For Quick Alerts
For Daily Alerts
Don't Miss!
- News Karnataka LS Election 2024 LIVE: ಇಂದು ದೇಶದಲ್ಲಿ ಎರಡನೇ ಹಂತದ, ರಾಜ್ಯದಲ್ಲಿ ಮೊದಲ ಹಂತದ ಮತದಾನ
- Sports IPL 2024 :ಬಲಿಷ್ಠ ಹೈದರಾಬಾದ್ ಬಗ್ಗು ಬಡಿದ ಆರ್ಸಿಬಿ: ಕಮಿನ್ಸ್ ಪಡೆಗೆ ಹೀನಾಯ ಸೋಲು
- Lifestyle ಪುಟ್ಟ ಕಂದಮ್ಮಗಳ ಮುಖದಲ್ಲಿ ನಗು ತರಿಸಲು ಟೀಚರ್ ಮಾಡಿದ ಕೆಲಸ ನೋಡಿ, ಮಕ್ಕಳ ಪಾಲಿನ ದೇವತೆ ಇವರು
- Automobiles Honda: ಬಡವರ ಕನಸು ನನಸು.. ಕಡಿಮೆ ಬೆಲೆಗೆ ಸಿಗುತ್ತವೆ ಈ ಬೈಕ್ಗಳು
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕಲಾವಿದರ ಸಂಘದಿಂದ ಪೂಜಾ ಗಾಂಧಿ ಉಚ್ಚಾಟಿಸಿ
News
oi-Balaraj
|
ಈ ಸಂಬಂಧ ಕಲಾವಿದರ ಸಂಘಕ್ಕೆ ಮನವಿ ಸಲ್ಲಿಸಿದ್ದು ನಟ ಅಂಬರೀಶ್ ಅವರಿಗೂ ಮನವಿ ಸಲ್ಲಿಸಲು ವಕೀಲರು ನಿರ್ಧರಿಸಿದ್ದಾರೆ.
ಪೂಜಾ ಗಾಂಧಿ ವಿರುದ್ದ ದಾಖಲಾಗಿರುವ ಪ್ರಕರಣಗಳು ಇತ್ಯರ್ಥವಾಗುವ ತನಕ ಅವರನ್ನು ಕಲಾವಿದರ ಸಂಘದಿಂದ ಉಚ್ಚಾಟಿಸಬೇಕೆಂದು ಕಿರಣ್ ಪರ ವಕೀಲರು ಕಲಾವಿದರ ಸಂಘದಲ್ಲಿ ಮನವಿ ಮಾಡಿದ್ದಾರೆ.
ನಟಿ ಪೂಜಾಗಾಂಧಿ ಹಾಗೂ ಅವರ ತಂದೆ ಪವನ್ ಕುಮಾರ್ ಗಾಂಧಿ ವಿರುದ್ಧ ಜೀವ ಬೆದರಿಕೆ ದೂರನ್ನು ಡಾ.ಕಿರಣ್ ಎಂಬುವವರು ಬೆಂಗಳೂರು ಸುಬ್ರಹ್ಮಣ್ಯಪುರಂ ಪೊಲೀಸ್ ಠಾಣೆಯಲ್ಲಿ ಶುಕ್ರವಾರ (ಡಿಸೆಂಬರ್ 21) ದೂರು ಸಲ್ಲಿಸಿದ್ದರು.
ಇದಕ್ಕೆ ಪೂಜಾ ಗಾಂಧಿ ಸಹ ಡಾ. ಕಿರಣ್ ಒಬ್ಬ 'ಸೈಕೋ' ಎಂದು ಬೆಂಗಳೂರು ಚನ್ನಮ್ಮಕೆರೆ ಅಚ್ಚುಕಟ್ಟು ಪೋಲೀಸ್ ಠಾಣೆಯಲ್ಲಿ ದೂರು ನೀಡಿದ್ದರು.
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
English summary
Dr. Kiran advocate demanded to suspend Pooja Gandhi from Artist association.
Story first published: Saturday, December 22, 2012, 12:39 [IST]
Other articles published on Dec 22, 2012