ಮಾನವನ ದುರಾಸೆಯಿಂದ ಕಾಡು ನಾಶ ಆಗುತ್ತಿದೆ. ವನ್ಯಜೀವಿಗಳು ನಶಿಸಿ ಹೋಗುತ್ತಿವೆ. ಅಹಾರ ಸರಪಳಿಯಲ್ಲಿ ಕೊಂಚ ಏರು-ಪೇರಾದರೂ ಮನುಷ್ಯನಿಗೆ ಉಳಿಗಾಲವಿಲ್ಲ. ಮನುಷ್ಯನಿಗೆ ನೀರು ಸಿಗಬೇಕು ಎಂದರೆ ಹುಲಿಗಳು ಬದುಕಬೇಕು. ಹುಲಿ ನಾಶ ತಪ್ಪಿಸಬೇಕು. 'ಮಾಸ್ತಿ ಗುಡಿ' ಚಿತ್ರದ ಕಥೆಯೂ ಇದೆ.ಧ್ಯೇಯವೂ ಇದೆ.!'ಹುಲಿ ಸಂರಕ್ಷಿಸಿ' ಅಭಿಯಾನವೇ 'ಮಾಸ್ತಿ ಗುಡಿ' ಚಿತ್ರಕ್ಕೆ ಸ್ಫೂರ್ತಿ ಎಂದರೂ ತಪ್ಪಾಗಲಾರದು. ಮನುಷ್ಯ-ಪ್ರಾಣಿ ಸಂಘರ್ಷ ಮತ್ತು ಅದಕ್ಕೆ ಕಾರಣವಾಗಿರುವ ಅಂಶಗಳೇ 'ಮಾಸ್ತಿ ಗುಡಿ' ಚಿತ್ರದ ಕಥಾಹಂದರ.ಹುಲಿಗಳನ್ನು ಕೊಂದು ಕೋಟಿ ಕೋಟಿ ಲೂಟಿ ಮಾಡುವ ಖಳನಾಯಕರನ್ನ, ಕಾಡಿನ 'ಹುಲಿ'ಯೇ ಮಟ್ಟ ಹಾಕುವ ಸಿನಿಮಾ 'ಮಾಸ್ತಿ ಗುಡಿ'.
Read: Complete ಮಾಸ್ತಿ ಗುಡಿ ಕಥೆ
-
ದುನಿಯಾ ವಿಜಯ್
-
ಅಮೂಲ್ಯ
-
ಕೃತಿ ಖರಬಂದ
-
ಅನಿಲ್
-
ರಾಘವ ಉದಯ್
-
ಬಿ ಜಯಶ್ರೀ
-
ಶೋಭರಾಜ್
-
ದತ್ತಣ್ಣ
-
ದೇವರಾಜ್
-
ಸುಹಾಸಿನಿ ಮಣಿರತ್ನಂ
-
ನಾಗಶೇಖರ್Director
-
ಸುಂದರ್ ಪಿProducer
-
ಅನಿಲ್ ಕುಮಾರ್Producer
-
ಸಾಧು ಕೋಕಿಲMusic Director
-
ಕವಿರಾಜ್Lyricst
-
kannada.filmibeat.com'ಹುಲಿ ಸಂರಕ್ಷಿಸಿ' ಅಭಿಯಾನವೇ 'ಮಾಸ್ತಿ ಗುಡಿ' ಚಿತ್ರಕ್ಕೆ ಸ್ಫೂರ್ತಿ ಎಂದರೂ ತಪ್ಪಾಗಲಾರದು. ಮನುಷ್ಯ-ಪ್ರಾಣಿ ಸಂಘರ್ಷ ಮತ್ತು ಅದಕ್ಕೆ ಕಾರಣವಾಗಿರುವ ಅಂಶಗಳೇ 'ಮಾಸ್ತಿ ಗುಡಿ' ಚಿತ್ರದ ಕಥಾಹಂದರ.
ಫಸ್ಟ್ ಹಾಫ್ ಮನರಂಜನೆಯಿಂದ ಕೂಡಿರುವ 'ಮಾಸ್ತಿ ಗುಡಿ' ಸಿನಿಮಾ, ಸೆಕೆಂಡ್ ಹಾಫ್ ನಲ್ಲಿ ಕೊಂಚ ಎಳೆದಂತೆ ಭಾಸವಾಗುತ್ತದೆ. ಚಿತ್ರಕಥೆ ಬಗ್ಗೆ ನಾಗಶೇಖರ್ ಇನ್ನೂ ಫೋಕಸ್ ಮ..
-
ಅಟ್ಟ ಏರಿದ ಸ್ಟಾರ್ಸ್, ದಿಕ್ಕು ತಪ್ಪಿಸುವ ನಿರ್ದೇಶಕರು, ನಿರ್ಮಾಪಕರ ಗೋಳು ಕೇಳೋದ್ಯಾರು?
-
'ಯುವ ರಣಧೀರ ಕಂಠೀರವ' ಸಿನಿಮಾ ನಿಂತಿದ್ದೇಕೆ? ಕಥೆಗಾರ ಭಗೀರಥ ಏನಂದ್ರು?
-
ರವಿಚಂದ್ರನ್ ಸಿನಿಮಾದ 'ದ ಜಡ್ಜ್ಮೆಂಟ್' ಶೂಟಿಂಗ್ ಫಿನಿಶ್: ಲೀಗಲ್ ಥ್ರಿಲ್ಲರ್ ಚಿತ್ರಕ್ಕೆ ಕ್ರೇಜಿಸ್ಟಾರ್ ಟಚ್
-
ಇವತ್ತು ಐಪಿಎಲ್.. ನಾಳೆ ಚುನಾವಣೆ .. ನಾಡಿದ್ದು ವರ್ಲ್ಡ್ ಕಪ್ ; ಇನ್ಯಾವಾಗ ರಿಲೀಸ್ ಮಾಡ್ತೀರಾ..?
-
ಅದ್ಧೂರಿ 'ರಾಮಾಯಣ' ಚಿತ್ರದ ಬಗ್ಗೆ ರಾಕಿಂಗ್ ಸ್ಟಾರ್ ಯಶ್ ಮೊದಲ ಮಾತು
-
ಯಾರನ್ನು ಯಾರು ಕಾಪಿ ಮಾಡುತ್ತಿದ್ದಾರೆ? ವಿಜಯಲಕ್ಷ್ಮಿ ದರ್ಶನ್ ಪೋಸ್ಟ್ ಮರ್ಮವೇನು?
ನಿಮ್ಮ ಪ್ರತಿಕ್ರಿಯೆ