Don't Miss!
- Finance ಆಧಾರ್ ಉಚಿತ ಅಪ್ಡೇಟ್ ದಿನಾಂಕ ಜೂ.14ರವರೆಗೆ ವಿಸ್ತರಣೆ: ಆನ್ಲೈನ್ನಲ್ಲಿ ಹೀಗೆ ನವೀಕರಿಸಿ
- Lifestyle ಬಾಯಲ್ಲಿ ನೀರು ತರಿಸುವ ಮಸಾಲೆ ಮೊಟ್ಟೆ ಬುರ್ಜಿ ಮಾಡೋದು ಹೇಗೆ.? ತುಂಬಾ ಸಿಂಪಲ್ ರೆಸಿಪಿ
- News 7th Pay Commission : ಸರ್ಕಾರಕ್ಕೆ ಸಲ್ಲಿಸಲಾಗಿರುವ ಏಳನೇ ವೇತನ ಆಯೋಗದ ವರದಿಯಲ್ಲಿರುವ ಪ್ರಮುಖ ಅಂಶಗಳ ಪಟ್ಟಿ ಇಲ್ಲಿದೆ
- Sports IPL 2024: ಮುಂಬೈ ನಾಯಕನಿಗೆ ಪತ್ರಕರ್ತರಿಂದ ಬೌನ್ಸರ್: ಉತ್ತರಿಸದೆ ಮೌನಕ್ಕೆ ಶರಣಾದ ಹಾರ್ದಿಕ್ ಪಾಂಡ್ಯ
- Technology Best Coolers: ಭಾರತದಲ್ಲಿ 5 ಸಾವಿರಕ್ಕಿಂತ ಕಡಿಮೆ ಬೆಲೆಯಲ್ಲಿ ಲಭ್ಯ ಇರುವ ಅತ್ಯುತ್ತಮ ಕೂಲರ್ಗಳು! ಫೀಚರ್ಸ್ ಏನಿದೆ?
- Automobiles ಡಿ ಬಾಸ್ ಪತ್ನಿ ಖರೀದಿಸಿದ್ದು ಸಾಮಾನ್ಯ ಕಾರಲ್ಲ: ಬಂಗಲೆಯಂತಹ ಇಂಟೀರಿಯರ್!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಬೆಳ್ಳಿ ಸಿನಿಮಾದಲ್ಲಿ 'ರಂಗಿತರಂಗ' ತಂಡದ ಬೆಳ್ಳಿ ಮಾತು
ಕರ್ನಾಟಕ ಚಲನಚಿತ್ರ ಅಕಾಡೆಮಿ ವತಿಯಿಂದ ಪ್ರತಿ ಶನಿವಾರ ಹಮ್ಮಿಕೊಳ್ಳುವ 'ಬೆಳ್ಳಿ ಸಿನಿಮಾ-ಬೆಳ್ಳಿಮಾತು ಕಾರ್ಯಕ್ರಮದಲ್ಲಿ ಈ ಶನಿವಾರ ಹೊಸಬರ 'ರಂಗಿತರಂಗ' ಸೌಂಡ್ ಮಾಡಲಿದೆ.
ನವ ನಿರ್ದೇಶಕ ಅನುಪ್ ಭಂಡಾರಿ ಆಕ್ಷನ್-ಕಟ್ ಹೇಳಿರುವ ಹೊಸಬರ 'ರಂಗಿತರಂಗ' ಭರ್ಜರಿ 200ನೇ ದಿನಕ್ಕೆ ಕಾಲಿಟ್ಟಿದೆ. ಈ ಸಂಭ್ರಮದಲ್ಲಿ ಈ ಸಿನಿಮಾ ಬೆಳ್ಳಿ ಮಾತು ಕಾರ್ಯಕ್ರಮಕ್ಕೆ ಈ ಬಾರಿ ಆಯ್ಕೆ ಆಗಿದೆ.[ಚಿತ್ರಗಳು: ಬೆಳ್ಳಿ ಹೆಜ್ಜೆಯಲ್ಲಿ ಡಾ.ಶಿವಣ್ಣನ ಮನದಾಳದ ಮಾತು]
ಅಂದಹಾಗೆ ಡಿಸೆಂಬರ್ 26 ರಂದು ಶನಿವಾರ ಸಂಜೆ 4.00 ಘಂಟೆಗೆ ಬೆಂಗಳೂರಿನ ನಗರದ ಚಾಮುಂಡೇಶ್ವರಿ ಸ್ಟುಡಿಯೋದಲ್ಲಿ ಕರ್ನಾಟಕ ಚಲನಚಿತ್ರ ಅಕಾಡೆಮಿ ನಡೆಸುವ 'ಬೆಳ್ಳಿ ಸಿನಿಮಾ-ಬೆಳ್ಳಿಮಾತು' ಕಾರ್ಯಕ್ರಮದಲ್ಲಿ 'ರಂಗಿತರಂಗ' ಚಿತ್ರ ಪ್ರದರ್ಶನಗೊಳ್ಳಲಿದೆ.[ಹ್ಯಾಟ್ರಿಕ್ ಹೀರೋ ಶಿವಣ್ಣ ಅವರು ಅಜ್ಜ ಆದಾಗ..!]
ಈ ವಾರದ ಬೆಳ್ಳಿ ಮಾತನ್ನು 'ರಂಗಿತರಂಗ' ಚಿತ್ರದ ಕಾರ್ಯಕಾರಿ ನಿರ್ಮಾಪಕ ಸುಧಾಕರ್ ಭಂಡಾರಿ ಅವರು ನಡೆಸಿಕೊಡಲಿದ್ದಾರೆ. ಚಿತ್ರದ ನಾಯಕ ನಟ ನಿರೂಪ್ ಭಂಡಾರಿ, ನಾಯಕ ನಟಿ ರಾಧಿಕಾ ಚೇತನ್, ಚಿತ್ರದ ನಿರ್ಮಾಪಕ ಹೆಚ್. ಕೆ. ಪ್ರಕಾಶ್ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.