For Quick Alerts
For Daily Alerts
Don't Miss!
- News ಕಾಂಗ್ರೆಸ್ ಜನರಿಗೆ ಹೋಲ್ಸೆಲ್ ಮೋಸ ಮಾಡುತ್ತಿದೆ: ಮಾಜಿ ಸಿಎಂ
- Sports ಲಾರೆಸ್ ವರ್ಲ್ಡ್ ಸ್ಪೋರ್ಟ್ಸ್ ಅವಾರ್ಡ್ಸ್ನಲ್ಲಿ ವಿರಾಟ್ ಕೊಹ್ಲಿಯ 50ನೇ ಏಕದಿನ ಶತಕ!
- Lifestyle UPSCಯಲ್ಲಿ 2ನೇ ರ್ಯಾಂಕ್ ಗಳಿಸಿದ ಸಾಧಕನ ಡ್ಯಾನ್ಸ್ ವೀಡಿಯೋ ವೈರಲ್: ಇವರ ಬದುಕಿನಲ್ಲಿ ನಡೆದಿದೆ ಹಲವು ದುರಂತಗಳು
- Automobiles ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- Finance ಸಾಲ ತಂದು ನೌಕರರಿಗೆ ಸಂಬಳ ನೀಡಿದ ಬೈಜುಸ್ ಸಂಸ್ಥೆ!
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕಮರ್ಷಿಯಲ್ ಸಿನೆಮಾ ಕುರಿತ ಪುಸ್ತಕ ಸ್ವಪ್ನ ಸಾದೃಶ್ಯ
News
oi-Rajendra
By Rajendra
|
ಒಂದಿಡೀ ದಶಕದ ಮುಖ್ಯವೆನಿಸುವ ಹದಿಮೂರು ಸಿನಿಮಾಗಳನ್ನು ಆಯ್ದುಕೊಳ್ಳಲಾಗಿದೆ. ಈ ಪುಸ್ತಕದಲ್ಲಿ ಪ್ರತಿ ಸಿನಿಮಾದ ಕುರಿತೂ ಅಗತ್ಯ ವಿವರಗಳಿವೆ. ಇತ್ತೀಚೆಗೆ ಬಹಳ ಸುದ್ದಿಯಲ್ಲಿರುವ ದಯಾನಂದ ಟಿ ಕೆ ಒಳಗೊಂಡು ಯುವಕಲಾವಿದ ಮಂಸೋರೆ ತನಕ ಹಲವು ಭರವಸೆಯ ಬರಹಗಾರರು ಬರೆದ ಲೇಖನಗಳಿವೆ.
ಈ ಪುಸ್ತಕ ಬಿಡುಗಡೆ ಕಾರ್ಯಕ್ರಮ ಇದೇ ಶನಿವಾರ (ಡಿಸೆಂಬರ್ 1) ಕೃಷ್ಣರಾಜ ಪರಿಷನ್ಮಂದಿರ, ಕನ್ನಡ ಸಾಹಿತ್ಯ ಪರಿಷತ್ತು, ಬೆಂಗಳೂರಿನಲ್ಲಿ ನಡೆಯಲಿದೆ. ಸಮಯ ಸಂಜೆ 6.30ಕ್ಕೆ. ಈ ಕಾರ್ಯಕ್ರಮವನ್ನು ದೃಶ್ಯ ಮಾಧ್ಯಮಕ್ಕೆಂದೇ ಮೀಸಲಾದ ತಾಣ ಸಂವಾದ ಡಾಟ್ ಕಾಂ ಆಯೋಜಿಸಿದೆ.
ಕಾರ್ಯಕ್ರಮದಲ್ಲಿ ಚಲನಚಿತ್ರ ಅಕಾಡೆಮಿ ಅಧ್ಯಕ್ಷೆ ಮತ್ತು ವಿಧಾನ ಪರಿಷತ್ ಸದಸ್ಯರು ತಾರಾ ಅನುರಾಧ, ಚಲನಚಿತ್ರ ನಿರ್ದೇಶಕ ಪವನ್ ಕುಮಾರ್, ಸಾಹಿತಿ ಹಾಗೂ ಪತ್ರಕರ್ತ ರಘುನಾಥ ಚ.ಹ, 'ಕಬ್ಬಡ್ಡಿ' ಚಿತ್ರದ ನಿರ್ದೇಶಕ ನರೇಂದ್ರ ಬಾಬು, ಚಿತ್ರ ನಿರ್ದೇಶಕ ಬಿ ಸುರೇಶ್ ಉಪಸ್ಥಿತರಿರುತ್ತಾರೆ. (ಒನ್ಇಂಡಿಯಾ ಕನ್ನಡ)
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
English summary
'Swapna Sadrushya' - A collection of Kannada Film Reviews book release function organised by Samvaada.com will be held in Bangalore on 1st December at Sri Krishnaraja Parishanmandira, Kannada Saahithya Parishath, Bangalore at 6 pm. All are welcome.
Story first published: Friday, November 30, 2012, 13:03 [IST]
Other articles published on Nov 30, 2012