For Quick Alerts
For Daily Alerts
Don't Miss!
- News Lok Sabha Election: ವಿ.ಶ್ರೀನಿವಾಸಪ್ರಸಾದ್ ಬೆಂಬಲಕ್ಕಾಗಿ ಕೈ-ಕಮಲ ನಾಯಕರ ಕಸರತ್ತು!
- Sports PBKS vs MI: ಐಪಿಎಲ್ನಲ್ಲಿ ಈ ಇತಿಹಾಸ ನಿರ್ಮಿಸಿದ 2ನೇ ಆಟಗಾರ ರೋಹಿತ್ ಶರ್ಮಾ
- Automobiles ಎಲೆಕ್ಟ್ರಿಕ್ ಕಾರು ಖರೀದಿಸಿ ಪರಿಸರ ಪ್ರೇಮ ಮೆರೆದ ನಟಿ: ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
- Lifestyle ಊಟದ ರುಚಿ ಹೆಚ್ಚಿಸುತ್ತೆ ಚೌಳಿಕಾಯಿ ಪಲ್ಯ..! ಹೀಗೆ ಮಾಡಿ
- Finance ಬಿಸಿಲ ಬೇಗೆಯಿಂದ ರಕ್ಷಿಸಿಕೊಳ್ಳಲು ಟ್ರಾಫಿಕ್ ಪೊಲೀಸರಿಗೆ ರಿಲಿಫ್: ಬಂತು ಹವಾನಿಯಂತ್ರಿತ ಎಸಿ ಹೆಲ್ಮೆಟ್!
- Technology Samsung: ಸ್ಯಾಮ್ಸಂಗ್ನ ಈ ಸರಣಿ ಫೋನ್ಗಳಲ್ಲಿ ಗ್ರೀನ್ ಲೈನ್ ಸಮಸ್ಯೆ! ವರದಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಋಷಿಕುಮಾರ ಸ್ವಾಮಿ ಕಂಠಸಿರಿ '24ಕ್ಯಾರೆಟ್' ಸಾಂಗ್
News
oi-Rajendra
By Rajendra
|
ಕಾಳಿಮಠದ ಋಷಿಕುಮಾರ ಸ್ವಾಮಿ ಈಗ ಸಖತ್ ಬಿಜಿ. ಈಟಿವಿ ಕನ್ನಡ ವಾಹಿನಿಯಲ್ಲಿ ತಾವೊಬ್ಬ ಸಕಲಕಲಾ ಪಾರಂಗತ ಎಂಬುದನ್ನು ತೋರಿಸಿಕೊಂಡಿದ್ದರು. ಸೂಪರೋ ರಂಗ ಎಂದು ಡಾನ್ಸ್ ಮಾಡಿ ಎಲ್ಲರ ಗಮನಸೆಳೆದಿದ್ದರು. ಈಗ ಇನ್ನೊಂದು ವರಸೆ ತೋರಿಸಲು ಬರುತ್ತಿದ್ದಾರೆ.
ಚೌಡೇಶ್ವರಿ ಸಿನಿ ಚಿತ್ರಾಲಯ ಲಾಂಛನದಲ್ಲಿ ಚೌಡರೆಡ್ಡಿ (ಬಾಗೇಪಲ್ಲಿ) ಅವರು ನಿರ್ಮಿಸುತ್ತಿರುವ '24 ಕ್ಯಾರೆಟ್' ಚಿತ್ರದ "ಹುಟ್ಟಿನ ಟೇಶನ್ನು ಬಿಟೈತೆ ಜೀವ ಹತೈತೇ ಪ್ರೀತಿಯ ತೇರ ಬಂಡಿ.." ಎಂಬ ಹಾಡನ್ನು ಋಷಿಕುಮಾರ ಸ್ವಾಮಿ ಹಾಡಿದ್ದಾರೆ. ಈ ಹಾಡನ್ನು ಅವರೇ ಬರೆದಿದ್ದಾರೆ ಎಂದು ನಿರ್ದೇಶಕ ಎಸ್.ಉಮೇಶ್ ತಿಳಿಸಿದ್ದಾರೆ. ['ಕಲಿಯುಗ' ಕಾಳಿ ಸ್ವಾಮಿ]
ಈ ಚಿತ್ರದ ತಾರಾಬಳಗದಲ್ಲಿ ಋಷಿಕುಮಾರ ಸ್ವಾಮೀಜಿ, ರಂಗಾಯಣರಘು, ಶೋಭಾ ರಾಜ್, ಸುರೇಶ್ ಮಂಗಳೂರು, ಧನಂಜಯ್, ಸುಧಾ ಬೆಳವಾಡಿ, ಪೆಟ್ರೋಲ್ ಪ್ರಸನ್ನ, ಅಮರನಾಥ್ ಆರಾಧ್ಯಾ, ಕರುಣಾಕರ್, ಕೃಷ್ಣಕುಮಾರ್ ಮುಂತಾದವರಿದ್ದಾರೆ. ಋಷಿಕುಮಾರ್ ಸ್ವಾಮೀಜಿ ಪುತ್ರಿ ಲಿಖಿತಾ ಕೂಡ ಈ ಚಿತ್ರದಲ್ಲಿ ಅಭಿನಯಿಸುತ್ತಿದ್ದಾರೆ. (ಒನ್ಇಂಡಿಯಾ ಕನ್ನಡ)
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
English summary
Proclaimed godman Rishikumara Swamy aka Kaali Swamy sings a song in Kannada movie 24 carrot. Along with singing he penned the lyrics also. Recently he acted in Kaliyuga movie.
Story first published: Tuesday, November 26, 2013, 11:33 [IST]
Other articles published on Nov 26, 2013