Don't Miss!
- News Karnataka Dam Water Level: ಏಪ್ರಿಲ್ 20ರಂದು ರಾಜ್ಯದ ಪ್ರಮುಖ ಜಲಾಶಯಗಳ ನೀರಿನ ಮಟ್ಟ, ವಿವರ ಇಲ್ಲಿದೆ
- Finance Bengaluru Traffic Police: ಬೆಂಗಳೂರಿನ ಈ ರಸ್ತೆ ಸಂಚಾರ ಮಾರ್ಗ ಬದಲಾವಣೆ, ವಿವರ
- Technology Samsung: ಭಾರತದಲ್ಲಿ ಹೊಸ ವೇರಿಯಂಟ್ನಲ್ಲಿ ಸ್ಯಾಮ್ಸಂಗ್ ಗ್ಯಾಲಕ್ಸಿ F15 5G! ಬೆಲೆ ಎಷ್ಟು?
- Sports RCB: 'ಗೋ ಗ್ರೀನ್' ಭಾಗವಾಗಿ 3 ಕೆರೆಗಳ ಅಭಿವೃದ್ಧಿಪಡಿಸಿದ ಆರ್ಸಿಬಿ
- Automobiles Hyundai: ಹಳೆಯ ಹ್ಯುಂಡೈ ಕ್ರೆಟಾವನ್ನು ಮರೆತುಬಿಡಿ... ಹೊಸ ಕ್ರೆಟಾ ಈಗ ಮತ್ತಷ್ಟು ಪ್ರೀಮಿಯಂ SUV
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸಂದರ್ಶನ: ಮುದ್ದು ಮನಸೇ ಸ್ವರ ಸಂಯೋಜಕ ವಿನೀತ್
''ಮುದ್ದು ಮನಸೇ" ಹೆಸರೇ ಹೇಳುವಂತೆ ಒಂದು ಮುದ್ದಾದ ತ್ರಿಕೋನ ಪ್ರೇಮಕಥಾ ಹಂದರವುಳ್ಳ ಕನ್ನಡ ಚಿತ್ರ ಇದೇ ಶುಕ್ರವಾರ (ಆಗಸ್ಟ್ 28) ವರ ಮಹಾಲಕ್ಷ್ಮಿ ಹಬ್ಬದಂದು ರಾಜ್ಯಾದ್ಯಂತ ಸುಮಾರು ೧೫೦ ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗುತ್ತಿದೆ.
ಇನ್ನೂ ಇಡೀ ಚಿತ್ರ ತಂಡ ಫಿಲ್ಮೀ ಬೀಟ್ ಜೊತೆ ತಮ್ಮ ಮನದಾಳದ ಮಾತುಗಳನ್ನು ಹಂಚಿಕೊಂಡಿದ್ದಾರ. ಇದೀಗ ಚಿತ್ರದ ಸಂಗೀತ ನಿರ್ದೇಶಕ ವಿನೀತ್ ಜೊತೆ ಮಾಡಿರುವ ಸಂದರ್ಶನ ನಿಮಗಾಗಿ.['ಮುದ್ದು ಮನಸೇ' ಅರು ಗೌಡ ಮನದಾಳದ ಮಾತು]
ಈ ಚಿತ್ರದ ಮತ್ತೊಂದು ವಿಶೇಷವೆಂದರೆ ಸಂಗೀತ ನಿರ್ದೇಶಕ ವಿನೀತ್ ರಾಜ್ ಮೆನನ್ ಸಂಯೋಜಿಸಿರುವ ಹಾಡುಗಳಿಗೆ ಕನ್ನಡದ ಆರು ಪ್ರತಿಭಾನ್ವಿತ ನಿರ್ದೇಶಕರು ಒಂದೊಂದು ಹಾಡಿಗೆ ಪದ ಪೋಣಿಸಿರುವುದು ಅದರಲ್ಲಿ ಯೋಗರಾಜ್ ಭಟ್ ( ನೀವು ಹೇಳಬಾರದು ನಾವು ಕೇಳಬಾರದು ) , ಶಶಾಂಕ್ ( ತಿಂತಾಳೆ ತಿಂತಾಳೆ ) ವಿ . ನಾಗೇಂದ್ರ ಪ್ರಸಾದ್ ( ಎದೆಯೋಳ್ ಯಾರೋ ) , ಸಿಂಪಲ್ ಸುನಿ ( ಮೀಸೆ ಚಿಗುರು ) ಅಲೆಮಾರಿ ಸಂತು ( ದೂರದೊಂದು ) ಎ.ಪಿ. ಅರ್ಜುನ್ ( ಹಾಗೋ ಹೀಗೋ ) ಹೀಗೆ ಹೊಸಬರ ಚಿತ್ರಕ್ಕೆ ಈ ನಿರ್ದೇಶಕರು ತಮ್ಮ ಸಾಹಿತ್ಯ ಮೂಲಕ ಪ್ರೋತ್ಸಾಹಿಸಿದ್ದಾರೆ.
'ಮುದ್ದಾದ ಮನಸ್ಸುಗಳಿಗೆ ಸುಂದರವಾದ ಹಾಡುಗಳನ್ನು ಪೋಣಿಸಿರುವ ಸಂಗೀತ ನಿರ್ದೇಶಕ ವಿನೀತ್ ರಾಜ್ ಮೆನನ್ ಅವರು ಫಿಲ್ಮಿಬೀಟ್ ಜೊತೆ ಕೆಲಕಾಲ ಹರಟಿದ್ದಾರೆ. ಮ್ಯೂಸಿಕ್ ಕಂಪೋಸರ್ ವಿನೀತ್ ಚಿಟ್ ಚಾಟ್ ನೋಡಲು ಈ ವಿಡಿಯೋ ನೋಡಿ