For Quick Alerts
For Daily Alerts
Don't Miss!
- News ರಾತ್ರೋ ರಾತ್ರಿ ಪತ್ರಿಕಾಗೋಷ್ಠಿ ನಡೆಸಿ ವಿ.ಶ್ರೀನಿವಾಸ ಪ್ರಸಾದ್ ಅಳಿಯ ಏನು ಹೇಳಿದ್ರು ಗೊತ್ತಾ?
- Sports IPL 2024: ಮುಂಬೈ ಇಂಡಿಯನ್ಸ್ ತಂಡ ಸೇರಿದ ಮಾಜಿ ನಾಯಕ: ಹಾಲಿ ನಾಯಕನ ಆತಂಕ ದೂರ
- Lifestyle ಫ್ಲ್ಯಾಟ್ನಲ್ಲಿ ವಾಸಿಸಲು ಹೋಗುವಾಗ ಸಮೃದ್ಧಿ, ಆರೋಗ್ಯಕ್ಕಾಗಿ ವಾಸ್ತು ಹೀಗಿದೆಯೇ ಎಂದು ನೋಡಬೇಕು
- Technology ಮಾರುಕಟ್ಟೆಗೆ ಎಂಟ್ರಿ ಕೊಟ್ಟ ಇನ್ಫಿನಿಕ್ಸ್ ನೋಟ್ 40 ಪ್ರೊ ಪ್ಲಸ್ 5G ಫೋನ್: ಫೀಚರ್ಸ್ ಹೇಗಿದೆ?
- Automobiles ಡಿ ಬಾಸ್ ಪತ್ನಿ ಖರೀದಿಸಿದ್ದು ಸಾಮಾನ್ಯ ಕಾರಲ್ಲ: ಬಂಗಲೆಯಂತಹ ಇಂಟೀರಿಯರ್!
- Finance ಭಾರತದಲ್ಲಿ ಚಿನ್ನದ ಬೆಲೆ ಇಳಿಕೆ, ನಿಮ್ಮ ನಗರದಲ್ಲಿ 24 ಕ್ಯಾರೆಟ್ ಚಿನ್ನದ ದರ ತಿಳಿಯಿರಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ವಿಧಾನಸೌಧ ಮುಂದೆ 'ಧೈರ್ಯಂ' ಆಡಿಯೋ ಬಿಡುಗಡೆ ಮಾಡುವವರು ಯಾರು.?
News
oi-Naveen
By Naveen
|
ಸಿನಿಮಾಗಳ ಆಡಿಯೋ ಆಲ್ಬಂನ ದೊಡ್ಡ ಸ್ಟಾರ್ ಅಥವಾ ರಾಜಕಾರಣಿಗಳ ಕೈಯಲ್ಲಿ ಬಿಡುಗಡೆ ಮಾಡಿಸುವುದು ಕಾಮನ್. ಆದರೆ ಈ ಕಾಮನ್ ಅಂಶವನ್ನು ಬಿಟ್ಟು ಮೂವರು ವಿಶಿಷ್ಟ ಅತಿಥಿಗಳ ಕೈಯಲ್ಲಿ ಆಡಿಯೋ ಲಾಂಚ್ ಮಾಡಿಸುವ ಪ್ಲಾನ್ ಮಾಡಿರುವವರು 'ಧೈರ್ಯಂ' ಚಿತ್ರತಂಡ.
'ಧೈರ್ಯಂ' ಸಿನಿಮಾದ ಆಡಿಯೋ ರಿಲೀಸ್ ಕಾರ್ಯಕ್ರಮ ಇದೇ ತಿಂಗಳ 27ಕ್ಕೆ ನಡೆಯಲಿದೆ. ಚಿತ್ರದ ಹಾಡುಗಳನ್ನು ವಿಧಾನ ಸೌಧ ಮುಂದೆ ಅನಾವರಣ ಮಾಡಲು ಚಿತ್ರತಂಡ ತಯಾರಿ ಮಾಡಿಕೊಂಡಿದೆ. ಜೊತೆಗೆ ಮೂವರು ವಿಶಿಷ್ಟ ಅತಿಥಿಗಳು ಚಿತ್ರದ ಆಡಿಯೋ ರಿಲೀಸ್ ಮಾಡುತ್ತಿರುವುದು ಇಂಟ್ರೆಸ್ಟಿಂಗ್ ವಿಚಾರ. [ಆಡಿಯೋ ಬಿಡುಗಡೆ ಸಜ್ಜಾದ ಅಜಯ್ ರಾವ್ 'ಧೈರ್ಯಂ']
ಅಷ್ಟಕ್ಕೂ, ವಿಧಾನಸೌಧದ ಮುಂದೆ ಮೂವರ ಕೈಯಲ್ಲಿ ಚಿತ್ರದ ಆಡಿಯೋ ಬಿಡುಗಡೆ ಮಾಡುವುದಕ್ಕೂ ಒಂದು ಬಹು ಮುಖ್ಯ ಕಾರಣ ಇದ್ಯಂತೆ. ಅದನ್ನ ಆಡಿಯೋ ರಿಲೀಸ್ ದಿನವೇ ರಿವೀಲ್ ಮಾಡುವುದಾಗಿ ಹೇಳುತ್ತಾರೆ ನಿರ್ದೇಶಕ ಶಿವ ತೇಜಸ್.
ಅಂದಹಾಗೆ, 'ಧೈರ್ಯಂ' ಕೃಷ್ಣ ಅಜಯ್ ರಾವ್ ನಟನೆಯ ಚಿತ್ರವಾಗಿದ್ದು, 'ಮಳೆ' ಖ್ಯಾತಿಯ ಶಿವ ತೇಜಸ್ ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದಾರೆ. ಅದಿತಿ ಎನ್ನುವ ಹೊಸ ಹುಡುಗಿ ಚಿತ್ರಕ್ಕೆ ನಾಯಕಿಯಾಗಿದ್ದಾರೆ. 'ಜಿಂಕೆಮರಿ' ಖ್ಯಾತಿಯ ಎಮಿಲ್ ಸಂಗೀತದಲ್ಲಿ ಚಿತ್ರದ ನಾಲ್ಕು ಹಾಡುಗಳು ಮೂಡಿಬಂದಿದೆ.
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
English summary
Ajay Rao starrer Kannada Movie 'Dhairyam' audio will be out on May 27th in Vidhana Soudha.