂದ ಭಾರೀ ಯಶಸ್ಸುಗಳಿಸಿದ `ಚೈತ್ರದ ಪ್ರೇಮಾಂಜಲಿ`, ‘ಚಂದ್ರ ಚಕೋರಿ’ ಮೊದಲಾದ ಚಿತ್ರಗಳ ಮೂಲಕ ಚಿತ್ರರಂಗಕ್ಕೊಂದು ಹೊಸ ಆಯಾಮ ಸೃಷ್ಟಿಸಿದ ಖ್ಯಾತಿ ನಾರಾಯಣ್ ಅವರದು. ರಾಜೇಂದ್ರ ಸಿಂಗ್ ಬಾಬು `ಕುರಿಗಳು ಸಾರ್ ಕುರಿಗಳು`...
-
'ಕಾಂತಾರ' ಬೆಡಗಿ ಸಪ್ತಮಿ ಗೌಡ ವಯಸ್ಸು, ಮೊದಲು ಪಡೆದ ಸಂಬಳ ಎಷ್ಟು?
-
'ರಾಬರ್ಟ್' ಚಿತ್ರದಲ್ಲಿ ನನಗಿಷ್ಟವಾದ ಪಾತ್ರ ಕಿತ್ಕೊಂಡ್ರು ಅಂತ ಇವತ್ತಿಗೂ ಬೇಸರವಿದೆ": ದರ್ಶನ್
-
ಗುರುಪ್ರಸಾದ್ಗೆ ತಿರುಗೇಟು ಕೊಟ್ಟ ಶ್ರುತಿ ಹರಿಹರನ್ ; ನನ್ನ ಮೀಟೂ ಕಥೆ ಇನ್ನೂ ಮುಗಿದಿಲ್ಲ ಎಂದ ನಟಿ..!
-
'ಉಳಿದವರು ಕಂಡಂತೆ' ದಶಕದ ಸಂಭ್ರಮ; ಟ್ವೀಟ್ ಮಾಡಿ 'ರಿಚರ್ಡ್ ಆಂಟನಿ' ಬಗ್ಗೆ ಮೌನ ಮುರಿದ ರಕ್ಷಿತ್
-
'KGF-2' ಟ್ರೈಲರ್ಗೆ 2 ವರ್ಷ; ರಾಕಿ ಭಾಯ್ ಅವತಾರದಲ್ಲಿ ಬಂದ ಯಶ್ ಹೊಸ ಪೋಸ್ಟ್ ವೈರಲ್
-
ದರ್ಶನ್ ಒಂದು ಮಾತು ಹೇಳಿದ್ದಕ್ಕೆ ಬದಲಾಯ್ತು ಅಭಿಮಾನಿ ಜೀವನ; 100 ಪ್ಲೇಟ್ ಸೇಲ್ ಆಗ್ತಿದ್ದ ಚಾಟ್ಸ್ 200ಕ್ಕೆ ಏರಿಕೆ
ಎಸ್.ನಾರಾಯಣ್ ಕಾಮೆಂಟ್ಸ್