ವಿ ಶ್ರೀಧರ್
Music Director/Lyricst/Singer
ವಿ. ಶ್ರೀಧರ ಕನ್ನಡ ಚಿತ್ರರಂಗದ ಪ್ರತಿಭಾವಂತ ಸಂಗೀತ ನಿರ್ದೇಶಕ,ಗಾಯಕ ಮತ್ತು ಚಿತ್ರಸಾಹಿತಿ. ಚೆನ್ನಪಟ್ಟನದಲ್ಲಿ ಜನಿಸಿದ ಇವರು 2008 ರಲ್ಲಿ ತೆರೆಕಂಡ `ಮುಸ್ಸಂಜೆ ಮಾತು' ಚಿತ್ರದ ಮೂಲಕ ಸಂಗೀತ ನಿರ್ದೇಶಕರಾದರು. ಈ ಚಿತ್ರದ ಸಂಗೀತಕ್ಕಾಗಿ ವಿಮರ್ಶಕರಿಂದ ಮತ್ತು ಪ್ರೇಕ್ಷಕರಿಂದ ಪ್ರಶಂಸೆಗೊಳಗಾದರು. ಮುಂದೆ...
ReadMore
Famous For
ವಿ. ಶ್ರೀಧರ ಕನ್ನಡ ಚಿತ್ರರಂಗದ ಪ್ರತಿಭಾವಂತ ಸಂಗೀತ ನಿರ್ದೇಶಕ,ಗಾಯಕ ಮತ್ತು ಚಿತ್ರಸಾಹಿತಿ. ಚೆನ್ನಪಟ್ಟನದಲ್ಲಿ ಜನಿಸಿದ ಇವರು 2008 ರಲ್ಲಿ ತೆರೆಕಂಡ `ಮುಸ್ಸಂಜೆ ಮಾತು' ಚಿತ್ರದ ಮೂಲಕ ಸಂಗೀತ ನಿರ್ದೇಶಕರಾದರು. ಈ ಚಿತ್ರದ ಸಂಗೀತಕ್ಕಾಗಿ ವಿಮರ್ಶಕರಿಂದ ಮತ್ತು ಪ್ರೇಕ್ಷಕರಿಂದ ಪ್ರಶಂಸೆಗೊಳಗಾದರು. ಮುಂದೆ `ಕೃಷನ್ ಲವ್ ಸ್ಟೋರಿ' ,`ಕೃಷ್ಣನ್ ಮ್ಯಾರೇಜ್ ಸ್ಟೋರಿ' ,`ಬೆಳ್ಳಿ' ಮುಂತಾದ ಚಿತ್ರಗಳಿಗೆ ಸಂಗೀತ ನೀಡಿದರು. 2015 ರಲ್ಲಿ ತೆರೆಕಂಡ `ಕೃಷ್ಣ ಲೀಲಾ' ಚಿತ್ರದ ಸಂಗೀತಕ್ಕಾಗಿ ಪಿಲ್ಮ ಫೇರ್ ಪ್ರಶಸ್ತಿ ಪಡೆದರು.
Read More
-
'ಕಾಂತಾರ' ಬೆಡಗಿ ಸಪ್ತಮಿ ಗೌಡ ವಯಸ್ಸು, ಮೊದಲು ಪಡೆದ ಸಂಬಳ ಎಷ್ಟು?
-
'ರಾಬರ್ಟ್' ಚಿತ್ರದಲ್ಲಿ ನನಗಿಷ್ಟವಾದ ಪಾತ್ರ ಕಿತ್ಕೊಂಡ್ರು ಅಂತ ಇವತ್ತಿಗೂ ಬೇಸರವಿದೆ": ದರ್ಶನ್
-
ಗುರುಪ್ರಸಾದ್ಗೆ ತಿರುಗೇಟು ಕೊಟ್ಟ ಶ್ರುತಿ ಹರಿಹರನ್ ; ನನ್ನ ಮೀಟೂ ಕಥೆ ಇನ್ನೂ ಮುಗಿದಿಲ್ಲ ಎಂದ ನಟಿ..!
-
'ಉಳಿದವರು ಕಂಡಂತೆ' ದಶಕದ ಸಂಭ್ರಮ; ಟ್ವೀಟ್ ಮಾಡಿ 'ರಿಚರ್ಡ್ ಆಂಟನಿ' ಬಗ್ಗೆ ಮೌನ ಮುರಿದ ರಕ್ಷಿತ್
-
'KGF-2' ಟ್ರೈಲರ್ಗೆ 2 ವರ್ಷ; ರಾಕಿ ಭಾಯ್ ಅವತಾರದಲ್ಲಿ ಬಂದ ಯಶ್ ಹೊಸ ಪೋಸ್ಟ್ ವೈರಲ್
-
ದರ್ಶನ್ ಒಂದು ಮಾತು ಹೇಳಿದ್ದಕ್ಕೆ ಬದಲಾಯ್ತು ಅಭಿಮಾನಿ ಜೀವನ; 100 ಪ್ಲೇಟ್ ಸೇಲ್ ಆಗ್ತಿದ್ದ ಚಾಟ್ಸ್ 200ಕ್ಕೆ ಏರಿಕೆ
ವಿ ಶ್ರೀಧರ್ ಕಾಮೆಂಟ್ಸ್