For Quick Alerts
For Daily Alerts
Don't Miss!
- Technology HMD ಪಲ್ಸ್ ಸರಣಿ ಅಡಿಯಲ್ಲಿ 3 ಹೊಸ ಸ್ಮಾರ್ಟ್ಫೋನ್ ಲಾಂಚ್! ಫೀಚರ್ಸ್ ಏನಿವೆ?
- News Tamannaah Bhatia: ಮಿಲ್ಕಿ ಬ್ಯೂಟಿ ತಮನ್ನಾಗೆ ಮುಂಬೈ ಸೈಬರ್ ಪೊಲೀಸರಿಂದ ಸಮನ್ಸ್.!-ಕಾರಣ ಏನು?
- Automobiles ವಿಮಾನದಂತಹ ಸೌಲಭ್ಯ ಹೊಂದಿರುವ ವಂದೇ ಭಾರತ್ ಸರಣಿ ರೈಲುಗಳು ಶೀಘ್ರ ಬರಲಿವೆ.. ಆರಾಮದಾಯಕ ಪ್ರಯಾಣ!
- Finance April 25 Gold Rate: ಇಂದಿನ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ದರ ಎಷ್ಟಿದೆ ತಿಳಿಯಿರಿ
- Lifestyle ಬೆಳ್ಳುಳ್ಳಿ ಕಬಾಬ್ ಅಂದುಕೊಂಡ್ರಾ? ಇದು ಚಿಕನ್ ರುಚಿಯ ಹೂವಿನ ಫ್ರೈ..!
- Sports 2009ರ ಐಪಿಎಲ್ ಫೈನಲ್ನಲ್ಲಿ ಆರ್ಸಿಬಿ ಸೋಲಲು ಕಾರಣ ತಿಳಿಸಿದ ಅನಿಲ್ ಕುಂಬ್ಳೆ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಅಣ್ಣಾವ್ರ ವರ್ಷನ್ ನಲ್ಲಿ ರಿಲೀಸ್ ಆಯ್ತು 'ಬೊಂಬೆ ಹೇಳುತೈತೆ' ಹಾಡು
News
oi-Bharathkumar
By Bharath Kumar
|
'ರಾಜಕುಮಾರ' ಚಿತ್ರದ 'ಬೊಂಬೆ ಹೇಳುತೈತೆ' ಹಾಡು ಕನ್ನಡ ಕಲಾಭಿಮಾನಿಗಳ ಮನ ಮುಟ್ಟಿದ ಅದ್ಭುತ ಗೀತೆ. ನಿರ್ದೇಶಕ ಸಂತೋಷ್ ಆನಂದ್ ರಾಮ್ ಅವರು ಯಾವ ಘಳಿಗೆಯಲ್ಲಿ ಈ ಹಾಡು ಬರೆದರೋ ಏನೋ ಡಾ.ರಾಜ್ ಮತ್ತು ಅಪ್ಪು ಅಭಿಮಾನಿಗಳಿಗೆ ಇದು ಅಭಿಮಾನದ ಗೀತೆ ಆಗೋಯ್ತು.[ಡಾ.ರಾಜ್ ಹುಟ್ಟುಹಬ್ಬದ ವಿಶೇಷ: 'ರಾಜಕುಮಾರ' ಚಿತ್ರತಂಡದಿಂದ ಬಂಪರ್ ಕೊಡುಗೆ]
ಇದೀಗ, ಡಾ.ರಾಜ್ ಕುಮಾರ್ ಅವರ ಹುಟ್ಟುಹಬ್ಬದ ಪ್ರಯುಕ್ತ 'ಬೊಂಬೆ ಹೇಳುತೈತೆ' ಹಾಡು, ಅಣ್ಣಾವ್ರ ವರ್ಷನ್ ನಲ್ಲಿ ಬಿಡುಗಡೆಯಾಗಿದೆ. ಅಂದ್ರೆ, ಡಾ.ರಾಜ್ ಅವರ ಅಪರೂಪದ ಫೋಟೋಗಳನ್ನ ಒಳಗೊಂಡಿರುವ ಹೊಸ ಸಾಂಗ್ ರಿಲೀಸ್ ಆಗಿದೆ. 'ಬಂಗಾರದ ಮನುಷ್ಯ'ನ ಬಗ್ಗೆ ನೀವು ನೋಡಿರದ, ತಿಳಿದುಕೊಳ್ಳದ ಅಪರೂಪದ ಫೋಟೋಗಳು ಈ ಹಾಡಿನಲ್ಲಿ ನೋಡಬಹುದು.[ಡಾ.ರಾಜ್ 'ಅಪರೂಪದ ಪ್ರತಿಮೆಗಳ ಹಿಂದಿನ ಅದ್ಭುತ ಶಿಲ್ಪಿ' ಈತ..]
ಅಂದ್ಹಾಗೆ, ಈ ಹಾಡಿಗೆ ಸಂತೋಷ್ ಆನಂದ್ ರಾಮ್ ಅವರ ಸಾಹಿತ್ಯ ಬರೆದಿದ್ದು ಹರಿಕೃಷ್ಣ ಅವರ ಸಂಗೀತ ನಿರ್ದೇಶನವಿದೆ. ಗಾಯಕ ವಿಜಯ ಪ್ರಕಾಶ್ ಅವರ ಸುಮಧರ ಕಂಠದಲ್ಲಿ ಮೂಡಿ ಬಂದಿದೆ....
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
Read more about: dr rajkumar birthday puneeth rajkumar sandalwood ಪುನೀತ್ ರಾಜ್ ಕುಮಾರ್ ಡಾ ರಾಜ್ ಕುಮಾರ್ ಹುಟ್ಟುಹಬ್ಬ ಸ್ಯಾಂಡಲ್ ವುಡ್
English summary
Bombe Heluthaithe New Song Released for Dr Rajkumar Birthday Specail.