Don't Miss!
- Lifestyle ಹೋಳಿ ದಿನ ಸ್ಕೂಟಿಯಲ್ಲಿ ಟೈಟಾನಿಕ್ ಪೋಸ್ ನೀಡಿ ದೊಪ್ಪೆಂದು ಬಿದ್ದ ಹುಡುಗಿಗೆ ಬಿತ್ತು ದುಬಾರಿ ಫೈನ್
- News ಮಳೆ ಬರದೇ ಇದ್ದರೆ ಮುಗೀತು ಕಥೆ!
- Sports ರೋಹಿತ್ vs ಹಾರ್ದಿಕ್: ಸತತ ಸೋಲಿನ ನಡುವೆಯೇ ಮುಂಬೈ ಇಂಡಿಯನ್ಸ್ ಇಬ್ಭಾಗ!?
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಭೈರಪ್ಪ 'ಪರ್ವ' ಕಾದಂಬರಿ ಬಗ್ಗೆ ರಾಜಮೌಳಿ ಸ್ಪಷ್ಟನೆ
ತೆಲುಗಿನ ಯಶಸ್ವಿ ಚಿತ್ರ ನಿರ್ದೇಶಕ ಎಸ್ ಎಸ್ ರಾಜಮೌಳಿ ಅವರು ಸದ್ಯಕ್ಕೆ ಅವರ ಮಹತ್ವಾಕಾಂಕ್ಷಿ 'ಬಾಹುಬಲಿ' ಚಿತ್ರದಲ್ಲಿ ಬಿಜಿಯಾಗಿದ್ದಾರೆ. ಆ ಚಿತ್ರದ ಬಳಿಕ ಅವರು ಖ್ಯಾತ ಕಾದಂಬರಿಕಾರ ಎಸ್ ಎಲ್ ಭೈರಪ್ಪ ಅವರ 'ಪರ್ವ' ಆಧಾರಿತ ಚಿತ್ರ ಕೈಗೆತ್ತಿಕೊಳ್ಳಲಿದ್ದಾರೆ ಎಂಬ ಸುದ್ದಿ ಇತ್ತು.
ಈ ಬಗ್ಗೆ ಸ್ಪಷ್ಟೀಕರಣ ನೀಡಿರುವ ರಾಜಮೌಳಿ ಅವರು, "ಕನ್ನಡ ಕಾದಂಬರಿ ಆಧಾರಿಸಿ ನಾನು ಚಿತ್ರ ಮಾಡಲಿದ್ದೇನೆ ಎಂಬ ಸುದ್ದಿ ಸತ್ಯಕ್ಕೆ ದೂರವಾದದ್ದು. ಬಾಹುಬಲಿ ಚಿತ್ರದ ಬಳಿಕ ನಾನು ಯಾವ ಚಿತ್ರ ಮಾಡಬೇಕು ಎಂಬುದನ್ನು ಯೋಚಿಸಿಲ್ಲ" ಎಂದಿದ್ದಾರೆ. ['ಬಾಹುಬಲಿ'ಯಲ್ಲಿ ಸುದೀಪ್ ಹೆಸರು, ಪಾತ್ರ ಬಹಿರಂಗ]
ರಾಜಮೌಳಿ ಚಿತ್ರಗಳೆಂದರೆ ಅದನ್ನು ಕಾತುರದಿಂದ ನಿರೀಕ್ಷಿಸುವ ಬಹಳ ದೊಡ್ಡ ಪ್ರೇಕ್ಷಕ ವರ್ಗವೇ ಇದೆ. ಇದೀಗ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಬಾಹುಬಲಿ ಚಿತ್ರವೂ ಭಾರಿ ಬಜೆಟ್ ನಿಂದ ಕೂಡಿದ್ದು ಭಾರತೀಯ ಚಿತ್ರರಂಗವೇ ಎದುರು ನೋಡುವಂತೆ ಮಾಡಿದೆ.
ಇನ್ನು
ಈ
ಚಿತ್ರದ
ಶೂಟಿಂಗ್
ಟೈಮಲ್ಲಿ
ಯಾರೂ
ಮೊಬೈಲ್
ಬಳಸದಂತೆ
ನಿಷೇಧ
ಹೇರಲಾಗಿದೆ.
ಚಿತ್ರದ
ಮಾಹಿತಿ
ಸೋರಿಕೆಯಾದಂತೆ
ಸಾಕಷ್ಟು
ಮುಂಜಾಗ್ರತೆಗಳನ್ನು
ತೆಗೆದುಕೊಂಡಿದ್ದಾರೆ
ರಾಜಮೌಳಿ
ಚಿತ್ರವನ್ನು
ತರುತ್ತಿರುವುದು
ಇನ್ನಷ್ಟು
ಕುತೂಹಲ
ಹೆಚ್ಚಿಸಿದೆ.
News
regarding
me
making
a
movie
based
on
a
Kannada
novel
are
not
true..
Haven’t
planned
ANYTHING
after
#Baahubali,
as
of
yet.
—
rajamouli
ss
(@ssrajamouli)
October
5,
2014