For Quick Alerts
For Daily Alerts
Don't Miss!
- News ತುಷ್ಟೀಕರಣ ರಾಜಕೀಯಕ್ಕೆ ಮುಸ್ಲೀಮರಿಗೆ ಮೀಸಲಾತಿಗೆ ಕಾಂಗ್ರೆಸ್ ಬೆಂಬಲ: ಬಸವರಾಜ ಬೊಮ್ಮಾಯಿ ಕಿಡಿ
- Automobiles Hero: ಮಧ್ಯಮ ವರ್ಗದವರ ನೆಚ್ಚಿನ ಬೈಕ್.. ರೂ.75 ಸಾವಿರ ಬೆಲೆ.. ಮೈಲೇಜ್ನಲ್ಲಿ ಸರಿ ಸಾಟಿಯಿಲ್ಲ!
- Lifestyle 3ನೇ ಬಾರಿ ಬಾಹ್ಯಾಕಾಶಕ್ಕೆ ಹಾರಲು ಮುಂದಾದ ಸುನೀತಾ ವಿಲಿಯಮ್ಸ್..!
- Sports T20 World Cup 2024: ವೀರೇಂದ್ರ ಸೆಹ್ವಾಗ್ ಆಯ್ಕೆಯ ಭಾರತ ತಂಡದಲ್ಲಿ ಪ್ರಮುಖ ಆಟಗಾರರಿಗೆ ಸ್ಥಾನವಿಲ್ಲ!
- Technology Realme: ರಿಯಲ್ಮಿ ನಾರ್ಜೋ 70 5G, ನಾರ್ಜೋ 70x 5G ಸ್ಮಾರ್ಟ್ಫೋನ್ ಲಾಂಚ್! ಸಖತ್ ಫೀಚರ್ಸ್... ಬೆಲೆ ಎಷ್ಟು?
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ದೂರದ ದೇಶದಿಂದಲೇ ಕಾವೇರಿಗೆ ದರ್ಶನ್ ಬೆಂಬಲ
News
oi-Rajendra
By Rajendra
|
ಆದರೆ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಮಾತ್ರ ಎಲ್ಲೂ ಕಾಣದೆ ಇದ್ದದ್ದು ಅವರ ಕೋಟ್ಯಾಂತರ ಅಭಿಮಾನಿಗಳನ್ನು ನಿರಾಸೆಗೊಳಿಸಿತು. ಸದ್ಯಕ್ಕೆ ಅವರು 'ಬುಲ್ ಬುಲ್' ಚಿತ್ರೀಕರಣದಲ್ಲಿ ಬಿಜಿಯಾಗಿದ್ದಾರೆ. ಈ ಚಿತ್ರದ ಚಿತ್ರೀಕರಣ ಸ್ವಿಟ್ಜರ್ಲ್ಯಾಂಡ್ನಲ್ಲಿ ನಡೆಯುತ್ತಿದೆ.
ಆದಕಾರಣ ಅವರು ಕಾವೇರಿ ಹೋರಾಟಕ್ಕೆ ಬರಲು ಸಾಧ್ಯವಾಗಲಿಲ್ಲ. ಟಿವಿ ವಾಹಿನಿಗಳಿಗೆ ಅಲ್ಲಿಂದಲೇ ಕರೆ ಮಾಡಿದ ಅವರು ಕಾವೇರಿ ಹೋರಾಟಕ್ಕೆ ನನ್ನ ಬೆಂಬಲವಿದೆ. ಕಾವೇರಿ ನನ್ನೊಬ್ಬನದಲ್ಲ. ಇದು ನಮ್ಮೆಲ್ಲರದ್ದು. ಕಾವೇರಿ ಎಂದೆಂದಿಗೂ ಕರ್ನಾಟಕದ ಸ್ವತ್ತು. ಶಾಂತಿಯುತವಾಗಿ ನಾವೆಲ್ಲರೂ ಹೋರಾಡೋಣ. ಇದಕ್ಕೆ ನನ್ನ ಸಂಪೂರ್ಣ ಬೆಂಬಲವಿದೆ ಎಂದಿದ್ದಾರೆ.
ಕಲಾವಿದರ ಸಂಘದ ಅಧ್ಯಕ್ಷರಾದ ಅಂಬರೀಶ್ ಅವರ ನೇತೃತ್ವದಲ್ಲಿಇಡೀ ಚಲನಚಿತ್ರೋದ್ಯಮವು ವಾಣಿಜ್ಯ ಮಂಡಳಿ ಮುಂಭಾಗದಲ್ಲಿ ಬೆಳಗ್ಗೆ 11.30 ಗಂಟೆಗೆ ಸಭೆಸೇರಿ ಮೌನ ಪಾದಯಾತ್ರೆ ನಡೆಸಿತು. ಬಳಿಕ ಮಾನ್ಯ ರಾಜ್ಯಪಾಲರನ್ನು ಭೇಟಿ ಮಾಡಿ ಚಿತ್ರೋದ್ಯಮದ ಮನವಿಯನ್ನು ಸಲ್ಲಿಸಲಾಯಿತು. (ಒನ್ಇಂಡಿಯಾ ಕನ್ನಡ)
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
Read more about: ದರ್ಶನ್ ಕರ್ನಾಟಕ ಬಂದ್ ಅಂಬರೀಶ್ ಕಾವೇರಿ ವಿವಾದ ಸಾರಾ ಗೋವಿಂದು darshan ambarish karnataka bandh cauvery water dispute sa ra govindu
English summary
Kannada actor Challenging Star Darshan supports Cauvery protest and Karnataka Bandh from Switzerland, he is busy in shooting for his upcoming film Bulbul. Meanwhile Kannada film industry observing Bandh on 6th October in protest against against the Prime Minister’s directive to the State to release 9,000 cusecs of water every day to Tamil Nadu.