For Quick Alerts
For Daily Alerts
Don't Miss!
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ರೋರಿಂಗ್ ಸ್ಟಾರ್ ಶ್ರೀಮುರಳಿ ಎಕ್ಸ್ ಕ್ಲೂಸಿವ್ ಸಂದರ್ಶನ
Interview
oi-Harshitha
By ರಾಘವೇಂದ್ರ.ಸಿ.ವಿ.
|
ಉಗ್ರಂ ನಂತರ ತುಂಬಾ ನಿರೀಕ್ಷೆಗಳ ಹೊತ್ತು ಕಳೆದ ವಾರ ತೆರೆಗೆ ಬಂದಿಳಿದ " ರಥಾವರ " ಎಲ್ಲೆಡೆ ಯಶಸ್ವಿ ಪ್ರದರ್ಶನ ಕಾಣುತ್ತಿರುವ ಬೆನ್ನಲ್ಲೇ ಇದೇ ಮೊದಲ ಬಾರಿಗೆ ಸಾಮಾಜಿಕ ತಾಣಗಳಲ್ಲಿ ಚಿತ್ರಕ್ಕೆ ಬೆಂಬಲಿಸಿ ಪ್ರಚಾರ ಕೊಟ್ಟ ಹಲವರನ್ನು ತಮ್ಮ ಮನೆಗೆ ಕರೆಸಿ ಕೃತಜ್ಞತೆ ಸಲ್ಲಿಸಿದರು .
ರಥಾವರ ಚಿತ್ರದಲ್ಲಿನ ಪಾಸಿಟಿವ್ ಮತ್ತು ನೆಗಟಿವ್ ಗಳ ಬಗ್ಗೆ ಚರ್ಚಿಸಿ ತಮ್ಮ ಮುಂಬರುವ ಚಿತ್ರಗಳಲ್ಲಿ ಅದನ್ನು ಅಳವಡಿಸಿಕೊಳ್ಳುವ ಭರವಸೆ ನೀಡಿದರು .
ರಥಾವರ ಚಿತ್ರದ ಯಶಸ್ಸಿನ ಬಗ್ಗೆ ಮಾತನಾಡಿದ ನಾಯಕ ಶ್ರೀ ಮುರಳಿ, ಒಳ್ಳೆ ವಿಷಯ, ಕಥೆ ಇದ್ದರೆ ನಮ್ಮ ಜನ ಎಂದಿಗೂ ಸ್ವೀಕರಿಸುತ್ತಾರೆ , ಬೆಂಬಲಿಸುತ್ತಾರೆ ಎಂಬುದಕ್ಕೆ ನಮ್ಮ ಕಲಾಭಿಮಾನಿಗಳೇ ಪ್ರತ್ಯಕ್ಷ ಸಾಕ್ಷಿ ಎಂದರು.
ಈ ಮಧ್ಯೆ ಒನ್ ಇಂಡಿಯಾ ಫಿಲ್ಮಿ ಬೀಟ್ ಜೊತೆ ಮಾತಿಗೆ ಸಿಕ್ಕ ಶ್ರೀ ಮುರಳಿ ಬಹಳಷ್ಟು ವಿಷಯಗಳನ್ನು ಹಂಚಿಕೊಂಡಿದ್ದು ಏನೆಲ್ಲಾ ಹೇಳಿರಬಹುದೆಂಬ ಕೂತುಹಲದೊಂದಿಗೆ 'ಫಿಲ್ಮಿಬೀಟ್ ಕನ್ನಡ' ನಡೆಸಿದ ಈ ಎಕ್ಸ್ ಕ್ಲೂಸಿವ್ ಸಂದರ್ಶನ ನೋಡಿ...
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
Read more about: srimurali interview birthday kannada cinema sandalwood ಶ್ರೀಮುರಳಿ ಸಂದರ್ಶನ ಹುಟ್ಟುಹಬ್ಬ ಕನ್ನಡ ಸಿನಿಮಾ ಸ್ಯಾಂಡಲ್ ವುಡ್
English summary
Kannada Actor Sriimurali spoke about the success of 'Rathaavara' during an Exclusive Interview with Filmibeat Kannada. Watch the video here.
Story first published: Monday, December 14, 2015, 16:04 [IST]
Other articles published on Dec 14, 2015