For Quick Alerts
For Daily Alerts
Don't Miss!
- News ಚುನಾವಣೆ ಹೊತ್ತಲ್ಲೇ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ಗೆ ಕೋರ್ಟ್ ಸಮನ್ಸ್: ಯಾಕೆ?
- Sports IPL 2024: RCB vs KKR ಹೆಡ್-ಟು-ಹೆಡ್ ದಾಖಲೆ, ಪಿಚ್ ವರದಿ; ಚಿನ್ನಸ್ವಾಮಿಯಲ್ಲಿ ಗೆಲುವು ಯಾರಿಗೆ?
- Finance ವಿವಿಧ ರಾಜ್ಯಗಳ ನರೇಗಾ ಕಾರ್ಮಿಕರ ವೇತನ ದರ ಪರಿಷ್ಕರಣೆ, ವಿವರ
- Lifestyle ಯೇಸುವನ್ನು ಶಿಲುಬೆಗೆ ಹಾಕಿದ ದಿನವನ್ನು ಗುಡ್ ಪ್ರೈಡೇ ಎಂದು ಹೇಳುವುದೇಕೆ?
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ವರದಕ್ಷಿಣೆ ಕಿರುಕುಳದಿಂದ ಗಾಯಕ ಹೇಮಂತ್ ಖುಲಾಸೆ
Music
oi-Rajendra
By Rajendra
|
2009ರಲ್ಲಿ ಹೇಮಂತ್, ಅವರ ಪೋಷಕರು ಹಾಗೂ ಸಹೋದರಿ ವಿರುದ್ಧ ಪ್ರಿಯದರ್ಶಿನಿ ವರದಕ್ಷಿಣೆ ಕಿರುಕುಳ ದೂರು ದಾಖಲಿಸಿದ್ದರು. ಈಗ ಅವರು ವರದಕ್ಷಿಣೆ ಕಿರುಕುಳ ಆರೋಪದಿಂದ ದೋಷಮುಕ್ತರಾಗಿದ್ದಾರೆ. ಈ ಪ್ರಕರಣ ಹೇಮಂತ್ ಅವರ ವೃತ್ತಿ ಬದುಕಿನ ಮೇಲೂ ಗಂಭೀರ ಪರಿಣಾಮ ಬೀರಿತು.
ಆರೋಪದಿಂದ ಅವರು ಹೊರಬರಲು ಸಾಕಷ್ಟು ಪ್ರಯತ್ನಿಸಿ ಕಡೆಗೆ ಗೆದ್ದು ಬಂದಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವುದೇ ಸಾಕ್ಷ್ಯಾಧಾರಗಳು ಸಿಕ್ಕಿಲ್ಲ ಎಂದು ಗಿರಿನಗರ ಪೊಲೀಸರು 'ಬಿ' ರಿಪೋರ್ಟ್ ನ್ನು ಕೋರ್ಟ್ ಗೆ ಸಲ್ಲಿಸಿದ್ದಾರೆ.
ಸದ್ಯಕ್ಕೆ ಕನ್ನಡದಲ್ಲಿ ಹೇಮಂತ್ ಬಲು ಬೇಡಿಕೆಯಲ್ಲಿರುವ ಗಾಯಕ. ಪ್ರೀತ್ಸೆ ಪ್ರೀತ್ಸೆ ಹಾಡಿನ ನಂತರ ಹೇಮಂತ್ ಜನಪ್ರಿಯರಾಗಿದ್ದರು. ಇದುವರೆಗೂ ಕನ್ನಡದಲ್ಲಿ ಸಾವಿರಕ್ಕೂಹೆಚ್ಚು ಹಾಡುಗಳು ಹೇಮಂತ್ ಅವರ ಕಂಠಸಿರಿಯಲ್ಲಿ ಹೊರಹೊಮ್ಮಿವೆ. (ಒನ್ಇಂಡಿಯಾ ಕನ್ನಡ)
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
Read more about: dowry harassment singer priyadarshini ಹೇಮಂತ್ ಕುಮಾರ್ ವರದಕ್ಷಿಣೆ ಕಿರುಕುಳ ಪ್ರಿಯದರ್ಶಿನಿ ಬಸವನಗುಡಿ
English summary
Kannada films popular playback singer Hemanth clears dowry harassment complaint filed by his wife Priyadarshini. The police have registered a B Report in the case and filed the same to court, which means that there is no evidence in the dowry case.