For Quick Alerts
For Daily Alerts
Don't Miss!
- Technology ಬಜೆಟ್ ದರದಲ್ಲಿ ಬೆಸ್ಟ್ 5G ಫೋನ್ ಬೇಕಿದ್ರೆ, ಈ ಲಿಸ್ಟ್ ಒಮ್ಮೆ ಗಮನಿಸಿ!
- Finance ಆದಾಯ ತೆರಿಗೆ ಇಲಾಖೆಯಿಂದ ಕಾಂಗ್ರೆಸ್ಗೆ 1,823 ಕೋಟಿ ರೂ. ನೋಟಿಸ್: ತೆರಿಗೆ ಭಯೋತ್ಪಾದನೆ ನಿಲ್ಲಲೇಬೇಕು ಎಂದ ಪಕ್ಷ
- News Namma Metro Purple Line: ದೈನಂದಿನ ಪ್ರಯಾಣಿಕರ ಸಂಖ್ಯೆಯಲ್ಲಿ ಭಾರೀ ಇಳಿಕೆ, ಕಾರಣಗಳೇನು?
- Sports Kohli vs Gambhir: ಹೈ-ವೋಲ್ಟೇಜ್ ಪಂದ್ಯದ ಬಗ್ಗೆ ಕೌಂಟರ್ ನೀಡಿದ ದಿನೇಶ್ ಕಾರ್ತಿಕ್
- Automobiles ಇನ್ಮುಂದೆ ಟೋಲ್ ಪ್ಲಾಜಾಗಳು ಕಣ್ಮರೆ: ಖುಷಿ ಪಡುವ ಮುನ್ನ ಈ ಸುದ್ದಿ ನೋಡಿ...
- Lifestyle ಬಾಯಲ್ಲಿ ನೀರು ತರಿಸುವ ಮಾವಿನ ಕಾಯಿ ಚಟ್ನಿ..! 5 ನಿಮಿಷದಲ್ಲಿ ರೆಡಿ..!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಪಿ ಆರ್ ರಾಮದಾಸ ನಾಯ್ಡು ಅವರಿಗೆ ರಾಜ್ಯ ಪ್ರಶಸ್ತಿ
News
oi-Rajendra
By Rajendra
|
ಕನ್ನಡ ಸಿನಿಮಾ ಕ್ಷೇತ್ರದಲ್ಲಿ ಪಿ.ಆರ್.ರಾಮದಾಸ ನಾಯ್ಡು ಅವರದು ಚಿರಪರಿಚಿತ ಹೆಸರು. ಚಿತ್ರ ನಿರ್ದೇಶಕರಾಗಿ ಈಗಾಗಲೇ ಅವರು ರಾಜ್ಯ ಹಾಗೂ ರಾಷ್ಟ್ರಪ್ರಶಸ್ತಿಗಳನ್ನು ಪಡೆದಿದ್ದಾರೆ.
ಈಗ 2012ರ ಸಾಲಿನ ಕರ್ನಾಟಕ ಚಲನಚಿತ್ರ ವಾರ್ಷಿಕ ಸಾಹಿತ್ಯ ಪ್ರಶಸ್ತಿ ಅವರು ರಚಿಸಿರುವ 'ವಿಶ್ವ ಸಿನಿಮಾ - ಮಾತು ಬರುವ ತನಕ' ಕೃತಿಗೆ ದೊರಕಿದೆ. ರಾಜ್ಯ ಸರ್ಕಾರದ ಪರವಾಗಿ ಕರ್ನಾಟಕ ವಾರ್ತಾ ಇಲಾಖೆಯ ವಿಶುಕುಮಾರ್ ಅವರು ಪ್ರಶಸ್ತಿ ವಿಜೇತ ಹಿರಿಯ ನಿರ್ದೇಶಕ ಹಾಗೂ ನಿರ್ಮಾಪಕ ಪಿ.ರಾಮದಾಸ ನಾಯ್ಡು ಅವರಿಗೆ ಅಭಿನಂದನೆ ತಿಳಿಸಿದ್ದಾರೆ.
ವಿಶ್ವ ಸಿನಿಮಾ ಅಧ್ಯಯನ ಕೇಂದ್ರದ ಸಂಚಾಲಕರೂ ಆಗಿರುವ ರಾಮದಾಸ ನಾಯ್ಡು ಅವರು ವಿಶ್ವ ಸಿನಿಮಾ ಸಮಗ್ರ ಅಧ್ಯಯನ ಮಾಲಿಕೆಯನ್ನು ಹೊರತಂದಿದ್ದಾರೆ. ಫಿಲ್ಮಿಬೀಟ್ ಕನ್ನಡದ ವತಿಯಿಂದ ಅವರಿಗೆ ಅಭಿನಂದನೆಗಳು. (ಫಿಲ್ಮಿಬೀಟ್ ಕನ್ನಡ)
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
English summary
A state and national award winning director P Ramadas Naidu bags one more state award for his book 'Vishwa Cinema (Samagra Adhyayana Male) Maatu Baruva Tanaka' (a book on the silent era of cinema). Naidu is in the film and television media in the last four decades. Mr. Naidu worked with Kashinath, actor and director, who set a trend in Kannada cinema.
Story first published: Tuesday, October 7, 2014, 14:20 [IST]
Other articles published on Oct 7, 2014