ಸಿಪಾಯಿ ಚಿತ್ರದಲ್ಲಿ ರವಿಚಂದ್ರನ್, ಚಿರಂಜೀವಿ, ನಾಯಕರಾಗಿ, ಸೌಂದರ್ಯ, ನಾಯಕಿಯಾಗಿ ಮುಖ್ಯ ಪಾತ್ರದಲ್ಲಿ ತೆರೆಯ ಮೇಲೆ ಕಾಣಿಸಿಕೊಂಡಿದ್ದಾರೆ. ತಾರ, ಉಮಾಶ್ರೀ, ವಿನಯ ಪ್ರಸಾದ್, ರಮೇಶ್ ಭಟ್, ಮುಖ್ಯಮಂತ್ರಿ ಚಂದ್ರು, ಬಾಲರಾಜ್, ಮೊದಲಾದವರ ತಾರ ಬಳಗವೇ ಚಿತ್ರದಲ್ಲಿದೆ.ರವಿಚಂದ್ರನ್ ಅವರ ನಿರ್ದೇಶನದಲ್ಲಿ ಮತ್ತು ಹಂಸಲೇಖ ಅವರ ಸಂಗೀತ ಸಂಯೋಜನೆ ಚಿತ್ರದಲ್ಲಿದೆ.
ಈ ಚಿತ್ರ ಇಬ್ಬರ ಸೈನಿಕರ ಸ್ನೇಹವನ್ನು ತೋರಿಸುತ್ತದೆ. ಇದು ತೆಲಗು ನಟ ಚಿರಂಜೀವಿ ನಟಿಸಿದ ಪ್ರಥಮ ಕನ್ನಡ ಚಲನಚಿತ್ರ. ರವಿಚಂದ್ರನ್ ನಟಿಸಿ, ನಿರ್ದೇಶಿಸಿ, ನಿರ್ಮಾಣ ಕೂಡ ಮಾಡಿದ್ದರು.
Read: Complete ಸಿಪಾಯಿ ಕಥೆ
-
ರವಿಚಂದ್ರನ್Director/Producer
-
ಹಂಸಲೇಖMusic Director/Lyricst
-
ಎಸ್ ಪಿ ಬಾಲಸುಬ್ರಹ್ಮಣ್ಯಂSinger
-
ಕೆ ಜೆ ಯೇಸುದಾಸ್Singer
-
ಕೆ.ಎಸ್.ಚಿತ್ರSinger
-
ಯಾರನ್ನು ಯಾರು ಕಾಪಿ ಮಾಡುತ್ತಿದ್ದಾರೆ? ವಿಜಯಲಕ್ಷ್ಮಿ ದರ್ಶನ್ ಹೇಳಿದ್ದೇನು?
-
"ರಾಘವೇಂದ್ರ ಸ್ವಾಮಿಗಳು ನನ್ನ ತಾತ"; ರಾಯರ ನೆನೆದು ಭಾವುಕರಾಗಿದ್ದೇಕೆ ಬೇಬಿ ಇಂದಿರಾ?
-
'ಕೂಲಿ' ಕನ್ನಡ ಟೀಸರ್ನಲ್ಲಿ ರಜನಿ ಧ್ವನಿ ಇಲ್ಲ; ಕಾಟಚಾರಕ್ಕೆ ರಿಲೀಸ್ ಆಗುತ್ತಾ 171ನೇ ಸಿನಿಮಾ?
-
ಸೂಪರ್ ಸ್ಟಾರ್ ಗಳಿಗೆ ಬೇಕಿಲ್ಲ, ಹೊಸಬರಿಗೆ ಬೆಲೆ ಇಲ್ಲ ; ಕನ್ನಡ ಚಿತ್ರರಂಗದ ಕರುಣಾಜನಕ ಕಥೆ...!
-
ಕನ್ನಡ ಫಿಲ್ಮ್ ಮೇಕರ್ಸ್ಗೆ ಚಿತ್ರಮಂದಿರಗಳು ಬೇಡ್ವಾ? ಓಟಿಟಿ ಸಾಕಾ? ಏನಿದು ಭೀತಿ?
-
'ವೀರ ಮದಕರಿ' ಚಿತ್ರದ ಬಾಲನಟಿ ನಾಯಕಿಯಾಗಿ ಕನ್ನಡ ಚಿತ್ರರಂಗಕ್ಕೆ ವಾಪಸ್
ನಿಮ್ಮ ಪ್ರತಿಕ್ರಿಯೆ