Don't Miss!
- Automobiles ತಂದೆಯ ಪ್ರೀತಿ: ಮಗಳಿಗೆ ರೂ.2.44 ಕೋಟಿ ಬೆಲೆಯ ಮರ್ಸಿಡಿಸ್ ಕಾರು ಗಿಫ್ಟ್ ನೀಡಿದ ಬಿಜೆಪಿ ಲೀಡರ್
- Lifestyle ಬೆಳಗ್ಗೆ ಎದ್ದು ತಣ್ಣೀರಿನಲ್ಲಿ ಸ್ನಾನ ಮಾಡಿ..! ಎಷ್ಟು ಲಾಭವಿದೆ ಗೊತ್ತಾ?
- Technology ರೆಡ್ಮಿಯ ಈ ಮೊಬೈಲ್ಗೆ ಇರುವ ಬಿಗ್ ಆಫರ್ ತಿಳಿದ್ರೆ, ಖಂಡಿತಾ ವಾವ್ ಅಂತೀರಾ!
- News Sri Dingaleshwara Swamiji: ಧಾರವಾಡ ಅಭ್ಯರ್ಥಿ ಬದಲಾವಣೆಗೆ ಬಿಜೆಪಿಗೆ ಲಿಂಗಾಯತ ಶ್ರೀಗಳ ಗಡುವು: ಸಭೆಯ ನೀರ್ಣಯಗಳು
- Sports Google Search: ವಿರಾಟ್ಗೆ ಈ ವರ್ಷ ಅತಿ ಹೆಚ್ಚು ಹುಡುಕಿದ ಕ್ರಿಕೆಟ್ ಆಟಗಾರ ಎಂಬ ಹೆಗ್ಗಳಿಕೆ
- Finance ಆನ್ಲೈನ್ನಲ್ಲಿ ಕೆಟ್ಟುಹೋದ ಹಾಲನ್ನು ಹಿಂದಿರುಗಿಸಲು ಹೋಗಿ 77,000 ರೂ. ಕಳೆದುಕೊಂಡ ಮಹಿಳೆ!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಪವನ್ ಒಡೆಯರ್ 'ನಟರಾಜ ಸರ್ವೀಸ್' ಶೂಟಿಂಗ್ ದಿಢೀರ್ ನಿಂತಿದ್ಯಾಕೆ?
'ಜೆಸ್ಸಿ' ಚಿತ್ರದ ಬಳಿಕ ಹ್ಯಾಟ್ರಿಕ್ ಡೈರೆಕ್ಟರ್ ಪವನ್ ಒಡೆಯರ್ ಕೈಗೆತ್ತಿಕೊಂಡಿರುವ ಸಿನಿಮಾ 'ನಟರಾಜ ಸರ್ವೀಸ್'.
ಕಳೆದ ಅಕ್ಟೋಬರ್ ನಲ್ಲಿ 'ನಟರಾಜ ಸರ್ವೀಸ್' ಚಿತ್ರದ ಮುಹೂರ್ತ ಸಮಾರಂಭ ನಡೆದಿತ್ತು. ಅದಾದ ಬಳಿಕ, ಚಿತ್ರದ ಚಿತ್ರೀಕರಣಕ್ಕೂ ಚಾಲನೆ ನೀಡಲಾಗಿತ್ತು. [ಶರಣ್-ಪವನ್ 'ನಟರಾಜ ಸರ್ವೀಸ್' ಶುರುವಾಯ್ತು ಗುರು.!]
ಬಿರುಸಿನಿಂದ ಚಿತ್ರೀಕರಣ ಸಾಗುತ್ತಿರುವಾಗಲೇ, 'ನಟರಾಜ ಸರ್ವೀಸ್' ಚಿತ್ರಕ್ಕೆ ದಿಢೀರ್ ಬ್ರೇಕ್ ನೀಡಲಾಗಿದೆ. ಅದಕ್ಕೆ ಕಾರಣ ಸ್ವತಃ ನಿರ್ದೇಶಕ ಪವನ್ ಒಡೆಯರ್.
ಹೌದು, ನಿರ್ದೇಶಕ ಪವನ್ ಒಡೆಯರ್ ಗೆ ಮದ್ರಾಸ್ ಐ ಆಗಿದೆ. ಅತಿಯಾದ ಕಣ್ಣು ನೋವು ಇರುವ ಕಾರಣ 'ನಟರಾಜ ಸರ್ವೀಸ್' ಶೂಟಿಂಗ್ ಸದ್ಯಕ್ಕೆ ಸ್ಟಾಪ್ ಮಾಡಿದ್ದಾರೆ.
I wish my enemy also should not get this #madraseye can't take this pain. Cancelled @NatarajaService shoot for this. Huuuhhhh😢😢😢
— Pavan Wadeyar (@PavanWadeyar) May 12, 2016
''ಮದ್ರಾಸ್ ಐ ನೀಡುವ ಬಾಧೆ ಶತ್ರುಗಳಿಗೂ ಬೇಡ'' ಎಂದು ನಿರ್ದೇಶಕ ಪವನ್ ಒಡೆಯರ್ ಟ್ವೀಟ್ ಮಾಡಿದ್ದಾರೆ. ['ನಟರಾಜ ಸರ್ವೀಸ್' ಸ್ಟೇಷನ್ ನಲ್ಲಿ ಶರಣ್ ಜೊತೆ ಮಯೂರಿ]
ಅಂದ್ಹಾಗೆ, ಶರಣ್ ಹಾಗೂ ಮಯೂರಿ 'ನಟರಾಜ ಸರ್ವೀಸ್' ಚಿತ್ರದ ನಾಯಕ-ನಾಯಕಿ. ಸದ್ಯಕ್ಕೆ ರೆಸ್ಟ್ ಮಾಡುತ್ತಿರುವ ಪವನ್ ಒಡೆಯರ್ ಮತ್ತೆ 'ನಟರಾಜ ಸರ್ವೀಸ್' ಸ್ಟೇಷನ್ ಓಪನ್ ಮಾಡಿದಾಗ ನಿಮಗೆ ತಿಳಿಸುತ್ತೇವೆ.