twitter

    ಹೆಬ್ಬುಲಿ ಕಥೆ

    ದಂಡು ಬೇಧಿಸಬಲ್ಲ.. ದಾಳಿ ಚದುರಿಸಬಲ್ಲ.. ಭಯೋತ್ಪಾದಕರ ವಿರುದ್ಧ ಅಬ್ಬರಿಸಿ ಬೊಬ್ಬಿರಿಯುವ.. ಜಗವೇ ಮೆಚ್ಚುವ ವೀರ.. ಧೀರ ಯೋಧ.. ಕಣ್ಣಲ್ಲೇ ಕಿಚ್ಚಿರುವ ಆರಡಿ ಟೈಗರ್ ಈ ರಾಮ್ (ಸುದೀಪ್). ಇಂಡಿಯನ್ ಆರ್ಮಿಯಲ್ಲಿ ಪ್ಯಾರಾ ಕಮಾಂಡೋ ಆಫೀಸರ್.ಭಾರತದ ಗಡಿಯಲ್ಲಿ 'ಸರ್ಜಿಕಲ್ ಸ್ಟ್ರೈಕ್' ನಡೆಸಿ ಉಗ್ರರನ್ನು ದಮನ ಮಾಡುವ ರಾಮ್ (ಸುದೀಪ್), ಒಂದು ಕೊಲೆಯ ಜಾಡನ್ನು ಭೇದಿಸುವ ಕಥೆಯೇ 'ಹೆಬ್ಬುಲಿ'.ಅಸಲಿಗೆ, ಆ ಕೊಲೆ ಯಾರದ್ದು.? ಕೊಲೆಯಾದ ವ್ಯಕ್ತಿಗೂ ರಾಮ್ ಗೂ ಏನು ಸಂಬಂಧ.? ಕೊಲೆಗಾರರನ್ನು ದಮನ ಮಾಡಲು ಭಾರತೀಯ ಸೇನಾ ಪಡೆ ಮಾಡುವ ಸಹಾಯವೇನು.? ಎಂಬುದೇ 'ಹೆಬ್ಬುಲಿ' ಸಸ್ಪೆನ್ಸ್.
    **Note:Hey! Would you like to share the story of the movie ಹೆಬ್ಬುಲಿ with us? Please send it to us ([email protected]).
     
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X