For Daily Alerts
Don't Miss!
- News PSI Re-Exam: ಪಿಎಸ್ಐ ಮರುಪರೀಕ್ಷೆ ಅಂತಿಮ ಅಂಕಪಟ್ಟಿ ಪ್ರಕಟ: CET ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ
- Lifestyle ಏಪ್ರಿಲ್ 1ರಿಂದ 800 ಔಷಧಗಳು ದುಬಾರಿ..! ಎಷ್ಟು ಬೆಲೆ ಹೆಚ್ಚಳ.?
- Automobiles ಭಾರತದಲ್ಲಿ ಬಿಡುಗಡೆಗೆ ಸಜ್ಜಾದ ಬಹುನಿರೀಕ್ಷಿತ ಹೊಸ ಸ್ಕೋಡಾ ಸೂಪರ್ಬ್ ಕಾರು
- Sports IPL 2024: ಆರ್ಸಿಬಿ vs ಕೆಕೆಆರ್ ಪಂದ್ಯಕ್ಕೂ ಮುನ್ನ ಗಂಭೀರ್ನತ್ತ ಐಸ್-ಕೋಲ್ಡ್ ಲುಕ್ ನೀಡಿದ ಕೊಹ್ಲಿ
- Technology WhatsApp: ವಾಟ್ಸಾಪ್ನಲ್ಲಿ ಈ ಕರೆಗಳನ್ನು ಸ್ವೀಕರಿಸದಂತೆ ಕೇಂದ್ರದಿಂದ ಎಚ್ಚರಿಕೆ! ಯಾಕೆ ಗೊತ್ತಾ?
- Finance 25ನೇ ವಯಸ್ಸಿನಲ್ಲಿ 25,000 ರೂ.ನಿಂದ 7,000 ಕೋಟಿ ಗಳಿಸಿದ ವ್ಯಕ್ತಿ ಬಗ್ಗೆ ತಿಳಿಯಿರಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕಾರು ಅಪಘಾತ: ನಟಿ ಉಮಾಶ್ರೀ ಪಾರು
News
oi-Staff
By Staff
|
ನಟಿ ಉಮಾಶ್ರೀ ಅವರು ಪ್ರಯಾಣಿಸುತ್ತಿದ್ದ ಕಾರು ಬಿಡದಿ ಸಮೀಪ ಶುಕ್ರವಾರ(ಸೆ.11) ಅಪಘಾತಕ್ಕೀಡಾಗಿದೆ. ಕಾರು ಸಂಪೂರ್ಣ ಜಖಂ ಆಗಿದ್ದು ಉಮಾಶ್ರೀ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅವರು ಇಂದು ಮೈಸೂರಿನಲ್ಲಿ ಚಿತ್ರೀಕರಣ ಮುಗಿಸಿಕೊಂಡು ಹಿಂತಿರುಗುತ್ತಿದ್ದರು.
ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಉಮಾಶ್ರೀ, ಕಲಾಭಿಮಾನಿಗಳ ಆಶೀರ್ವಾದದಿಂದ ನಾನು ಪ್ರಾಣಾಪಾಯದಿಂದ ಪಾರಾಗಿದ್ದೇನೆ ಎಂದರು. 'ಗುಲಾಬಿ ಟಾಕೀಸ್' ಚಿತ್ರದಲ್ಲಿನ ಅಮೋಘ ನಟನೆಗಾಗಿ ಅವರು 2007ನೇ ಸಾಲಿನ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗೆ ಪಾತ್ರರಾಗಿದ್ದಾರೆ.
350ಕ್ಕೂ ಹೆಚ್ಚು ಚಿತ್ರಗಳಲ್ಲಿ ಅಭಿನಯಿಸಿ 200ಕ್ಕೂ ಹೆಚ್ಚು ವೈವಿಧ್ಯಮಯ ಪಾತ್ರಗಳನ್ನು ಪೋಷಿಸಿರುವ ಅಭಿನೇತ್ರಿ ಉಮಾಶ್ರೀ. ಅವರು ಇನ್ನೂ ಹೀಗೆ ವಿಭಿನ್ನ ಪಾತ್ರಗಳಲ್ಲಿ ಅಭಿನಯಿಸಿ ಪ್ರೇಕ್ಷಕರನ್ನು ರಂಜಿಸುತ್ತಿರಬೇಕು ಎಂಬುದು ಕಲಾರಸಿಕರ ಹಾರೈಕೆ.
(ದಟ್ಸ್ ಕನ್ನಡ ಚಿತ್ರವಾರ್ತೆ)
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
Read more about: ಮೈಸೂರು gulabi talkies ಉಮಾಶ್ರೀ ಗುಲಾಬಿ ಟಾಕೀಸ್ bidadi ಬಿಡದಿ car accident ಕಾರು ಅಪಘಾತ umashree national film award 2007 55th national film awards
Friday, September 11, 2009, 17:36 Story first published: Friday, September 11, 2009, 17:36 [IST]
Other articles published on Sep 11, 2009