Don't Miss!
- News India Rain: ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರೀ ಮಳೆ, ಹಿಮಪಾತ ಸಾಧ್ಯತೆ: ಭಾರತದ ಈ ಭಾಗದಲ್ಲಿ ತಂಪೆರೆಯಲಿರುವ ವರುಣ
- Finance ಸಂಸ್ಥೆಯ ಎಲ್ಲ 30,000 ಉದ್ಯೋಗಿಗಳಿಗೆ ವರ್ಕ್ ಫಮ್ ಹೋಂ ನೀಡಿದ ಟೆಕ್ ಕಂಪೆನಿ
- Technology Earbuds: 2000 ರೂ. ಒಳಗೆ ಲಭ್ಯ ಇರುವ ಅತ್ಯುತ್ತಮ ಇಯರ್ಬಡ್ಸ್! ಸಖತ್ ಫೀಚರ್ಸ್...
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಜುಲೈ ಗೆ 'ಆದರ್ಶ' ನ ಆಗಮನ
"ಮಳೆ ಬರಲಿ ಮಂಜು ಇರಲಿ" ಹಾಗೂ "ಮಸ್ತ್ ಮಜಾ ಮಾಡಿ" ಚಿತ್ರದ ನಂತರ ನಾಪತ್ತೆಯಾಗಿದ್ದ ಕೊಡಗಿನ ಹುಡುಗ ನಾಗಕಿರಣ್ ಮತ್ತೆ 'ಆದರ್ಶ' ಚಿತ್ರದ ಮೂಲಕ ಗಾಂಧಿನಗರದತ್ತ ಮುಖ ಮಾಡಿದ್ದಾರೆ.
ಸಾಯಿಪ್ರಭಾಕರ್ ಆಕ್ಷನ್ ಕಟ್ ಹೇಳಿರುವ 'ಆದರ್ಶ' ಚಿತ್ರದಲ್ಲಿ ನಾಗ ಕಿರಣ್ ಗೆ ನಾಯಕಿಯಾಗಿ ಮಂಗಳೂರು ಬೆಡಗಿ ಪ್ರಜ್ಜು ಪೂವಯ್ಯ ಜೊತೆಯಾಗಲಿದ್ದಾರೆ. "ಭೀಮಾತೀರದಲ್ಲಿ" ಚಿತ್ರದ ನಂತರ ಇದೀಗ "ಆದರ್ಶ" ಚಿತ್ರದಲ್ಲಿ ಕಮ್ ಬ್ಯಾಕ್ ಆಗಿದ್ದಾರೆ.
ಪ್ರೇಮಕಥಾ ಹಂದರವಿರುವ ಈ ಚಿತ್ರಕ್ಕೆ ಬೆಂಗಳೂರಿನ ಸಂಭ್ರಮ ಕಾಲೇಜು, ಕಳಸ, ಚಿಕ್ಕಮಗಳೂರು, ಸೇರಿದಂತೆ ಮಲೆನಾಡಿನ ರಮ್ಯ ತಾಣಗಳಲ್ಲಿ ಚಿತ್ರೀಕರಣ ನಡೆಸಲಾಗಿದೆ. ಈಗಾಗಲೇ "ಆದರ್ಶ" ಚಿತ್ರಕ್ಕೆ ಸೆನ್ಸಾರ್ ನಿಂದ 'ಯು' ಅರ್ಹತಾಪತ್ರ ಸಿಕ್ಕಿದ್ದು, ಇದೇ ಜುಲೈ ಅಂತ್ಯದೊಳಗೆ ತೆರೆಗೆ ಬರುವ ತಯಾರಿಯಲ್ಲಿದೆ.
ಚಿತ್ರಕ್ಕೆ ರಾಘವ ಉಮೇಶ್ ಛಾಯಾಗ್ರಹಣ, ಬಿ.ಆರ್. ಹೇಮಂತ್ ಕುಮಾರ್ ಸಂಗೀತ ಹಾಗೂ ಡಿ.ಆರ್. ರವಿ ಸಂಕಲನವಿದೆ. ತಾರಾಗಣದಲ್ಲಿ ತರಂಗ ವಿಶ್ವ, ಕುರಿ ರಂಗ, ಪದ್ಮಾವಾಸಂತಿ ಮತ್ತು ಬ್ಯಾಂಕ್ ಜನಾರ್ಧನ್ ಮೊದಲಾದವರಿದ್ದಾರೆ.