Don't Miss!
- Finance Zero Shadow Day: ಬೆಂಗಳೂರಿನಲ್ಲಿ ಇಂದು ಪ್ರಕೃತಿಯ ಅಚ್ಚರಿ
- News ರಾಜ್ಯದ ವಿವಿಧೆಡೆ ವರುಣದೇವನ ಆರ್ಭಟ; ಕರ್ನಾಟಕದ ಪ್ರಮುಖ ಡ್ಯಾಂಗಳ ನೀರಿನ ಮಟ್ಟ ಎಷ್ಟು ?
- Technology ಇಂದು ವಿವೋ T3x 5G ಸ್ಮಾರ್ಟ್ಫೋನ್ ಫಸ್ಟ್ ಸೇಲ್; ಬೆಲೆ 13,499ರೂ.!
- Automobiles Triber: 7 ಜನ ಹೋಗಬಹುದಾದ ರೆನಾಲ್ಟ್ ಟ್ರೈಬರ್ ಖರೀದಿಸಬೇಕೇ.. ಆನ್-ರೋಡ್ ಬೆಲೆ ಎಷ್ಟು, EMI ಏನು?
- Lifestyle ಹೋಟೆಲ್ ರುಚಿಯ ಪನೀರ್ ಪೆಪ್ಪರ್ ಫ್ರೈ ಮನೆಯಲ್ಲೇ ಮಾಡಿ..! 10 ನಿಮಿಷದಲ್ಲಿ ರೆಡಿ..!
- Sports CSK vs LSG IPL 2024: ಐಪಿಎಲ್ನಲ್ಲಿ ಈ ದಾಖಲೆ ಮಾಡಿದ ಮೊದಲ ಸಿಎಸ್ಕೆ ನಾಯಕ ರುತುರಾಜ್ ಗಾಯಕ್ವಾಡ್
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕ್ಯಾಬಿನೆಟ್ ನಿಂದ ಅಂಬರೀಶ್ ಡ್ರಾಪ್: ಟ್ವಿಟ್ಟರ್ ನಲ್ಲಿ ಗುಡುಗಿದ ಪತ್ನಿ ಸುಮಲತಾ
ಅಂತೂ ಕರ್ನಾಟಕ ರಾಜ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ನವರ ಸಂಪುಟ ಸರ್ಜರಿ ಸರ್ಕಸ್ ಮುಗಿದಿದೆ. ಕ್ಯಾಬಿನೆಟ್ ನ ವಸತಿ ಸಚಿವ ಸ್ಥಾನದಿಂದ ಅಂಬರೀಶ್ ರವರನ್ನ ಕೈಬಿಟ್ಟಾಗಿದೆ.
ಇದರಿಂದ ಮಂಡ್ಯದಲ್ಲಿ ಪ್ರತಿಭಟನೆ ಭುಗಿಲೆದ್ದಿದೆ. ಸ್ಯಾಂಡಲ್ ವುಡ್ ಕೂಡ ಬಂದ್ ಆಗಿದೆ. ಇಷ್ಟಾದರೂ, ಅಂಬರೀಶ್ ಇದುವರೆಗೂ ತುಟಿ ಬಿಚ್ಚಿಲ್ಲ. ಪತ್ನಿ ಸುಮಲತಾ ಅಂಬರೀಶ್ ಮಾತ್ರ ಟ್ವಿಟ್ಟರ್ ನಲ್ಲಿ ಸರ್ಕಾರದ ವಿರುದ್ಧ ಗಧಾ ಪ್ರಹಾರ ನಡೆಸಿದ್ದಾರೆ. [ಸಂಪುಟದಿಂದ ಅಂಬರೀಶ್ ಕಿಕ್ ಔಟ್: ಕನ್ನಡ ಚಿತ್ರೋದ್ಯಮ ಬಂದ್.!]
Being non-corrupt , straight forward & honest might not win todays battle...but time will prove the ultimate winner in any war
— sumalatha ambareesh (@sumalathaA) June 19, 2016
''ಭ್ರಷ್ಟಾಚಾರ ಮಾಡದೆ, ನೇರ ನುಡಿಯಿಂದ, ಸತ್ಯ-ನಿಷ್ಟೆ ಇಂದ ಇಂದಿನ ಯುದ್ಧ ಗೆಲ್ಲಲು ಸಾಧ್ಯವಿಲ್ಲ. ಆದ್ರೆ, ಸಮರದ ಅಂತಿಮ ವಿಜೇತ ಯಾರು ಎಂಬುದು ಕಾಲವೇ ನಿರ್ಧರಿಸುತ್ತೆ'' ಅಂತ ನಟಿ ಸುಮಲತಾ ಅಂಬರೀಶ್ ಟ್ವೀಟ್ ಮಾಡಿದ್ದಾರೆ.
ಸುಮಲತಾ ರವರ ಟ್ವೀಟ್ ಗೆ ಅಂಬಿ ಅಭಿಮಾನಿಗಳೂ ಕೂಡ ದನಿಗೂಡಿಸಿದ್ದಾರೆ. ಯಾರು ಏನೇ ಹೇಳಿದರೂ, ಈಗ ಏನೂ ಮಾಡಲು ಸಾಧ್ಯವಿಲ್ಲ. ಸಿದ್ದು ನೂತನ ಸಂಪುಟ ರಚನೆ ಆಗಿದ್ದಾಗಿದೆ.