Don't Miss!
- News Rain Alert: ಕೊಡಗಿನ ವಿವಿಧಡೆ ಮಳೆ ಅಬ್ಬರ: ಮೋಡ ಕವಿದ ವಾತಾವರಣ
- Automobiles Brezza: ಮಾರುತಿ ಸುಜುಕಿ ಬ್ರೆಝಾ ಖರೀದಿಸಬೇಕೇ.. ಆನ್ ರೋಡ್ ಬೆಲೆ ಎಷ್ಟು? EMI ಏನು?
- Sports IPL 2024: RCB ವಿರುದ್ಧ ಪಂದ್ಯಕ್ಕೆ KKRನ ಆಡುವ 11ರ ಬಳಗ ಮರೆತ ಶ್ರೇಯಸ್ ಅಯ್ಯರ್
- Lifestyle ಏಪ್ರಿಲ್ 1ರಿಂದ 800 ಔಷಧಗಳು ದುಬಾರಿ..! ಎಷ್ಟು ಬೆಲೆ ಹೆಚ್ಚಳ.?
- Technology WhatsApp: ವಾಟ್ಸಾಪ್ನಲ್ಲಿ ಈ ಕರೆಗಳನ್ನು ಸ್ವೀಕರಿಸದಂತೆ ಕೇಂದ್ರದಿಂದ ಎಚ್ಚರಿಕೆ! ಯಾಕೆ ಗೊತ್ತಾ?
- Finance 25ನೇ ವಯಸ್ಸಿನಲ್ಲಿ 25,000 ರೂ.ನಿಂದ 7,000 ಕೋಟಿ ಗಳಿಸಿದ ವ್ಯಕ್ತಿ ಬಗ್ಗೆ ತಿಳಿಯಿರಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಯಡಿಯೂರಪ್ಪ ಕೆಜೆಪಿ ಪಕ್ಷಕ್ಕೆ ನಿರ್ಮಾಪಕ ಕೆ ಮಂಜು?
ಬಹುಶಃ ಅವರು ಈಗಷ್ಟೇ ಕಣ್ಣು ಬಿಡುತ್ತಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಕರ್ನಾಟಕ ಜನತಾ ಪಕ್ಷ (ಕೆಜೆಪಿ) ಸೇರುವ ಸಾಧ್ಯತೆಗಳಿಗೆ. ಅವರ ಸ್ವಸ್ಥಳ ತುರುವೇಕೆರೆಯಿಂದ ಚುನಾವಣಾ ಕಣಕ್ಕಿಳಿಯಲಿದ್ದಾರೆ ಎನ್ನುತ್ತವೆ ಮೂಲಗಳು.
ಈಗಾಗಲೆ ಕೆ ಮಂಜು ಅವರು ವಿಜಯೇಂದ್ರ ಅವರನ್ನು ಸಂಪರ್ಕಿಸಿದ್ದು ಈ ಬಗ್ಗೆ ಮಾತುಕತೆಯೂ ನಡೆಸಿದ್ದಾರಂತೆ. ಜಾತಿ ಲೆಕ್ಕಾಚಾರದಲ್ಲಿ ನೋಡುವುದಾದರೆ ತುರುವೇಕೆರೆ ಕ್ಷೇತ್ರದಲ್ಲಿ ಒಕ್ಕಲಿಗ ಸಮುದಾಯದ್ದೇ ಮೇಲುಗೈ. ಇದನ್ನು ಉದ್ದೇಶವಾಗಿಟ್ಟುಕೊಂಡೇ ಒಕ್ಕಲಿಗ ಸಮುದಾಯಕ್ಕೆ ಸೇರಿದ ಕೆ ಮಂಜು ಅವರಿಗೆ ಕೆಜೆಪಿ ಟಿಕೆಟ್ ನೀಡುವ ಸಾಧ್ಯತೆಗಳಿವೆ ಎನ್ನಲಾಗಿದೆ.
ತುರುವೇಕೆರೆ ಕ್ಷೇತ್ರದಿಂದ ಕೊಬ್ರಿ ಮಂಜು ಏನಾದರೂ ಕಣಕ್ಕಿಳಿದರೆ ಬಿಜೆಪಿ ಪಕ್ಷವೇನು ಕೈಕಟ್ಟಿ ಕೂರುವುದಿಲ್ಲ. ನವರಸ ನಾಯಕ ಜಗ್ಗೇಶ್ ಅವರನ್ನು ಮಂಜು ವಿರುದ್ಧ ಕಣಕ್ಕಳಿಸಲಿದೆ. ಸದ್ಯಕ್ಕೆ ಜೆಡಿ(ಎಸ್) ಭದ್ರಕೋಟೆಯಾಗಿರುವ ತುರುವೇಕೆರೆ ಕ್ಷೇತ್ರದಲ್ಲಿ ಎಂ.ಟಿ.ಕೃಷ್ಣಪ್ಪ ವಿರುದ್ಧ ಸೆಣೆಸುವುದು ಕೆಜೆಪಿ ಹಾಗೂ ಬಿಜೆಪಿ ಇಬ್ಬರಿಗೂ ಸವಾಲಿನ ಪ್ರಶ್ನೆ. (ಏಜೆನ್ಸೀಸ್)