'ರಾಜರಥ' ಎಂಬ ಹೈಟೆಕ್ ಬಸ್ ನಲ್ಲಿ ಚೆನ್ನೈಗೆ ಹೊರಟಿರುವ ಪ್ರಯಾಣಿಕರ ಕಥೆಯೇ ಈ ಸಿನಿಮಾ. ಬಸ್ ನಲ್ಲಿ ಪ್ರಯಾಣ ಬೆಳೆಸುವವರ ಪರಿಚಯ ಒಂದೆಡೆ ಆದರೆ, ಇದ್ದಕ್ಕಿದ್ದಂತೆ ಭುಗಿಲೇಳುವ ಹಿಂಸಾಚಾರದ ಹಿನ್ನಲೆ ಇನ್ನೊಂದು ಕಡೆ. ಹಿಂಸಾಚಾರದಲ್ಲಿ ಪ್ರಯಾಣಿಕರು ಸೇಫ್ ಆಗ್ತಾರಾ, ಇಲ್ವಾ ಅನ್ನೋದೇ ಕ್ಲೈಮ್ಯಾಕ್ಸ್.
Read: Complete ರಾಜರಥ ಕಥೆ
-
ಅನೂಪ್ ಭಂಡಾರಿDirector/Music Director
-
ನಕುಲ್ ಅಭಯಂಕರ್Singer
-
kannada.filmibeat.com'ರಾಜರಥ' ಸಿನಿಮಾದಲ್ಲಿ ಮನರಂಜನೆ ಜೊತೆಗೆ ಉತ್ತಮ ಸಂದೇಶ ಕೂಡ ಇದೆ. ಕೀಳುಮಟ್ಟದ ರಾಜಕೀಯದಿಂದಾಗಿ ಅಮಾಯಕರು ಬಲಿಯಾಗುತ್ತಿರುವ ಇಂದಿನ ಸಮಾಜದಲ್ಲಿ ಹಿಂಸೆಗೆ ಹಿಂಸೆಯೇ ಉತ್ತರ ಅಲ್ಲ ಎಂಬ ಸಂದೇಶ 'ರಾಜರಥ' ಚಿತ್ರದಲ್ಲಿದೆ.
-
ಅಪ್ಪಾಜಿಗೂ ಪಾಲಿಟಿಕ್ಸ್ ಬೇಕು, ಇಲ್ಲಾಂದ್ರೆ ನನಗೆ ಯಾಕೆ ; 'ರಾಜ'ಕೀಯದ ಬಗ್ಗೆ ಶಿವಣ್ಣ ಮಾತು..!
-
"ನಾನು ಶುದ್ಧ ಶಾಪಗ್ರಸ್ತ ಗಂಧರ್ವ"; ನಾದ ಬ್ರಹ್ಮ ಹಂಸಲೇಖ ಹೇಳಿದ ಈ ಮಾತಿನ ಅರ್ಥವೇನು?
-
'ಬ್ಯಾಂಗಲೂರ್' ಬೇಡ ಎಂದ ರಶ್ಮಿಕಾ ಮಂದಣ್ಣ; ವಿಡಿಯೋ ಫುಲ್ ವೈರಲ್
-
Jackie Box Office: 'ಜಾಕಿ' ರೀ-ರಿಲೀಸ್ ಸಕ್ಸಸ್.. ಆದರೆ, 3 ದಿನ ಬಾಕ್ಸಾಫೀಸ್ನಲ್ಲಿ ಗಳಿಸಿದ್ದೆಷ್ಟು?
-
ಮರಳಿ ಬಂದ 'ಜಾಕಿ' ಹಿಟ್ ಬೆನ್ನಲ್ಲೇ ಶಿವಣ್ಣನ ಆ ಸಿನಿಮಾ ರೀ-ರಿಲೀಸ್ಗೆ ಮುಹೂರ್ತ ಫಿಕ್ಸ್!
-
ಮಹಾಸಮರಕ್ಕೆ 'ಮಾರ್ಟಿನ್' ರೆಡಿ ; ಪ್ಯಾನ್ ಇಂಡಿಯಾ ಕೇಳಲಿದೆ ಧ್ರುವ 'ಧ್ವನಿ'..?
ನಿಮ್ಮ ಪ್ರತಿಕ್ರಿಯೆ