For Quick Alerts
For Daily Alerts
Don't Miss!
- News ಷೇರು ಮಾರುಕಟ್ಟೆಯಲ್ಲಿ ಮಹಾ ಕುಸಿತ & ಏರಿಕೆ!
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Lifestyle ನೀವು ಸಹ ಈ ಶರ್ಬತ್ನ ರುಚಿ ಸವಿದಿದ್ದೀರಾ..? ಮರೆಯಾಯ್ತು ಈ ಹಳೆಯ ನೆನಪು
- Sports LSG vs CSK IPL 2024: ಲಕ್ನೋ vs ಚೆನ್ನೈ ಮಹಾಕದನ; ಟಾಸ್ ವರದಿ, ಆಡುವ 11ರ ಬಳಗ
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಆಕ್ಷನ್ ಕಟ್ ಹೇಳಲಿರುವ ಗೀತಸಾಹಿತಿ ಕವಿರಾಜ್
News
oi-Rajendra
By Rajendra
|
ಅವರ ನಿರ್ದೇಶನದ ಚಿತ್ರ ಇದೇ ವರ್ಷ ಸೆಟ್ಟೇರಲಿದೆಯಂತೆ. ಸದ್ಯಕ್ಕೆ ಚಿತ್ರಕಥೆ ಹೆಣೆಯುವುದರಲ್ಲಿ ಅವರು ಬಿಜಿ. ತಮ್ಮ ಚೊಚ್ಚಲ ನಿರ್ದೇಶನದ ಚಿತ್ರ ಎಲ್ಲರನ್ನೂ ಮನರಂಜಿಸಲಿದೆ ಎಂಬ ವಿಶ್ವಾಸ ಅವರಿಗಿದೆ. ಈಗಾಗಲೆ ಅವರು ಹಲವಾರು ಚಿತ್ರಗಳಿಗೆ ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡಿದ್ದಾರೆ.
ಇತ್ತೀಚೆಗಷ್ಟೇ ತೆರೆಕಂಡ ದುನಿಯಾ ವಿಜಯ್ ಅಭಿನಯದ ರಜಿನಿಕಾಂತ ಚಿತ್ರದಲ್ಲಿ ಅವರು ಒಂದು ಸಣ್ಣ ಪಾತ್ರವನ್ನು ಪೋಷಿಸಿದ್ದರು. ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಅಭಿನಯಿಸುತ್ತಿರುವ ಚಿತ್ರವೊಂದಕ್ಕೆ ಕವಿರಾಜ್ ಸಹಾಯ ನಿರ್ಮಾಪರಾಗಿಯೂ ಕಾರ್ಯನಿರ್ವಹಿಸುತ್ತಿದ್ದಾರೆ.
ತಮ್ಮ ನಿರ್ದೇಶನದ ಸಿನಿಮಾದ ಚಿತ್ರಕಥೆ ಸಂಪೂರ್ಣವಾದ ಬಳಿಕಷ್ಟೇ ಪಾತ್ರವರ್ಗದ ಆಯ್ಕೆ ಎಂದಿದ್ದಾರೆ. ಮೊದಲು ಚಿತ್ರಕಥೆ ಕಡೆಗೆ ಗಮನ ಹರಿಸಿದ್ದೇನೆ. ಅದು ಪೂರ್ಣವಾದ ಬಳಿಕ ಅದಕ್ಕೆ ಹೊಂದುವ ನಟರನ್ನು ಆಯ್ಕೆ ಮಾಡುತ್ತೇನೆ. ಬಹುಶಃ ಈ ವರ್ಷದ ಕೊನೆಗೆ ಚಿತ್ರ ಸೆಟ್ಟೇರಬಹುದು. (ಏಜೆನ್ಸೀಸ್)
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
English summary
Kannada lyricist Kaviraj all set to direct a film this year end. The script is in the initial stages, I assure that my film will be an entertainer says Kaviraj.
Story first published: Monday, April 22, 2013, 14:28 [IST]
Other articles published on Apr 22, 2013