For Quick Alerts
For Daily Alerts
Don't Miss!
- News Lok Sabha Election 2024: ಟಿಕೆಟ್ ಹಂಚಿಕೆಯ ಬಳಿಕ ಬಿಜೆಪಿಯ ಮುಂದೆ ಹೊಸ-ಹೊಸ ಸವಾಲುಗಳು
- Automobiles ಎಲೆಕ್ಟ್ರಿಕ್ ಲೋಕಕ್ಕೆ ಎಸ್ಯುವಿ ದೈತ್ಯನ ಎಂಟ್ರಿ: ಇನ್ನು ಉಳಿದ ಕಾರುಗಳನ್ನು ದೇವರೇ ಕಾಪಾಡಬೇಕು!
- Sports IPL 2024: ವಿರಾಟ್ ಕೊಹ್ಲಿ ಕೆಕೆಆರ್ ಡಗೌಟ್ ನೋಡಿದ್ರೆ ಉರಿದು ಬೀಳ್ತಾರೆ; ಆರ್ಸಿಬಿ ಮಾಜಿ ಕ್ರಿಕೆಟಿಗ
- Finance ಬೆಂಗಳೂರು-ತುಮಕೂರು ನಮ್ಮ ಮೆಟ್ರೋ ಯೋಜನೆ: ಬರಲಿವೆ 19 ಎತ್ತರದ ನಿಲ್ದಾಣಗಳು
- Technology iPhone: ಆಪಲ್ ಅಂತಿಮವಾಗಿ ಐಫೋನ್ 12 ಬಳಕೆದಾರರಿಗೆ ಗುಡ್ ನ್ಯೂಸ್ ನೀಡಿಯೇ ಬಿಟ್ಟಿತು! ಏನದು?
- Lifestyle ಗುಡ್ಫ್ರೈಡೆ ಆಚರಣೆ ಹುಟ್ಟಿದ್ದು ಹೇಗೆ? ಇದರ ಮಹತ್ವವೇನು ಗೊತ್ತಾ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಸಿಂಪಲ್ಲಾಗೊಂದ್ ಲವ್ ಸ್ಟೋರಿ' ಸಹ ನಿರ್ಮಾಪಕ ನೇಣಿಗೆ ಶರಣು
News
oi-Harshitha
By Harshitha
|
'ಸಿಂಪಲ್ಲಾಗೊಂದ್ ಲವ್ ಸ್ಟೋರಿ', 'ಉಳಿದವರು ಕಂಡಂತೆ', 'ಬಹುಪರಾಕ್' ಚಿತ್ರಗಳಿಗೆ ಸಹ ನಿರ್ಮಾಪಕರಾಗಿದ್ದ ಅಭಿಜಿತ್ ಪಟೇಲ್ (36) ಮಂಗಳವಾರ ನೇಣಿಗೆ ಶರಣಾಗಿದ್ದಾರೆ.
ಕಿರ್ಲೋಸ್ಕರ್ ಕಾಲೊನಿ ನಿವಾಸಿಯಾದ ಅಭಿಜಿತ್ ಪಟೇಲ್, ಪೀಣ್ಯ ಸಮೀಪದ ಶೆಟ್ಟಿಹಳ್ಳಿಯಲ್ಲಿರುವ ನೀರು ಪೂರೈಕೆ ಘಟಕದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮನೆಯಿಂದ ಬೆಳಗ್ಗೆ ನೇರವಾಗಿ ನೀರು ಪೂರೈಕೆ ಘಟಕಕ್ಕೆ ತೆರಳಿದ್ದ ಅಭಿಜಿತ್, ಕೆಲಕಾಲ ಟ್ಯಾಂಕರ್ ಚಾಲಕರ ಜೊತೆ ಮಾತನಾಡಿದ್ದಾರೆ. [ಸಿಂಪಲ್ಲಾಗ್ ಒಂದ್ ಲವ್ ಸ್ಟೋರಿ ಚಿತ್ರ ವಿಮರ್ಶೆ]
ನಂತರ ಚಾಲಕರು ನೀರು ಸರಬರಾಜು ಮಾಡಲು ಹೊರಟಿದ್ದಾರೆ. ಅವರುಗಳು ವಾಪಸ್ ಬರುವಷ್ಟರಲ್ಲಿ ಅಭಿಜಿತ್ ನೇಣು ಬಿಗಿದುಕೊಂಡಿದ್ದಾರೆ. ಎಂಟು ವರ್ಷಗಳ ಹಿಂದೆ ಮದುವೆಯಾಗಿದ್ದ ಅಭಿಜಿತ್ ಅವರಿಗೆ ಮೂವರು ಮಕ್ಕಳಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣವೇನೆಂಬುದು ತಿಳಿದುಬಂದಿಲ್ಲ. ಪೀಣ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ನಡೆಯುತ್ತಿದೆ.
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
Read more about: producer suicide death police kannada cinema sandalwood ನಿರ್ಮಾಪಕ ಆತ್ಮಹತ್ಯೆ ಸಾವು ಪೊಲೀಸ್ ಕನ್ನಡ ಸಿನಿಮಾ ಸ್ಯಾಂಡಲ್ ವುಡ್
English summary
Abhijit Patel, Co-Producer for the Kannada Movies 'Simpallagond Love Story', 'Ulidavaru Kandanthe' and 'Bahuparak' has committed suicide on tuesday (September 22nd) in Penya, Bengaluru.