Don't Miss!
- News Poornachandra Tejaswi: ವಿಸ್ಮಯಲೋಕವನ್ನೇ ತೆರೆದಿಡುವ ತೇಜಸ್ವಿಯವರ ಪುಸ್ತಕಗಳು
- Lifestyle ಗ್ರಹಣ ಕಾಲದಲ್ಲಿ ಆಹಾರ ಸೇವಿಸಬಾರದೇಕೆ.? ಹಿರಿಯರ ವಾದವೇನು..?
- Technology ಬಜೆಟ್ ದರದಲ್ಲಿ ಬೆಸ್ಟ್ 5G ಫೋನ್ ಬೇಕಿದ್ರೆ, ಈ ಲಿಸ್ಟ್ ಒಮ್ಮೆ ಗಮನಿಸಿ!
- Finance ಆದಾಯ ತೆರಿಗೆ ಇಲಾಖೆಯಿಂದ ಕಾಂಗ್ರೆಸ್ಗೆ 1,823 ಕೋಟಿ ರೂ. ನೋಟಿಸ್: ತೆರಿಗೆ ಭಯೋತ್ಪಾದನೆ ನಿಲ್ಲಲೇಬೇಕು ಎಂದ ಪಕ್ಷ
- Sports Kohli vs Gambhir: ಹೈ-ವೋಲ್ಟೇಜ್ ಪಂದ್ಯದ ಬಗ್ಗೆ ಕೌಂಟರ್ ನೀಡಿದ ದಿನೇಶ್ ಕಾರ್ತಿಕ್
- Automobiles ಇನ್ಮುಂದೆ ಟೋಲ್ ಪ್ಲಾಜಾಗಳು ಕಣ್ಮರೆ: ಖುಷಿ ಪಡುವ ಮುನ್ನ ಈ ಸುದ್ದಿ ನೋಡಿ...
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸ್ಯಾಂಡಲ್ ವುಡ್ ನಲ್ಲಿ ಕೈ ಬಿಡೋರೇ ಜಾಸ್ತಿ
ಆ ಚಿಕ್ಕಮಗಳೂರ ಚಿಕ್ಕಮಲ್ಲಿಗೆ ಕಣ್ತುಂಬಾ ಕನಸು ತುಂಬಿಕೊಂಡು ಸ್ಯಾಂಡಲ್ ವುಡ್ ಗೆ ಎಂಟ್ರಿಕೊಟ್ರು. ಮೊದಲ ಸಿನಿಮಾನೇ ಈಗಾಗ್ಲೇ ಗುರುತಿಸಿಕೊಂಡಿರೋ ನಟ ಚಿರಂಜೀವಿ ಸರ್ಜಾಗೇ ಜೋಡಿಯಾಗೋ ಅವಕಾಶ ಸಿಕ್ಕಾಗ ಫುಲ್ ಖುಷಿಯಾದ್ರು. ಆದರೆ ಆ ಖುಷಿ ಬಹಳ ದಿನ ಉಳಿಯಲಿಲ್ಲ.
ಅಯ್ಯ-2 ಸಿನಿಮಾದಿಂದ ವೈಶಾಲಿ ದೀಪಕ್ ಹೊರಬಂದ್ರು. ಕನ್ನಡದಲ್ಲಿ ಮೊದಲ ಸಿನಿಮಾನೇ ಕಳ್ಕೊಂಡು ಕೈಗೆ ಬಂದ ತುತ್ತು ಬಾಯಿಗೆ ಬರ್ಲಿಲ್ಲವಲ್ಲ ಅನ್ನೋ ನೋವು ಈ ಬ್ಯೂಟಿಯ ಕಣ್ಣಲ್ಲಿತ್ತು. ಅಯ್ಯ ಚಿತ್ರಕ್ಕೆ ಈಗ ಹೊಸ ನಾಯಕಿ ಐಶ್ವರ್ಯ ದೇವನ್. ['ಅಯ್ಯ 2' ಚಿತ್ರದಿಂದ ನಟಿ ವೈಶಾಲಿ ದೀಪಕ್ ಔಟ್]
ಅಲ್ಲ ಯಾಕೆ ಹೀಗಾಯ್ತು. ಏನು ಮ್ಯಾಟ್ರು ಅಂಥ ಮತ್ತೆ ಮತ್ತೆ ನಾವು ಕೇಳಿದ ಪ್ರಶ್ನೆಗೆ ಉತ್ತರ ಕೊಡೋಕಾಗ್ದೇ ವೈಶಾಲಿ ಅಮ್ಮನ ಮುಖ ನೋಡಿದ್ರು. ಏನೇ ಆಗ್ಲಿ ಸ್ಯಾಂಡಲ್ ವುಡ್ ನಲ್ಲಿ ಕೈ ಹಿಡಿಯೋರು ಕಡಿಮೆ ಕೈ ಬಿಡೋರೆ ಜಾಸ್ತಿ. ಚಿತ್ರರಂಗದವ್ರೇ ಹೊಸಬರ ಕೈ ಹಿಡೀರಿ ಯಾಕಂದ್ರೆ ಈ ವರ್ಷ ನಿಮ್ಮ ಕೈ ಹಿಡಿದಿದ್ದು ಸಹ ಅವರೇ.
ಈ ಚಿತ್ರದಲ್ಲಿ ದೇಶ ಕಾಯುವ ನಾಯಕನಾಗಿ ಚಿರಂಜೀವಿ ಸರ್ಜಾ ಇದ್ದಾರೆ. ಅವರ ಪಾತ್ರದ ಮುಖೇನ ಯುವ ಜನತೆ ದೇಶವನ್ನು ಕಾಪಾಡಿಕೊಳ್ಳಬೇಕೆಂದು ಹೇಳಲಾಗಿದೆ. ಓಂ ಪ್ರೊಡಕ್ಷನ್ ಅಡಿಯಲ್ಲಿ, ಎ ಎಂ ಉಮೇಶ್ ರೆಡ್ಡಿ ಅವರ ನಿರ್ಮಾಣದ ಚಿತ್ರಕ್ಕೆ ಎಂ ಎಸ್ ರಮೇಶ್ ಅವರ ಸಂಭಾಷಣೆ, ಅರ್ಜುನ್ ಜನ್ಯ ಅವರ ಸಂಗೀತ, ರಾಜೇಶ್ ಕಟ್ಟ ಅವರ ಛಾಯಾಗ್ರಹಣ, ರವಿ ವರ್ಮ ಅವರ ಸಾಹಸ, ಸರಿಗಮ ವಿಜಿ ಅವರ ನಿರ್ದೇಶನ ಸಹಾಯ, ಗೋವರ್ಧನ್ ರೆಡ್ಡಿ ಅವರ ಸಂಕಲನ ಇದೆ.