For Quick Alerts
For Daily Alerts
Don't Miss!
- News ಉಕ್ರೇನ್ ವಿರುದ್ಧ ರಷ್ಯಾ ಗಂಭೀರ ಆರೋಪ!
- Lifestyle ಯೇಸುವನ್ನು ಶಿಲುಬೆಗೆ ಹಾಕಿದ ದಿನವನ್ನು ಗುಡ್ ಪ್ರೈಡೇ ಎಂದು ಹೇಳುವುದೇಕೆ?
- Sports RR vs DC: ಅವೇಶ್ ಖಾನ್, ರಿಯಾನ್ ಪರಾಗ್ ಶೈನ್; ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ವಿನ್
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಅನಿಲ್-ಉದಯ್ ಸಮಾಧಿ ಬಳಿ ದುನಿಯಾ ವಿಜಯ್ ಹುಟ್ಟುಹಬ್ಬ!
News
oi-Bharathkumar
By Bharath Kumar
|
ನಟ ದುನಿಯಾ ವಿಜಯ್ ಗಿಂದು 43ನೇ ಹುಟ್ಟುಹಬ್ಬದ ಸಂಭ್ರಮ. ಪ್ರತಿವರ್ಷದಂತೆ ಈ ವರ್ಷ ಗ್ರ್ಯಾಂಡ್ ಆಗಿ ಬರ್ತಡೇ ಸೆಲೆಬ್ರೇಟ್ ಮಾಡಿಕೊಳ್ಳದೇ, ಸ್ಮಶಾನದಲ್ಲಿ ದುನಿಯಾ ವಿಜಯ್ ತಮ್ಮ ಜನ್ಮದಿನವನ್ನು ಆಚರಿಸಿಕೊಂಡರು.
'ಮಾಸ್ತಿಗುಡಿ' ಕ್ಲೈಮ್ಯಾಕ್ಸ್ ಚಿತ್ರೀಕರಣದಲ್ಲಿ ದುರಂತ ಸಾವಿಗೀಡಾಗಿದ್ದ ಅನಿಲ್ ಮತ್ತು ಉದಯ್ ಸಮಾಧಿಗೆ ನಮಸ್ಕರಿಸಿದ ದುನಿಯಾ ವಿಜಯ್ ಭಾವುಕರಾದರು.[ದುನಿಯಾ ವಿಜಯ್ ಹುಟ್ಟುಹಬ್ಬ, 'ಮಾಸ್ತಿಗುಡಿ' ಟ್ರೈಲರ್ ರಿಲೀಸ್!]
ಬನಶಂಕರಿಯ ರುದ್ರಭೂಮಿಯಲ್ಲಿ ಆತ್ಮೀಯ ಗೆಳೆಯರನ್ನ ನೆನೆದು ಕಣ್ಣೀರಿಟ್ಟ ವಿಜಿ, ಅನಿಲ್-ಉದಯ್ ಸಮಾಧಿ ಬಳಿಯೇ ಕೇಕ್ ಕತ್ತರಿಸಿ ಜನುಮದಿನವನ್ನ ಆಚರಿಸಿಕೊಂಡರು. ಈ ವೇಳೆ ಪತ್ನಿ ಕೀರ್ತಿ ಮತ್ತು ಗೆಳೆಯರ ಬಳಗ ಹಾಜರಿತ್ತು.[ದುನಿಯಾ ವಿಜಯ್ ಹುಟ್ಟುಹಬ್ಬ: ಬಡವರಿಗೆ 'ಕನಕ'ನ ಕಾಣಿಕೆ]
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
English summary
Kannada Actor Duniya Vijay celebrated his 43rd Birthday by remembering Anil and Uday, who died during 'Maasthi Gudi' climax shoot in T.G.Halli reservoir.