For Quick Alerts
For Daily Alerts
Don't Miss!
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸತೀಶನ ಲವ್ ಇನ್ ಮಂಡ್ಯ, ಇದು ಕರ್ಣನ್ ಕಥೆ
News
oi-Rajendra
By Rajendra
|
ಯೋಗರಾಜ್ ಭಟ್ ಅವರ ಡ್ರಾಮಾ ಚಿತ್ರ ಹಿಟ್ ಆಗಿದ್ದೇ ತಡ ಚಿತ್ರದಲ್ಲಿ ಪ್ರಮುಖ ಪಾತ್ರ ಪೋಷಿಸಿದ್ದ ಸತೀಶ್ ನೀನಾಸಂ ಫುಲ್ ಬಿಜಿಯಾಗಿದ್ದಾರೆ. ಸದ್ಯಕ್ಕೆ ಅವರ ಕೈಯಲ್ಲಿ ನಾಲ್ಕು ಚಿತ್ರಗಳಿವೆ. ಅವುಗಳಲ್ಲಿ ಲೂಸಿಯಾ ಚಿತ್ರ ಬಿಡುಗಡೆಗೆ ಸಜ್ಜಾಗಿದೆ.
ಇನ್ನುಳಿದ ಮೂರು ಚಿತ್ರಗಳಲ್ಲಿ ಕ್ವಾಟ್ಲೆ ಸತೀಶ ಚಿತ್ರದ ಶೂಟಿಂಗ್ ಮುಗಿದಿದೆ. ಅಂಜದ ಗಂಡು ಚಿತ್ರದ ಶೂಟಿಂಗ್ ನಡೆಯುತ್ತಿದೆ. ಇದೇ ಗ್ಯಾಪ್ ನಲ್ಲಿ ಸತೀಶ್ ಅವರು ಇನ್ನೊಂದು ಚಿತ್ರಕ್ಕೆ ಸಹಿ ಹಾಕಿದ್ದಾರೆ. ಈ ಚಿತ್ರದ ಹೆಸರು 'ಲವ್ ಇನ್ ಮಂಡ್ಯ'.
ಚಿತ್ರದ ಹೆಸರೇ ಹೇಳುವಂತೆ ಇದೊಂದು ಪಕ್ಕಾ ಮಂಡ್ಯದಲ್ಲಿ ನಡೆಯುವ ಲವ್ ಸ್ಟೋರಿ. ಮಂಡ್ಯದಲ್ಲಿ ನಡೆಯುವ ಈ ಮಧುರ ಪ್ರೇಮ ಕಾವ್ಯದ ಅಡಿಬರಹ 'ಕರ್ಣನ್ ಕಥೆ' ಎಂಬುದು. ಚಿತ್ರದ ಪೋಸ್ಟರ್ ಸಹ ವಿಭಿನ್ನವಾಗಿದ್ದು ಎಲ್ಲರನ್ನೂ ಆಕರ್ಷಿಸುತ್ತಿದೆ.
ಇನ್ನು ನಾಯಕಿ ಆಯ್ಕೆ, ಉಳಿದ ಪಾತ್ರವರ್ಗ, ತಾಂತ್ರಿಕ ಬಳಗದ ಆಯ್ಕೆ ಇನ್ನಷ್ಟೇ ನಡೆಯಬೇಕು. ಕಥೆ, ಚಿತ್ರಕಥೆ ಜವಾಬ್ದಾರಿಯನ್ನೂ ಅರಸು ಅಂತಾರೆ ಅವರೇ ಹೊತ್ತಿದ್ದಾರೆ. (ಒನ್ಇಂಡಿಯಾ ಕನ್ನಡ)
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
English summary
A new Kannada film titled as 'Love in Mandya'. Neenasam Satish plays a lead role in the film directed by Arasu Anthare and Produced by Uday K Mehtha. The cast and crew yet to be finalised.
Story first published: Monday, September 2, 2013, 17:43 [IST]
Other articles published on Sep 2, 2013