Don't Miss!
- News ಕುಡಿಯುವ ನೀರಿಲ್ಲದೇ ಜನ ಬೆಂಗಳೂರಿಗೆ ಬಾಯ್ ಹೇಳುತ್ತಿದ್ದಾರೆ: ಆರ್.ಅಶೋಕ್
- Sports ರೋಹಿತ್ vs ಹಾರ್ದಿಕ್: ಸತತ ಸೋಲಿನ ನಡುವೆಯೇ ಮುಂಬೈ ಇಂಡಿಯನ್ಸ್ ಇಬ್ಭಾಗ!?
- Lifestyle ಕಂಡ ಕಂಡಲ್ಲಿ ಏಕೆ ಉಗುಳಬಾರದು ಗೊತ್ತಾ? ಈ ವಿಡಿಯೋ ನೋಡಿ..!
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮದುವೆ ಆಮಂತ್ರಣ ಪತ್ರಿಕೆಯಲ್ಲೂ ಅಭಿಮಾನ ಮೆರೆದ ವಿಷ್ಣು ಫ್ಯಾನ್
ಡಾ.ವಿಷ್ಣುವರ್ಧನ್......ಅಭಿಮಾನಿಗಳ ಮನದಲ್ಲಿ ದೇವರಾಗಿ ನೆಲೆಸಿರುವ ಕಲಾವಿದ. ವಿಷ್ಣುದಾದ ಶಾರೀರಕವಾಗಿ ಇಲ್ಲದಿರಬಹುದು. ಆದ್ರೆ, ಮಾನಸಿಕವಾಗಿ ಅವರ ಅಭಿಮಾನಿಗಳ ಮನದಲ್ಲಿ ಇಂದಿಗೂ ಉಳಿದುಕೊಂಡಿದ್ದಾರೆ. ಹೀಗಾಗಿ, ಅವರ ಮೇಲಿನ ಅಭಿಮಾನ ಇಂದಿಗೂ ಸ್ವಲ್ಪವೂ ಕಡಿಮೆಯಾಗಿಲ್ಲ.['ಗಂಧದ ಗುಡಿ'ಯಲ್ಲಿ ಡಾ.ರಾಜ್ ಗೆ ಗುಂಡು ಹಾರಿಸಿದ್ಯಾರು.? ದಶಕಗಳ ನಂತ್ರ ಸತ್ಯ ಬಟಾಬಯಲು.!]
ಇದಕ್ಕೆ ತಾಜಾ ಉದಾಹರಣೆ ಇಲ್ಲಿದೆ ನೋಡಿ. ವಿಷ್ಣುದಾದನ ಅಭಿಮಾನಿಯೊಬ್ಬರು ತಮ್ಮ ಮದುವೆಯ ಆಮಂತ್ರಣ ಪತ್ರಿಕೆಯಲ್ಲೂ ಅಭಿಮಾನ ಮೆರೆದಿದ್ದಾರೆ.
ಮದುವೆ ಆಮಂತ್ರಣ ಪತ್ರದಲ್ಲಿ ವಿಷ್ಣುದಾದ!
ಸಾಮಾನ್ಯವಾಗಿ ಮದುವೆಯ ಆಮಂತ್ರಣ ಪತ್ರಿಕೆಗಳಲ್ಲಿ ದೇವರ ಭಾವಚಿತ್ರ ಹಾಕುವುದು ಸಂಪ್ರದಾಯ. ಆದ್ರೆ, ಈ ಅಭಿಮಾನಿ ತಮ್ಮ ಇನ್ವಿಟೇಶನ್ ಕಾರ್ಡ್ ನಲ್ಲಿ ಸಾಹಸ ಸಿಂಹನ ಫೋಟೋ ಹಾಕಿಸಿದ್ದಾರೆ.[ಕಿಡಿಗೇಡಿಗಳು ಕಡ್ಡಿಗೀರಿದ್ದಕ್ಕೆ, ಕಪಾಲಿ ಥಿಯೇಟರ್ ಮುಂದೆ ವಿಷ್ಣುಗೆ ಕಪಾಳಮೋಕ್ಷ.!]
ವಿಷ್ಣುವರ್ಧನ್ ಆಶೀರ್ವಾದ!
ಅಷ್ಟೇ ಅಲ್ಲದೆ, ತಮ್ಮ ಕುಟುಂಬದ ಹಿರಿಯರ ಆಶೀರ್ವಾದದೊಂದಿಗೆ ಪತ್ರಿಕೆ ಮುದ್ರಿಸುವುದು ನೋಡಬಹುದು. ಆದ್ರೆ, ಈ ಅಭಿಮಾನಿ ''ಡಾ.ವಿಷ್ಣುವರ್ಧನ್ ಅವರ ಆರ್ಶಿವಾದಗಳೊಂದಿಗೆ'' ಎಂದು ಮುದ್ರಿಸಿದ್ದಾರೆ.[ಡಾ.ರಾಜ್-ಡಾ.ವಿಷ್ಣು ನಡುವೆ ಇತ್ತೇ ದ್ವೇಷ.? ರಟ್ಟಾಯ್ತು ಅನೇಕರಿಗೆ ತಿಳಿಯದ ರಹಸ್ಯ.!]
ಮದುವೆ ಯಾವಾಗ?
ಅಂದ್ಹಾಗೆ, ಈ ಮದುವೆ ಇದೇ ತಿಂಗಳು 15 ರಂದು ಭಾನುವಾರ ನೆರವೇರಲಿದೆ. ಶಶಿಕುಮಾರ್ ಮತ್ತು ಸುಮಾ ಎಂಬುವರು ವಿವಾಹವಾಗಲಿದ್ದಾರೆ.['ಗಂಧದಗುಡಿ'ಯಲ್ಲಿ ರಾಜ್-ವಿಷ್ಣು ಮಧ್ಯೆ ಆಗಿದ್ದೇನು? 'ವೀಕೆಂಡ್'ನಲ್ಲಿ ನಟಿ ಭಾರತಿ ಹೇಳಿದ ಕಥೆ!]
ಅಭಿಮಾನದ ಯಜಮಾನ!
ಅದಕ್ಕೆ ಹೇಳುವುದು ವಿಷ್ಣವರ್ಧನ್ ಅವರ ಕನ್ನಡ ಚಿತ್ರರಂಗದ ಯಜಮಾನ ಮಾತ್ರವಲ್ಲ, ಅಭಿಮಾನಿಗಳ ಪಾಲಿಗೆ ಕೂಡ ಅವರೇ ನಿಜವಾದ ಯಜಮಾನ ಎಂದು.[ಡಾ.ರಾಜ್-ಡಾ.ವಿಷ್ಣು ನಡುವೆ ಇತ್ತೇ ದ್ವೇಷ.? ರಟ್ಟಾಯ್ತು ಅನೇಕರಿಗೆ ತಿಳಿಯದ ರಹಸ್ಯ.!]