12ನೇ ಶತಮಾನದ ವಚನಕಾರರ ಪೈಕಿ ಪ್ರಮುಖರಾಗಿದ್ದ 'ಅಲ್ಲಮ'ರ ಜೀವನಚರಿತ್ರೆಯೇ ಈ ಸಿನಿಮಾ. ಮದ್ದಳೆ ಬಾರಿಸುವ ಬಾಲಕನಿಂದ ಹಿಡಿದು ಬಸವ ಕಲ್ಯಾಣದ ಅನುಭವ ಮಂಟಪದ ಶೂನ್ಯ ಸಿಂಹಾಸನ ಏರುವವರೆಗೂ 'ಅಲ್ಲಮ'ನ ಜೀವನವನ್ನ ಚಿತ್ರದಲ್ಲಿ ಕಲಾತ್ಮಕವಾಗಿ ಕಟ್ಟಿಕೊಡಲಾಗಿದೆ.
Read: Complete ಅಲ್ಲಮ ಕಥೆ
-
ಟಿ ಎಸ್ ನಾಗಾಭರಣDirector
-
ಶ್ರೀ ಹರಿ ಖೋದ್ಯProducer
-
ಬಾಪು ಪದ್ಮನಾಭMusic Director
-
kannada.filmibeat.comಭಕ್ತಿ ಭಾವ ಪ್ರಮುಖವಾಗಿರುವ 'ಅಲ್ಲಮ' ಚಿತ್ರ ಮಾಸ್ ಪ್ರೇಕ್ಷಕರಿಗಲ್ಲ. ಸಮಾಜಕ್ಕೆ ಉತ್ತಮ ಸಂದೇಶ ಸಾರುವ 'ಅಲ್ಲಮ' ಚಿತ್ರವನ್ನ ಕ್ಲಾಸ್ ಪ್ರೇಕ್ಷಕರು ಕಣ್ತುಂಬಿಕೊಳ್ಳಬಹುದು.
-
'ಯುವ ರಣಧೀರ ಕಂಠೀರವ' ಸಿನಿಮಾ ನಿಂತಿದ್ದೇಕೆ? ಕಥೆಗಾರ ಭಗೀರಥ ಏನಂದ್ರು?
-
ರವಿಚಂದ್ರನ್ ಸಿನಿಮಾದ 'ದ ಜಡ್ಜ್ಮೆಂಟ್' ಶೂಟಿಂಗ್ ಫಿನಿಶ್: ಲೀಗಲ್ ಥ್ರಿಲ್ಲರ್ ಚಿತ್ರಕ್ಕೆ ಕ್ರೇಜಿಸ್ಟಾರ್ ಟಚ್
-
ಇವತ್ತು ಐಪಿಎಲ್.. ನಾಳೆ ಚುನಾವಣೆ .. ನಾಡಿದ್ದು ವರ್ಲ್ಡ್ ಕಪ್ ; ಇನ್ಯಾವಾಗ ರಿಲೀಸ್ ಮಾಡ್ತೀರಾ..?
-
ಅದ್ಧೂರಿ 'ರಾಮಾಯಣ' ಚಿತ್ರದ ಬಗ್ಗೆ ರಾಕಿಂಗ್ ಸ್ಟಾರ್ ಯಶ್ ಮೊದಲ ಮಾತು
-
ಯಾರನ್ನು ಯಾರು ಕಾಪಿ ಮಾಡುತ್ತಿದ್ದಾರೆ? ವಿಜಯಲಕ್ಷ್ಮಿ ದರ್ಶನ್ ಪೋಸ್ಟ್ ಮರ್ಮವೇನು?
-
"ರಾಘವೇಂದ್ರ ಸ್ವಾಮಿಗಳು ನನ್ನ ತಾತ"; ರಾಯರ ನೆನೆದು ಭಾವುಕರಾಗಿದ್ದೇಕೆ ಬೇಬಿ ಇಂದಿರಾ?
ನಿಮ್ಮ ಪ್ರತಿಕ್ರಿಯೆ