"ತಿಥಿ" ಚಿತ್ರದಲ್ಲಿ ಮುಖ್ಯ ಪಾತ್ರದಲ್ಲಿ ಹೊಸ ಮುಖಗಳು ಅನಾವರಣಗೊಂಡಿವೆ. ಇನ್ನು ಈ ಚಿತ್ರಕ್ಕೆ ಪಿ ವಾಸು ಅವರು ಅಕ್ಷನ್ ಕಟ್ ಹೇಳಿದ್ದಾರೆ. ವಿ ಹರಿಕೃಷ್ಣ ಸಂಗೀತ ನಿರ್ದೇಶನದಲ್ಲಿ ಸುರೇಶ ನಿರ್ಮಾಣದಲ್ಲಿ ತಿಥಿ ಸಿನಿಮಾ ಮೂಡಿಬಂದಿದೆ.
ಚಿತ್ರದ ಕಥೆ :
ಯಂಗ್ ಡೈರೆಕ್ಟರ್ ರಾಮ್ ರೆಡ್ಡಿ ಅವರ ನಿರ್ದೇಶನದಲ್ಲಿ ಮೂಡಿಬಂದಿರುವ 'ತಿಥಿ' ಸಿನಿಮಾದಲ್ಲಿ ಸೆಂಚುರಿ ಗೌಡನ ಸಾವಿಗೆ ಮನೆಯವರು ಸೇರಿದಂತೆ ಊರಿನವರು ಯಾವ ರೀತಿ ಪ್ರತಿಕ್ರಿಯೆ ನೀಡುತ್ತಾರೆ ಎಂಬುದನ್ನು ಕೊಂಚ ಹಾಸ್ಯ ಮಿಶ್ರಿತವಾಗಿ ಹೆಣೆದು ಸಿನಿಮಾ ಮಾಡಲಾಗಿದೆ. ಒಂದು ಸಾವಿನ ಸುತ್ತ ನಡೆಯುವ ಚಿತ್ರ ಇದಾಗಿದ್ದು, ಆಸ್ತಿ ಮಾರಾಟಕ್ಕೆ ಯಾವ ರೀತಿ ಎಲ್ಲಾ ಸರ್ಕಸ್ ಮಾಡುತ್ತಾರೆ ಅನ್ನೋದನ್ನ ತೆರೆಯ ಮೇಲೆ ಮನೋಜ್ಞವಾಗಿ ತೋರಿಸುವಲ್ಲಿ ನಿರ್ದೇಶಕರು ಯಶಸ್ವಿಯಾಗಿದ್ದಾರೆ.
ಅಂದಹಾಗೆ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರು...
Read: Complete ತಿಥಿ ಕಥೆ
-
ರಾಮ್ ರೆಡ್ಡಿDirector
-
ಪ್ರತಾಪ್ ರೆಡ್ಡಿProducer
-
ನಿತಿನ್ ಲುಕೊಸೆMusic Director
-
'ಯುವ ರಣಧೀರ ಕಂಠೀರವ' ಸಿನಿಮಾ ನಿಂತಿದ್ದೇಕೆ? ಕಥೆಗಾರ ಭಗೀರಥ ಏನಂದ್ರು?
-
ರವಿಚಂದ್ರನ್ ಸಿನಿಮಾದ 'ದ ಜಡ್ಜ್ಮೆಂಟ್' ಶೂಟಿಂಗ್ ಫಿನಿಶ್: ಲೀಗಲ್ ಥ್ರಿಲ್ಲರ್ ಚಿತ್ರಕ್ಕೆ ಕ್ರೇಜಿಸ್ಟಾರ್ ಟಚ್
-
ಇವತ್ತು ಐಪಿಎಲ್.. ನಾಳೆ ಚುನಾವಣೆ .. ನಾಡಿದ್ದು ವರ್ಲ್ಡ್ ಕಪ್ ; ಇನ್ಯಾವಾಗ ರಿಲೀಸ್ ಮಾಡ್ತೀರಾ..?
-
ಅದ್ಧೂರಿ 'ರಾಮಾಯಣ' ಚಿತ್ರದ ಬಗ್ಗೆ ರಾಕಿಂಗ್ ಸ್ಟಾರ್ ಯಶ್ ಮೊದಲ ಮಾತು
-
ಯಾರನ್ನು ಯಾರು ಕಾಪಿ ಮಾಡುತ್ತಿದ್ದಾರೆ? ವಿಜಯಲಕ್ಷ್ಮಿ ದರ್ಶನ್ ಪೋಸ್ಟ್ ಮರ್ಮವೇನು?
-
"ರಾಘವೇಂದ್ರ ಸ್ವಾಮಿಗಳು ನನ್ನ ತಾತ"; ರಾಯರ ನೆನೆದು ಭಾವುಕರಾಗಿದ್ದೇಕೆ ಬೇಬಿ ಇಂದಿರಾ?
ನಿಮ್ಮ ಪ್ರತಿಕ್ರಿಯೆ