Don't Miss!
- News ಮಳೆ.. ಮಳೆ.. ಗುಡುಗು ಸಹಿತ ಭರ್ಜರಿ ಮಳೆಗೆ ತತ್ತರಿಸಿದ ಕರ್ನಾಟಕ!
- Automobiles ಪೆಟ್ರೋಲ್ಗೆ ಹೆಚ್ಚು ಹಣ ಖರ್ಚು ಮಾಡುತ್ತಿದ್ದೀರಾ?.. ಇಲ್ಲಿವೆ ಉತ್ತಮ ಎಲೆಕ್ಟ್ರಿಕ್ ಸ್ಕೂಟರ್ಗಳು, ಜಾಸ್ತಿ ಓಡ
- Finance Bengaluru Traffic Police: ಬೆಂಗಳೂರಿನ ಈ ರಸ್ತೆ ಸಂಚಾರ ಮಾರ್ಗ ಬದಲಾವಣೆ, ವಿವರ
- Technology Samsung: ಭಾರತದಲ್ಲಿ ಹೊಸ ವೇರಿಯಂಟ್ನಲ್ಲಿ ಸ್ಯಾಮ್ಸಂಗ್ ಗ್ಯಾಲಕ್ಸಿ F15 5G! ಬೆಲೆ ಎಷ್ಟು?
- Sports RCB: 'ಗೋ ಗ್ರೀನ್' ಭಾಗವಾಗಿ 3 ಕೆರೆಗಳ ಅಭಿವೃದ್ಧಿಪಡಿಸಿದ ಆರ್ಸಿಬಿ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಗೌತಮ್ ಮೆನನ್ ಆಕ್ಷನ್ ಕಟ್ ನಲ್ಲಿ ಪುನೀತ್
ಕನ್ನಡದ ರೀಮೇಕ್ ಚಿತ್ರಕ್ಕೂ ಅವರೇ ಆಕ್ಷನ್ ಕಟ್ ಹೇಳಲಿದ್ದಾರೆ ಎಂಬುದು. ಆದರೆ ಪುನೀತ್ ತಾವು ವಿನ್ನೈಥಾಂಡಿ ವರುವಾಯ ರೀಮೇಕ್ ಚಿತ್ರದಲ್ಲಿ ಅಭಿನಯಿಸುತ್ತಿಲ್ಲ ಎಂದು ಹೇಳುವ ಮೂಲಕ ಅಂತೆಕಂತೆಗಳಿವೆ ಕೊನೆ ಹಾಡಿದ್ದರು.
ಇವರಿಬ್ಬರೂ ಮತ್ತೆ ಒಂದಾಗುವಂತಹ ಸುವರ್ಣಾವಕಾಶ ಒದಗಿಬಂತು. ಜಾಹೀರಾತು ಒಂದರಲ್ಲಿ ಇಬ್ಬರೂ ಒಟ್ಟಿಗೆ ಕೆಲಸ ಮಾಡಿದರು. ಒಬ್ಬರ ಬಗ್ಗೆ ಇನ್ನೊಬ್ಬರು ಮೆಚ್ಚುಗೆ ವ್ಯಕ್ತಪಡಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಇಬ್ಬರೂ ಕೈಜೋಡಿ ಸಿನಿಮಾ ಒಂದನ್ನು ಕೈಗೆತ್ತಿಕೊಳ್ಳುವ ಸುದ್ದಿಯೂ ಹಬ್ಬಿದೆ.
ಆದರೆ ಈ ಸುದ್ದಿಯನ್ನು ಪುನೀತ್ ಸಾರಸಗಟಾಗಿ ತಳ್ಳಿಹಾಕಿಲ್ಲ. ಅಂತಹ ಒಂದು ಸಂದರ್ಭ, ಸನ್ನಿವೇಶ ಬಂದರೆ ಖಂಡಿತ ಗೌತಮ್ ಮೆನನ್ ಜೊತೆ ಕೆಲಸ ಮಾಡುತ್ತೇನೆ ಎಂದಿದ್ದಾರೆ. 'ಯಾರೇ ಕೂಗಾಡಲಿ' (ಚಿತ್ರ ವಿಮರ್ಶೆ ಓದಿ) ಚಿತ್ರದ ಬಳಿಕ ಪುನೀತ್ ಇನ್ನೂ ಯಾವ ಹೊಸ ಚಿತ್ರಕ್ಕೂ ಸಹಿ ಹಾಕಿಲ್ಲ.
ಅತ್ತ ಗೌತಮ್ ಮೆನನ್ ಸಹ ಇನ್ನೂ ಯಾವ ಹೊಸ ಚಿತ್ರವನ್ನೂ ಒಪ್ಪಿಕೊಂಡಿಲ್ಲ. ಬಹುಶಃ ಇಬ್ಬರೂ ಶೀಘ್ರದಲ್ಲೇ ಕೈಜೋಡಿಸಲಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ. ಬಹುಶಃ ಇದಕ್ಕೆ ಉತ್ತರ ಮುಂದಿನ ದಿನಗಳಲ್ಲಿ ಸಿಗಬಹುದೇನೋ? (ಏಜೆನ್ಸೀಸ್)