Don't Miss!
- News 'ಚೆಂಬು' ಜಾಹೀರಾತಿನ ಮೂಲಕ ಮೋದಿ ಸರ್ಕಾರದ ವಿರುದ್ದ ನೇರ ದಾಳಿಗಿಳಿದ ಕಾಂಗ್ರೆಸ್
- Technology ಇಂದು ಮತ್ತೆ ಮೊಟೊರೊಲಾ ಎಡ್ಜ್ 50 ಪ್ರೊ ಫೋನಿನ ಸ್ಪೆಷಲ್ ಸೇಲ್!..ಡಿಸ್ಕೌಂಟ್ ಎಷ್ಟು?
- Sports PBKS vs MI IPL 2024: ಮತ್ತೊಮ್ಮೆ ಕೊನೆಯ ಓವರ್ನಲ್ಲಿ ಮುಗ್ಗರಿಸಿದ ಪಂಜಾಬ್ ಕಿಂಗ್ಸ್ ಪ್ಲೇಆಫ್ ಸನ್ನಿವೇಶ ಹೇಗಿದೆ?
- Finance ಕಚ್ಚಾ ತೈಲ ಆಮದು ಗಣನೀಯ ಇಳಿಕೆ, ಪೆಟ್ರೋಲ್ ಡಿಸೇಲ್ ಬೆಲೆ ಹೆಚ್ಚಾಗುತ್ತಾ?
- Lifestyle ಶುಕ್ರವಾರ ವೈಭವ ಲಕ್ಷ್ಮಿ ವ್ರತ ಮಾಡೋದೇಕೆ..? ಹೇಗೆ ಆಚರಿಸಬೇಕು ಎಂಬ ಮಾಹಿತಿ ಇಲ್ಲಿದೆ..!
- Automobiles ಎಲೆಕ್ಟ್ರಿಕ್ ಕಾರು ಖರೀದಿಸಿ ಪರಿಸರ ಪ್ರೇಮ ಮೆರೆದ ನಟಿ: ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಥ್ರಿಲ್ಲರ್ ಮಂಜು ಬೌಲಿಂಗ್, ಸ್ಯಾಂಡಲ್ ವುಡ್ ಶೈನಿಂಗ್
ಚಿಕ್ಕಬಳ್ಳಾಪುರ, ಮೇ 28: ಥ್ರಿಲ್ಲರ್ ಮಂಜು ಬೌಲಿಂಗ್, ಸಾಯಿಕುಮಾರ್ ತಮ್ಮ ಅಯ್ಯಪ್ಪ ಕೀಪಿಂಗ್, ಶಬರೀಶ್ ಬ್ಯಾಟಿಂಗ್, ಮೈದಾನದಲ್ಲಿ ತುಂಬಿದ್ದ ಕ್ರಿಕೆಟ್ ಪ್ರೇಮಿಗಳು. ಸ್ವತಃ ಬ್ಯಾಟ್ ಬೀಸಿ, ಬೌಲಿಂಗ್ ಮಾಡಿದ ಚಿಕ್ಕಬಳ್ಳಾಪುರ ಶಾಸಕ ಸುಧಾಕರ್...
ಹೌದು ಈ ಎಲ್ಲ ಸಂದರ್ಭಗಳಿಗೆ ಸಾಕ್ಷಿಯಾಗಿದ್ದು ಚಿಕ್ಕಬಳ್ಳಾಪುರ. ಚಿಕ್ಕಬಳ್ಳಾಪುರದದಲ್ಲಿ ಶನಿವಾರ ಆರಂಭವಾದ ಸ್ಯಾಂಡಲ್ ವುಡ್ ಕ್ರಿಕೆಟ್ ಕಪ್ ನಲ್ಲಿ ಕಂಡು ಬಂದ ದೃಶ್ಯಗಳಿವು. ಆರ್ ಎಕ್ಸ್ ಸೂರಿ ಚಿತ್ರದ ನಾಯಕಿ ಆಕಾಂಕ್ಷ ಕ್ರಿಕೆಟ್ ಪ್ರೇಮಿಗಳನ್ನು ಹುರಿದುಂಬಿಸಿದರು.
ಮೊದಲ ಪಂದ್ಯದ ಫಲಿತಾಂಶ: ಥ್ರಿಲ್ಲರ್ ಮಂಜು ನೇತೃತ್ವದ ಥ್ರಿಲ್ಲರ್ ಬಾಯ್ಸ್ ಮತ್ತು ನಾಗಕಿರಣ್ ನೇತೃತ್ವದ ಚಾಲೆಂಜಿಂಗ್ ಸ್ಟಾರ್ಸ್ ನಡುವೆ ಮೊದಲ ಪಂದ್ಯ ನಡೆಯುತು. ಟಾಸ್ ಗೆದ್ದ ಥ್ರಿಲ್ಲರ್ ಮಂಜು ಎದುರಾಳಿ ತಂಡವನ್ನು ಬ್ಯಾಟಿಂಗ್ ಗೆ ಆಹ್ವಾನಿಸಿದರು.[ಸ್ಯಾಂಡಲ್ವುಡ್ ಕ್ರಿಕೆಟ್ ಕಪ್ಗೆ ಭರ್ಜರಿ ಚಾಲನೆ]
ಮೊದಲು ಬ್ಯಾಟಿಂಗ್ ಮಾಡಿದ ಚಾಲೆಂಜಿಂಗ್ ಸ್ಟಾರ್ಸ್ ಶಬರೀಶ್ ಅವರ ಸ್ಫೋಟಕ 72 ರನ್ ನೆರವಿನಿಂದ 15 ಓವರ್ ಗೆ 158 ರನ್ ಗಳ ಬೃಹತ್ ಮೊತ್ತ ಕಲೆಹಾಕಿತು. ನಾಯಕ ಥ್ರಿಲ್ಲರ್ ಮಂಜು 5 ವಿಕೆಟ್ ಪಡೆದು ಬೌಲಿಂಗ್ ನಲ್ಲಿ ಮಿಂಚಿದರು.
ಚೇಸಿಂಗ್ ಆರಂಭಿಸಿದ ಮಂಜು ತಂಡ ಅಯ್ಯಪ್ಪ 17 ಮತ್ತು ಲೋಹಿತ್ 36 ರನ್ ನೆರವಿನಿಂದ 15 ಓವರ್ ಗಳಲ್ಲಿ 138 ರನ್ ಕಲೆ ಹಾಕಿ 20 ರನ್ ಗಳಿಂದ ಸೋಲು ಒಪ್ಪಿಕೊಂಡಿತು.