ವಿ ನಾಗೇಂದ್ರ ಪ್ರಸಾದ್
Lyricst/Singer/Director
Born : 03 Dec 1975
ಕನ್ನಡ ಚಿತ್ರಗೀತೆಗಳ ಬರಹಗಾರರಲ್ಲಿ ಪ್ರಸಿದ್ಧ ಹೆಸರು ಗೀತರಚನೆಕಾರ 'ವಿ ನಾಗೇಂದ್ರ ಪ್ರಸಾದ್' ಅವರದು. 'ಈ ಟಚ್ಚಲಿ ಏನೋ ಇದೆ...', ಹಾಗೂ 'ಕಣ್ ಕಣ್ಣ ಸಲಿಗೆ..' ಮುಂತಾದ ಅಸಂಖ್ಯಾತ ಒಂದಕ್ಕಿಂತ ಇನ್ನೊಂದು ವಿಭಿನ್ನ ಹಾಗೂ ವಿಶಿಷ್ಟ ಎಂಬಂತಹ ಹಾಡುಗಳ ಮೂಲಕ ಕನ್ನಡ ಚಿತ್ರಪ್ರೇಕ್ಷಕರ ಮನಗೆದ್ದವರು ನಾಗೇಂದ್ರ ಪ್ರಸಾದ್....
ReadMore
Famous For
ಕನ್ನಡ ಚಿತ್ರಗೀತೆಗಳ ಬರಹಗಾರರಲ್ಲಿ ಪ್ರಸಿದ್ಧ ಹೆಸರು ಗೀತರಚನೆಕಾರ 'ವಿ ನಾಗೇಂದ್ರ ಪ್ರಸಾದ್' ಅವರದು. 'ಈ ಟಚ್ಚಲಿ ಏನೋ ಇದೆ...', ಹಾಗೂ 'ಕಣ್ ಕಣ್ಣ ಸಲಿಗೆ..' ಮುಂತಾದ ಅಸಂಖ್ಯಾತ ಒಂದಕ್ಕಿಂತ ಇನ್ನೊಂದು ವಿಭಿನ್ನ ಹಾಗೂ ವಿಶಿಷ್ಟ ಎಂಬಂತಹ ಹಾಡುಗಳ ಮೂಲಕ ಕನ್ನಡ ಚಿತ್ರಪ್ರೇಕ್ಷಕರ ಮನಗೆದ್ದವರು ನಾಗೇಂದ್ರ ಪ್ರಸಾದ್. ಕೆ ವಿ ಜಯರಾಂ ನಿರ್ದೇಶನದ 'ಗಾಜಿನ ಮನೆ' ಚಿತ್ರಕ್ಕೆ 'ಗಂಧರ್ವ' ಸಂಗೀತ ನಿರ್ದೇಶನದಲ್ಲಿ ಎಲ್ಲಾ ಹಾಡುಗಳನ್ನು ಬರೆಯುವ ಮೂಲಕ ತಮ್ಮ ಗೀತಸಾಹಿತ್ಯದ ಪಯಣ ಆರಂಭಿಸಿದವರು ವಿ ನಾಗೇಂದ್ರ ಪ್ರಸಾದ್.
ಸುಮಾರು 300 ಕ್ಕೂ ಹೆಚ್ಚು ಚಿತ್ರಗಳಲ್ಲಿನ 1000 ಕ್ಕೂ ಹೆಚ್ಚು ಗೀತೆಗಳನ್ನು ರಚಿಸಿರುವ ನಾಗೇಂದ್ರ ಪ್ರಸಾದ್, 'ಸತ್ಯ' ಚಿತ್ರದ 'ಹುಟ್ಟು ಎರಡಕ್ಷರ...' ಹಾಡಿಗೆ 'ರಾಜ್ಯ ಪ್ರಶಸ್ತಿ' ಪಡೆದವರು. ದೀಪಕ್ ನಟನೆಯ 'ಶಿಷ್ಯ' ಹಾಗೂ 'ಅಂಬಿ' ಚಿತ್ರಗಳಿಗೆ ಸಂಗೀತ ನೀಡಿದ್ದಾರೆ. ಕಿಚ್ಚ ಸುದೀಪ್ ನಟನೆಯ 'ನಲ್ಲ' ಸೇರಿದಂತೆ ಹಲವಾರು...
Read More
ಸುಮಾರು 300 ಕ್ಕೂ ಹೆಚ್ಚು ಚಿತ್ರಗಳಲ್ಲಿನ 1000 ಕ್ಕೂ ಹೆಚ್ಚು ಗೀತೆಗಳನ್ನು ರಚಿಸಿರುವ ನಾಗೇಂದ್ರ ಪ್ರಸಾದ್, 'ಸತ್ಯ' ಚಿತ್ರದ 'ಹುಟ್ಟು ಎರಡಕ್ಷರ...' ಹಾಡಿಗೆ 'ರಾಜ್ಯ ಪ್ರಶಸ್ತಿ' ಪಡೆದವರು. ದೀಪಕ್ ನಟನೆಯ 'ಶಿಷ್ಯ' ಹಾಗೂ 'ಅಂಬಿ' ಚಿತ್ರಗಳಿಗೆ ಸಂಗೀತ ನೀಡಿದ್ದಾರೆ. ಕಿಚ್ಚ ಸುದೀಪ್ ನಟನೆಯ 'ನಲ್ಲ' ಸೇರಿದಂತೆ ಹಲವಾರು...
-
ಡಿ. ಕೆ ಸುರೇಶ್ ಪರ ನಟ ದರ್ಶನ್ ಪ್ರಚಾರ; ಆ 2 ವಿಧಾನಸಭಾ ಕ್ಷೇತ್ರಗಳಲ್ಲಿ ಮತಬೇಟೆ
-
3ನೇ ಬಾರಿ ಜೊತೆಯಾದ್ರು ಶಿವಣ್ಣ- ಜಾಕಿ ಭಾವನಾ; ಯಾವ ಸಿನಿಮಾ ಗೊತ್ತಾ?
-
ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ನಟ ದರ್ಶನ್ ಪ್ರಚಾರ; ಸುಮಲತಾ ಅಂಬರೀಶ್ ಪ್ರತಿಕ್ರಿಯೆ
-
'ಅವತಾರ ಪುರುಷ 2'ದಿಂದ ನಿರ್ಮಾಪಕ ಜೇಬು ತುಂಬಿತೇ? ಪುಷ್ಕರ್ಗೆ ಹಕ್ಕುಗಳಿಂದ ಬಂದ ಹಣವೆಷ್ಟು?
-
ಹರ್ಷಿಕಾ ಪೂಣಚ್ಚ- ಭುವನ್ ಪೊನ್ನಣ್ಣ ಮೇಲೆ ಹಲ್ಲೆ; "ನಮ್ಮ ಬೆಂಗಳೂರಿನಲ್ಲಿ ನಾವು ಎಷ್ಟು ಸುರಕ್ಷಿತ?" ಎಂದ ನಟಿ
-
ಆತ್ಮಗಳ ಜೊತೆ ಮಾತಾಡುತ್ತಾರಾ ನೀತು? ಕನಸುಗಳನ್ನು ಬೆನ್ನತ್ತಿ ಹೊರಟಿದ್ದೇಕೆ?
ವಿ ನಾಗೇಂದ್ರ ಪ್ರಸಾದ್ ಕಾಮೆಂಟ್ಸ್