Don't Miss!
- Automobiles Kia Carens: ಗ್ಲೋಬಲ್ ಎನ್ಸಿಎಪಿ ಸುರಕ್ಷತಾ ಪರೀಕ್ಷೆ.. 3-ಸ್ಟಾರ್ ಪಡೆದ ಕಿಯಾ ಕ್ಯಾರೆನ್ಸ್
- Sports IPL 2024: ಮುಂಬೈ ಇಂಡಿಯನ್ಸ್ ವಿರುದ್ಧ ಶತಕ; ರೋಹಿತ್, ಕೊಹ್ಲಿಗೆ ಕ್ರೆಡಿಟ್ ನೀಡಿದ ಯಶಸ್ವಿ ಜೈಸ್ವಾಲ್!
- Technology Itel: ಭಾರತದಲ್ಲಿ ಐಟೆಲ್ S24 ಲಾಂಚ್! 108MP ಕ್ಯಾಮೆರಾ.. ಬೆಲೆ ಇಷ್ಟೇ
- News ದಲಿತರ ಅಭಿವೃದ್ಧಿಯನ್ನು ಬಿಜೆಪಿ ಮಾಡಿಲ್ಲ; ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಸಂಯುಕ್ತ ಪಾಟೀಲ್
- Lifestyle ಪ್ರವಾಹಕ್ಕೆ ಕಾರಣವಾಗೋದು ಮಳೆಯಲ್ಲ ಬೇಸಿಗೆಯ ಬಿಸಿಲು..! ನಂಬಲು ಸಾಧ್ಯವಿಲ್ಲ ಅಂದ್ರೆ ಈ ವಿಡಿಯೋ ನೋಡಿ..!
- Finance ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 10 ಹಳದಿ ಅನಕೊಂಡ ಸಹಿತ ವ್ಯಕ್ತಿ ಬಂಧನ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ರಾವಣನಿಗೆ ಧೈರ್ಯ ತುಂಬಿದ ನಾಯಕಿ
ಕಾಲೇಜಿನಲ್ಲಿ ವಿಚಾರ ಸಂಕಿರಣವನ್ನು ಏರ್ಪಡಿಸಲಾಗಿರುತ್ತದೆ. ಗೆದ್ದ ವಿದ್ಯಾರ್ಥಿಗೆ ಐವತ್ತು ಸಾವಿರ ನಗದು ಬಹುಮಾನದೊಂದಿಗೆ ವಿದೇಶ ಪ್ರಯಾಣ ಹಾಗೂ ಅಲ್ಲೇ ಉದ್ಯೋಗ ಕೊಡಿಸುವುದಾಗಿ ತಿಳಿಸಿದ ಪ್ರಾಂಶುಪಾಲರು ಯೋಗೀಶ್ಗೆ ಸಂಕಿರಣದಲ್ಲಿ ಭಾಗವಹಿಸಲು ಆಹ್ವಾನಿಸುತ್ತಾರೆ. ಆದರೆ ಸಂಕೋಚದ ಹುಡುಗ ಯೋಗೀಶ್ ನನ್ನಿಂದಾಗಲ್ಲ ಎನ್ನುತ್ತಾನೆ. ವಿಷಯ ತಿಳಿದ ನಾಯಕಿ ಸಂಚಿತಾ ಯೋಗೀಶ್ಗೆ ಧೈರ್ಯ ತುಂಬಿ ವಿಚಾರ ಸಂಕೀರಣಕ್ಕೆ ಕಳುಹಿಸಿದ್ದಾಗ ಆತ ವಿಜಯಶಾಲಿಯಾಗುವ ಸನ್ನಿವೇಶವನ್ನು ರಾಜಾಜಿನಗರದ ರಾಜಕುಮಾರ್ ಕಲಾಕ್ಷೇತ್ರದಲ್ಲಿ ನಿರ್ದೇಶಕ ಯೋಗೀಶ್ಹುಣಸೂರು ಚಿತ್ರೀಕರಿಸಿಕೊಂಡರು.
ನಾಯಕ ಯೋಗೀಶ್, ಸಂಚಿತಾಪಡುಕೋಣೆ, ದ್ವಾರಕೀಶ್ ಸೇರಿದಂತೆ ಅನೇಕ ಸಹಕಲಾವಿದರು ಈ ಭಾಗದ ಚಿತ್ರೀಕರಣದಲ್ಲಿ ಪಾಲ್ಗೊಂಡಿದ್ದರು. ಇದರೊಂದಿಗೆ 'ರಾವಣ' ಚಿತ್ರದ 20 ದಿನಗಳ ಚಿತ್ರೀಕರಣ ಪೂರ್ಣವಾಗಿದ್ದು ಮುಂದಿನ ಹಂತದ ಚಿತ್ರೀಕರಣ ಮಾರ್ಚ್ ತಿಂಗಳಲ್ಲಿ ನಡೆಯಲಿದೆ ಎಂದು ನಿರ್ಮಾಪಕರು ತಿಳಿಸಿದ್ದಾರೆ.
(ದಟ್ಸ್ ಕನ್ನಡ ವಾರ್ತೆ)
ಕೆಂಗೇರಿ
ಗಾಂಧಿ
ಆಶ್ರಮಕ್ಕೆ
ರಾವಣನ
ಭೇಟಿ
ರಾವಣನಿಗೆ
ಜೊತೆಯಾದ
ಪಡುಕೋಣೆ
ಬೆಡಗಿ